ಮೈಸೂರು ಹಾಲಿ ಶಾಸಕ ತನ್ವಿರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ, ಆರೋಪಿಗಳ ಬಂಧನ
Team Udayavani, Nov 18, 2019, 1:58 AM IST
ಮೈಸೂರು : ಅಪರಿಚಿತರ ತಂಡವೊಂದು ಹಾಲಿ ಶಾಸಕ ತನ್ವಿರ್ ಸೇಠ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ರವಿವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಮಾಜಿ ಸಚಿವ ತನ್ವಿರ್ ಸೇಠ್ ಕುತ್ತಿಗೆಯ ಭಾಗಕ್ಕೆ ಅಪರಿಚಿತರು ಚಾಕುವಿನಿಂದ ಚುಚ್ಚಿದ್ದು ಗಂಭೀರ ಗಾಯಗೊಂಡ ತನ್ವಿರ್ ಸೇಠ್ ಅವರನ್ನು ನಗರದ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಮ್ಮ ಸಂಬಂದಿಕರ ಔತಣ ಕೂಟದಲ್ಲಿ ಭಾಗಿಯಾಗಿದ್ದ ಸಂದರ್ಭ ಹಲ್ಲೆ ನಡೆದಿದೆ , ಈ ವೇಳೆ ಪರಾರಿಯಾಗಲು ಯತ್ನಿಸಿದ ಅಪರಿಚಿತರನ್ನು ಸ್ಥಳೀಯರ ಸಹಾಯದಿಂದ ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಣ್ಯ ಭೂಮಿ ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆಯ ನಿರಂತರ ದೌರ್ಜನ್ಯ : ಆರೋಪ
ಆಡಳಿತಕ್ಕೆ ಚುರುಕು ಮುಟ್ಟಿಸಬೇಕು, ಜನರಿಗೆ ಯೋಜನೆಗಳು ತಲುಪಬೇಕು : ಸಿಎಂ
ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಮದ್ಯ ಮಾರಾಟಗಾರರಿಗೆ ಶುಭ ಸುದ್ದಿ : ಇ-ಇಂಡೆಂಟಿಂಗ್ ಸಮಸ್ಯೆ ನಿವಾರಣೆಗೆ ಕ್ರಮ ; ಅಬಕಾರಿ ಸಚಿವ
ಇಂದು ಭಗತ್ ಸಿಂಗ್, ನಾಳೆ ಮಹಾತ್ಮಾ ಗಾಂಧಿ ಪಠ್ಯದಿಂದ ತೆಗೆಯಬಹುದು: ಡಿ.ಕೆ.ಶಿವಕುಮಾರ್
MUST WATCH
ಹೊಸ ಸೇರ್ಪಡೆ
ಅರಣ್ಯ ಭೂಮಿ ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆಯ ನಿರಂತರ ದೌರ್ಜನ್ಯ : ಆರೋಪ
ಆಡಳಿತಕ್ಕೆ ಚುರುಕು ಮುಟ್ಟಿಸಬೇಕು, ಜನರಿಗೆ ಯೋಜನೆಗಳು ತಲುಪಬೇಕು : ಸಿಎಂ
ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ
ಟ್ರಯಲ್ಸ್ ವೇಳೆ ರೆಫ್ರಿ ಮೇಲೆ ಹಲ್ಲೆ: ಕುಸ್ತಿಪಟು ಸತೇಂದರ್ ಮಲಿಕ್ ಗೆ ಜೀವಾವಧಿ ನಿಷೇಧ
ಕುಂದಾಪುರ: ವೃದ್ಧೆಯ ಸರ ಕಳವುಗೈದ ಆರೋಪಿ ಬಂಧನ