ದೇಶವನ್ನು ಕಾಡುತ್ತಿದೆ ಲಕ್ಷಣರಹಿತ ಸೋಂಕಿನ ಭೀತಿ

ಶೇ.80ರಷ್ಟು ಸೋಂಕುಪೀಡಿತರಲ್ಲಿ ಕೋವಿಡ್-19 ತಥಾಕಥಿತ ಲಕ್ಷಣಗಳೇ ಇಲ್ಲ !

Team Udayavani, Apr 21, 2020, 6:00 AM IST

ದೇಶವನ್ನು ಕಾಡುತ್ತಿದೆ ಲಕ್ಷಣರಹಿತ ಸೋಂಕಿನ ಭೀತಿ

ಹೊಸದಿಲ್ಲಿ: ಕೋವಿಡ್-19 ವಿರುದ್ಧ ದೇಶವು ಯಶಸ್ವಿಯಾಗಿ ಹೋರಾಡುತ್ತಿರುವ ನಡುವೆಯೇ ಹೊಸ ತಲೆನೋವೊಂದು ಆರಂಭ ವಾಗಿದೆ. ಕೋವಿಡ್-19 ಸೋಂಕಿನ ಲಕ್ಷಣಗಳು ಎಂದು ಯಾವುದನ್ನು ವೈದ್ಯರು ಗುರುತಿಸು ತ್ತಿದ್ದಾರೆಯೋ ಅವೇ ಇಲ್ಲದ ಸೋಂಕು ಪೀಡಿತರು ಪತ್ತೆ ಯಾಗುತ್ತಿರುವುದೇ ಈ ಹೊಸ ತಲೆಶೂಲೆ!

ದೇಶದ ಒಟ್ಟಾರೆ ಸೋಂಕುಪೀಡಿತರ ಪೈಕಿ ಶೇ.80ರಷ್ಟು ಮಂದಿಗೆ ಕೋವಿಡ್-19 ರೋಗದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂಬ ಮಾಹಿತಿ ಬಹಿರಂಗವಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಸೋಂಕಿನ ಮೌನ ವಾಹಕರು ಎಂದು ಗುರುತಿಸಬಹುದಾದ ಇವರು ತಮಗರಿ ವಿಲ್ಲದಂತೆಯೇ ಇತರರಿಗೂ ಸೋಂಕು ಪ್ರಸಾರ ಮಾಡುತ್ತ ಸಾಗುತ್ತಿರುವರೇ ಎಂಬ ಆತಂಕವನ್ನು ಇತ್ತೀಚೆಗೆ ಕೆಲವು ತಜ್ಞರು ವ್ಯಕ್ತಪಡಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಮೃತಪಟ್ಟ ಮಹಿಳೆಯ ಸಹಿತ ಹಲವು ಪ್ರಕರಣಗಳ ಬಳಿಕ ಈಗ ಅದು ನಿಜವಾಗಿರುವಂತೆ ತೋರುತ್ತಿದೆ. ಈಕೆಯ 23 ವರ್ಷದ ಪುತ್ರ ವಿದೇಶದಿಂದ ಬಂದವರಾಗಿದ್ದರೂ ಅವರಿಗೆ ರೋಗಲಕ್ಷಣ ಕಂಡುಬಂದಿಲ್ಲ. ಉಪ್ಪಿನಂಗಡಿ ಪ್ರಕರಣದಲ್ಲಿಯೂ ದಿಲ್ಲಿ ಪ್ರವಾಸ ಕೈಗೊಂಡಿದ್ದ ಮಧ್ಯವಯಸ್ಕ ವಕೀಲರಿಗೆ ಆರಂಭಿಕ ಪರೀಕ್ಷೆಯಲ್ಲಿ ಕೋವಿಡ್-19 ನೆಗೆಟಿವ್‌ ಆಗಿತ್ತು.

ಕರ್ನಾಟಕದ ಶೇ.50 ಪ್ರಕರಣಗಳ ಸಹಿತ 10 ಪ್ರಮುಖ ರಾಜ್ಯಗಳ 3ನೇ 2ರಷ್ಟು ಸೋಂಕು ಪೀಡಿತರಲ್ಲಿ ರೋಗ ಲಕ್ಷಣವೇ ಕಂಡುಬಂದಿಲ್ಲ ಎಂದು ಸ್ವತಃ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್‌)ಯ ವಿಜ್ಞಾನಿ ಡಾ| ರಮಣ್‌ ಆರ್‌. ಗಂಗಾಖೇಡ್ಕರ್‌ ತಿಳಿಸಿದ್ದಾರೆ. ಇಂಥವ ಪತ್ತೆ ಸವಾಲಾಗಿದ್ದು, ಸೋಂಕುಪೀಡಿತ ವ್ಯಕ್ತಿಗಳ ಸಂಪರ್ಕ ಹೊಂದಿ ದವರನ್ನು ಕ್ಷಿಪ್ರಗತಿಯಲ್ಲಿ ಕಂಡುಹಿಡಿದು ಪರೀಕ್ಷೆ ಗೊಳಪಡಿಸುವುದೇ ಏಕೈಕ ದಾರಿ ಎಂದಿದ್ದಾರೆ.

ಲಕ್ಷಣರಹಿತರು 45ರ ಒಳಗಿನವರು
ರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ| ಸಿ.ನಾಗರಾಜ್‌ ಪ್ರಕಾರ, ಉತ್ತಮ ರೋಗ ನಿರೋಧಕ ಶಕ್ತಿ ಇರುವ ಯುವ ಜನರಲ್ಲಿ ಹೆಚ್ಚಾಗಿ ಕೋವಿಡ್-19 ಸೋಂಕಿನ ಲಕ್ಷಣ ಕಂಡುಬರುವುದಿಲ್ಲ. ಅಲ್ಲದೆ, ಲಕ್ಷಣ ರಹಿತ ರೋಗಿಗಳು ಬಹುತೇಕ 20ರಿಂದ 45ರೊಳಗಿನ ವಯೋಮಾನದವರಾಗಿರುತ್ತಾರೆ. ಕೆಲವರು ಇದಕ್ಕಿಂತ ಹೆಚ್ಚು ವಯಸ್ಕರಾಗಿದ್ದರೂ ಕೆಲವು ನಿರ್ದಿಷ್ಟ ಔಷಧಗಳನ್ನು ಸೇವಿಸುವವರಾಗಿದ್ದರೆ, ಅಂಥ ವರಲ್ಲೂ ರೋಗ ಲಕ್ಷಣ ಕಂಡುಬಾರದು.

53 ಪತ್ರಕರ್ತರಿಗೆ ಸೋಂಕು
ಮಹಾರಾಷ್ಟ್ರದಲ್ಲಿ 53 ಪತ್ರಕರ್ತರಿಗೆ ಸೋಂಕು ತಗಲಿದೆ. ವಿಚಿತ್ರವೆಂದರೆ,ಇವರಲ್ಲಿ ಯಾರಿಗೂ ರೋಗ ಲಕ್ಷಣ ಕಾಣಿ ಸಿರಲಿಲ್ಲ.ದಿಢೀರನೇ ಪರೀಕ್ಷೆ ನಡೆಸಿದಾಗ ಇದು ಬಯ ಲಾಗಿದೆ. ಇದೂ ಆತಂಕಕ್ಕೆ ಕಾರಣವಾಗಿದೆ.

 

ಟಾಪ್ ನ್ಯೂಸ್

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.