ಬೀದರ್:ಇತಿಹಾಸದಲ್ಲಿ ಪ್ರಥಮ ಬಾರಿಗೆ ಐಎಎಫ್ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು

ಸಂಜಯ್‌ ಶರ್ಮಾ ಅವರು ಮಿಗ್‌-21 ಯುದ್ಧ ವಿಮಾನದ ಪೈಲೆಟ್‌ ಆಗಿ ಅನುಭವ ಹೊಂದಿದ್ದಾರೆ.

Team Udayavani, Jul 6, 2022, 12:31 PM IST

ಬೀದರ್:ಇತಿಹಾಸದಲ್ಲಿ ಪ್ರಥಮ ಬಾರಿಗೆ ಐಎಎಫ್ ಯುದ್ಧ ವಿಮಾನ ಹಾರಿಸಿದ ಅಪ್ಪ-ಮಗಳು

ಬೀದರ್: ಅಪ್ಪ ಸಂಜಯ್‌ ಶರ್ಮಾ ವಾಯುಪಡೆಯ ಯುದ್ಧ ವಿಮಾನಗಳ ಪೈಲೆಟ್‌. ಅವರನ್ನೇ ನೋಡಿ ಬೆಳೆದ ಮಗಳು ಅನನ್ಯಾ ಶರ್ಮಾ ಕೂಡ ಇದೀಗ ಯುದ್ಧ ವಿಮಾನಗಳ ಪೈಲೆಟ್‌ ಆಗಿದ್ದಾರೆ. ಭಾರತೀಯ ವಾಯುಪಡೆಯಲ್ಲಿ ಮೊದಲನೇ ಬಾರಿಗೆ ಅಪ್ಪ-ಮಗಳ ಜೋಡಿ ಒಟ್ಟಿಗೇ ಸೇವೆ ಸಲ್ಲಿಸಿ ದಾಖಲೆ ಬರೆದಿದೆ.

ಇದನ್ನೂ ಓದಿ:ಮೊದಲ ಬಾರಿಗೆ ಹಿಂದೂ ಸಂಪ್ರದಾಯ ಮೂಲಕ ದಾಂಪತ್ಯ ಜೀವನಕ್ಕೆ ಗೇ ಕಪಲ್ಸ್‌!

ಅಂದ ಹಾಗೆ ಈ ಜೋಡಿ ಮೇ ತಿಂಗಳಾಂತ್ಯದಲ್ಲಿ ಕರ್ನಾಟಕದ ಬೀದರ್‌ನಲ್ಲಿ Hawk-132 ಯುದ್ಧವಿಮಾನವನ್ನು ಜತೆಯಾಗಿ ನಡೆಸಿದೆ. ಅದರ ಫೋಟೋ ಇದೀಗ ಎಲ್ಲೆಡೆ ಹರಿದಾಡಿದೆ.

ಅನನ್ಯ ಬಿ.ಟೆಕ್‌ ಪದವಿ ಪಡೆದಿದ್ದು, 2021ರ ಡಿಸೆಂಬರ್ ನಿಂದ ಬೀದರ್‌ನಲ್ಲಿ ವಾಯುಪಡೆಯ ಉನ್ನತ ಮಟ್ಟದ ಯುದ್ಧವಿಮಾನಗಳ ತರಬೇತಿ ಪಡೆದಿದ್ದು, 2022ರ ಮೇ 30ರಿಂದ Hawk-132 ಯುದ್ಧವಿಮಾನದ ತರಬೇತಿ ಪಡೆದಿದ್ದರು. ಸಂಜಯ್‌ ಶರ್ಮಾ ಅವರು ಮಿಗ್‌-21 ಯುದ್ಧ ವಿಮಾನದ ಪೈಲೆಟ್‌ ಆಗಿ ಅನುಭವ ಹೊಂದಿದ್ದಾರೆ.

“ಐಎಎಫ್ ನಲ್ಲಿ ತಂದೆ ಮತ್ತು ಮಗಳು ಜತೆಯಾಗಿ ಯುದ್ಧ ವಿಮಾನದ ಹಾರಾಟ ನಡೆಸಿರುವುದು ಇದೇ ಮೊದಲ ಬಾರಿಯಾಗಿದ್ದು, ಇದೊಂದು ನೂತನ ಇತಿಹಾಸ” ಎಂದು ಐಎಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಎಎಫ್ ನಲ್ಲಿ ಅನನ್ಯ ಶರ್ಮಾ ಅವರ ಪಾಲಿಗೆ ಸಂಜಯ್ ಶರ್ಮಾ ಕೇವಲ ತಂದೆ ಮಾತ್ರವಲ್ಲ, ಹಿರಿಯ ಅಧಿಕಾರಿಯಾಗಿ ಮಾರ್ಗದರ್ಶನ ನೀಡುತ್ತಿದ್ದಾರೆ. ತಾನು ಯುದ್ಧ ವಿಮಾನದ ಪೈಲಟ್ ಆಗಬೇಕೆಂಬ ದೀರ್ಘಾವಧಿಯ ಕನಸು ನನಸಾಗಿದೆ ಎಂಬುದು ಅನನ್ಯ ಶರ್ಮಾ ಪ್ರತಿಕ್ರಿಯೆಯಾಗಿದೆ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.