ಗಡಿಬಿಡಿಯಲ್ಲಿ ಮಗಳನ್ನು ಬೇರೆ ಪರೀಕ್ಷಾ ಕೇಂದ್ರದ ಬಳಿ ಬಿಟ್ಟು ಹೋದ ತಂದೆ…ಮುಂದೇನಾಯ್ತು?

ಆಕೆಯ ನೆರವಿಗೆ ಬಂದ ಘಟನೆ ಅಂತರ್ಜಾಲ ತಾಣದಲ್ಲಿ ಹರಿದಾಡುತ್ತಿದೆ.

Team Udayavani, Mar 16, 2023, 3:55 PM IST

ಗಡಿಬಿಡಿಯಲ್ಲಿ ಮಗಳನ್ನು ಬೇರೆ ಪರೀಕ್ಷಾ ಕೇಂದ್ರದ ಬಳಿ ಬಿಟ್ಟು ಹೋದ ತಂದೆ…ಮುಂದೇನಾಯ್ತು?

ಅಹಮದಾಬಾದ್: ಗಡಿಬಿಡಿಯಲ್ಲಿದ್ದ ತಂದೆ ಮಗಳನ್ನು ಬೇರೊಂದು ಪರೀಕ್ಷಾ ಕೇಂದ್ರದಲ್ಲಿ ಬಿಟ್ಟು ತೆರಳಿದ್ದು, ನಂತರ ಗುಜರಾತ್ ನ ಪೊಲೀಸ್ ಅಧಿಕಾರಿಯೊಬ್ಬರು ಆಕೆಯ ನೆರವಿಗೆ ಬಂದ ಘಟನೆ ಅಂತರ್ಜಾಲ ತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ:ಎಂ.ಪಿ. ಕುಮಾರಸ್ವಾಮಿ ಬೇಡವೇ ಬೇಡ ; ವಿಜಯ ಸಂಕಲ್ಪ ಯಾತ್ರೆ ವೇಳೆ ಆಕ್ರೋಶ

ಕೆಲಸದ ನಿಮಿತ್ತ ಗಡಿಬಿಡಿಯಲ್ಲಿದ್ದ ತಂದೆ ಮಗಳನ್ನು ಪರೀಕ್ಷಾ ಕೇಂದ್ರದ ಬಳಿ ಬಿಟ್ಟು ಹೋಗಿದ್ದರು. .ಈಕೆ ತನ್ನ ರೋಲ್ ನಂಬರ್ ಗಾಗಿ ಎಷ್ಟೇ ಹುಡುಕಾಡಿದರೂ ಪಟ್ಟಿಯಲ್ಲಿ ಹೆಸರು ಇಲ್ಲವಾಗಿತ್ತು. ಕೊನೆಗೆ ತನ್ನನ್ನು ಬೇರೆ ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಹೋಗಿದ್ದಾರೆಂಬುದು ಅರಿವಿಗೆ ಬಂದಿತ್ತು.!

ಇದರಿಂದ ಗಲಿಬಿಲಿಗೊಂಡ ವಿದ್ಯಾರ್ಥಿನಿ ಒತ್ತಡಕ್ಕೊಳಗಾಗಿರುವುದನ್ನು ಕಂಡ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಆಕೆಯ ಬಳಿ ಬಂದು ವಿಚಾರಿಸಿದ್ದರು. ಕೂಡಲೇ ವಿದ್ಯಾರ್ಥಿನಿಯನ್ನು ತನ್ನ ಜೀಪ್ ನಲ್ಲಿ 20 ಕಿಲೋ ಮೀಟರ್ ದೂರದಲ್ಲಿದ್ದ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ತಂದು ಬಿಟ್ಟಿದ್ದರು.

“ನಿಗದಿತ ಸಮಯಕ್ಕೆ ವಿದ್ಯಾರ್ಥಿನಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದ ಪೊಲೀಸ್ ಅಧಿಕಾರಿಯ ನೆರವಿಗೆ ಧನ್ಯವಾದಗಳು. ನಮ್ಮ ಸಮಾಜದಲ್ಲಿ ಇಂತಹ ಕೆಲವು ಉತ್ತಮ ಪೊಲೀಸ್ ಅಧಿಕಾರಿಗಳಿದ್ದಾರೆ” ಎಂದು ಆದರ್ಶ್ ಹೆಗ್ಡೆ ಎಂಬ ಟ್ವೀಟರ್ ಬಳಕೆದಾರರೊಬ್ಬರು ಘಟನೆಯನ್ನು ಶೇರ್ ಮಾಡಿಕೊಂಡಿದ್ದು, ನೆಟ್ಟಿಗರು ಪೊಲೀಸ್ ಅಧಿಕಾರಿಯ ಸಹಾಯಹಸ್ತಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

surya rohith

ಕೆಲವು ಪಂದ್ಯಗಳಿಗೆ ರೋಹಿತ್‌ ರೆಸ್ಟ್‌ : ಸೂರ್ಯಕುಮಾರ್‌ ಯಾದವ್‌ ಉಸ್ತುವಾರಿ ನಾಯಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

1-sadsadadas

ಆಮೆ ಮತ್ತು ಮೊಲದ ಓಟ : ಅತೀ ಉತ್ಸಾಹವೇ ಈತನಿಗೆ ಮುಳುವಾಯ್ತು!!

1-csdsdadsa

ಸಾಶಾ ಅಗಲುವಿಕೆಯ ಬೆನ್ನಲ್ಲೇ ನಾಲ್ಕು ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದಿಂದ ತಂದ ಚೀತಾ

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

ಪೋಪ್‌ ಫ್ರಾನ್ಸಿಸ್‌ ನೋಡಿ ಬೆರಗಾದ ಜನ! ಫೋಟೋ ವೈರಲ್‌

ಶಿಕ್ಷಕರ ಅಚಾತುರ್ಯ, ಅಂಕಪಟ್ಟಿ ವೈರಲ್‌!

ಶಿಕ್ಷಕರ ಅಚಾತುರ್ಯ, ಅಂಕಪಟ್ಟಿ ವೈರಲ್‌!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಜೈ ಶ್ರೀರಾಮ್” ಎಂದು ಹೇಳಿ ರಾಮನವಮಿ ದಿನ ʼಆದಿಪುರುಷ್‌ʼ ಹೊಸ ಪೋಸ್ಟರ್‌ ಹಂಚಿಕೊಂಡ ಪ್ರಭಾಸ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ