ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಸಿದ್ಧ: ಚುನಾವಣಾ ಆಯೋಗ


Team Udayavani, Jul 19, 2021, 7:08 PM IST

ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಸಿದ್ಧ: ಚುನಾವಣಾ ಆಯೋಗ

ಬೆಂಗಳೂರು: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ತಿಳಿಸಿದೆ.

ಅವಧಿ ಮುಗಿದ ರಾಜ್ಯದ ಹಲವು ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಅವಧಿಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಸುವ ಸಂಬಂಧ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಹೈಕೋರ್ಟ್‌ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌ ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಮಂಗಳವಾರ ರಾಜ್ಯ ಚುನಾವಣಾ ಆಯೋಗ ಈ ಮಾಹಿತಿ ನೀಡಿತು.

ವಿಚಾರಣೆ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ನ್ಯಾಯವಾದಿ ಕೆ.ಎನ್‌. ಫ‌ಣೀಂದ್ರ ಅವರು ವಾದ ಮಂಡಿಸಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ, ದೊಡ್ಡಬಳ್ಳಾಪುರ ನಗರಸಭೆ ಮತ್ತು ತರೀಕೆರೆ ಪುರಸಭೆಯ ಅಂತಿಮ ಮತದಾರರ ಪಟ್ಟಿ ಸಿದ್ದಗೊಂಡಿದೆ. ಸ್ಥಳೀಯ ವಸ್ತುಸ್ಥಿತಿ ತಿಳಿಯಲು ಚುನಾವಣಾ ಆಯೋಗ ಮಂಗಳವಾರ (ಜು.20) ಸಭೆ ಆಯೋಜಿಸಿದೆ. ವಸ್ತುಸ್ಥಿತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : ಅಯೋಧ್ಯೆ ಭೂಖರೀದಿ ವ್ಯವಹಾರ ಪಾರದರ್ಶಕ: ಪೇಜಾವರಶ್ರೀ

ಅದೇ ರೀತಿ ಧಾರವಾಡ ಪೀಠದಲ್ಲಿ ವಿಚಾರಣೆ ಹಂತದಲ್ಲಿದ್ದ ಹೊಸಪೇಟೆ, ಗದಗ-ಬೆಟಗೇರಿ, ಅಣ್ಣಿಗೇರಿ ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದುಕೊಂಡಿದ್ದು, ಹೊಸದಾಗಿ ಮೀಸಲಾತಿ ನಿಗದಿಪಡಿಸಲು ಮೂರು ತಿಂಗಳು ಕಾಲಾವಕಾಶ ಕೇಳಿದೆ ಎಂದು ಚುನಾವಣಾ ಆಯೋಗದ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು.

ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸ್ಥಳೀಯ ವಸ್ತುಸ್ಥಿತಿ ಪರಿಗಣಿಸಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಅದರಂತೆ, ಆಗಸ್ಟ್‌ 3ರೊಳಗೆ ಹೈಕೋರ್ಟ್‌ಗೆ ತೀರ್ಮಾನ ತಿಳಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್‌ 4ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.