ಮೊದಲ ಟೆಸ್ಟ್‌ ಪಂದ್ಯದಲ್ಲೇ ನಾಯಕತ್ವದ ಅದೃಷ್ಟ!


Team Udayavani, May 9, 2021, 6:40 AM IST

ಮೊದಲ ಟೆಸ್ಟ್‌ ಪಂದ್ಯದಲ್ಲೇ ನಾಯಕತ್ವದ ಅದೃಷ್ಟ!

ರಾಷ್ಟ್ರೀಯ ಕ್ರಿಕೆಟ್‌ ತಂಡದ ನಾಯಕತ್ವ ವಹಿಸುವುದೊಂದು ಅದೃಷ್ಟ. ಕೆಲವೊಮ್ಮೆ ಇದು ಯೋಗ್ಯತೆಯ ಮೇರೆಗೆ ಲಭಿಸುತ್ತದೆ; ಕೆಲವೊಮ್ಮೆ ಆಕಸ್ಮಿಕವಾಗಿ ಒಲಿಯುತ್ತದೆ. ಇನ್ನು ಕೆಲವು ಸಲ ಪದಾರ್ಪಣ ಟೆಸ್ಟ್‌ ಪಂದ್ಯದಲ್ಲೇ ರಾಜಯೋಗ ಲಭಿಸುವುದೂ ಉಂಟು!

ರಾಷ್ಟ್ರವೊಂದು ಟೆಸ್ಟ್‌ ಮಾನ್ಯತೆ ಪಡೆದು ತನ್ನ ಮೊದಲ ಟೆಸ್ಟ್‌ ಆಡಲಿಳಿಯುವಾಗ ಆ ತಂಡದ ನಾಯಕನಿಗೂ ಇದು ಮೊದಲ ಅನುಭವವಾಗಿರುತ್ತದೆ. ಇದು ಬೇರೆ ಸಂಗತಿ. ಆಸ್ಟ್ರೇಲಿಯದ ಡೇವ್‌ ಗ್ರೆಗರಿ ಮತ್ತು ಇಂಗ್ಲೆಂಡಿನ ಜೇಮ್ಸ್‌ ಲಿಲ್ಲಿವೈಟ್‌ ಟೆಸ್ಟ್‌ ಕ್ರಿಕೆಟಿನ ಪ್ರಪ್ರಥಮ ನಾಯಕರು. ಆಸ್ಟ್ರೇಲಿಯ ಮತ್ತು ಇಂಗ್ಲೆಂಡ್‌ ನಡುವೆ ಟೆಸ್ಟ್‌ ಇತಿಹಾಸದ ಮೊದಲ ಪಂದ್ಯ ನಡೆದಾಗ ಇವರಿಬ್ಬರು ತಂಡಗಳ ಸಾರಥ್ಯ ವಹಿಸಿದ್ದರು. ಇದು ಎಲ್ಲರ ಪಾಲಿಗೂ ಚೊಚ್ಚಲ ಟೆಸ್ಟ್‌ ಆಗಿತ್ತು. ಹಾಗೆಯೇ ಭಾರತದ ಪಾಲಿನ ಹೆಗ್ಗಳಿಕೆ ಕರ್ನಲ್‌ ಸಿ.ಕೆ. ನಾಯ್ಡು ಅವರಿಗೆ ಸಲ್ಲುತ್ತದೆ.

ನ್ಯೂಜಿಲ್ಯಾಂಡಿನ ಲೀ ಜರ್ಮನ್‌
ಆದರೆ ಎಲ್ಲ ಟೆಸ್ಟ್‌ ದೇಶಗಳ ಮೊದಲ ಪಂದ್ಯಗಳ ನಿದರ್ಶನಗಳನ್ನು ಹೊರತುಪಡಿಸಿ ಅವಲೋಕಿಸಿದರೆ ತಮ್ಮ ಮೊದಲ ಪಂದ್ಯದಲ್ಲೇ ನಾಯಕತ್ವದ ಕಿರೀಟ ಧರಿಸಿದ ಅನೇಕರು ಕಂಡುಬರುತ್ತಾರೆ. 1995ರಲ್ಲಿ ಭಾರತದೆದುರಿನ ಸರಣಿಗಾಗಿ ನ್ಯೂಜಿಲ್ಯಾಂಡ್‌ ತಂಡದ ನಾಯಕನಾದ ಲೀ ಜರ್ಮನ್‌ ಇವರಲ್ಲೊಬ್ಬರು.

ಹಿಂದಿನ ನಾಯಕ ಕೆನ್‌ ರುದರ್‌ಫೋರ್ಡ್‌ ಸತತ ವೈಫಲ್ಯ ಅನುಭವಿಸಿದ ಬಳಿಕ ಅಲ್ಲಿನ ಕ್ರಿಕೆಟ್‌ ಮಂಡಳಿ ಇಂಥದೊಂದು ಅಚ್ಚರಿಯ ಹೆಜ್ಜೆ ಇರಿಸಿತ್ತು. ಆದರೆ ಆಗ ನ್ಯೂಜಿಲ್ಯಾಂಡ್‌ ತಂಡದ ನಾಯಕತ್ವದ ರೇಸ್‌ನಲ್ಲಿ ಮಾರ್ಟಿನ್‌ ಕ್ರೋವ್‌, ಕ್ರಿಸ್‌ ಹ್ಯಾರಿಸ್‌, ಆ್ಯಡಂ ಪರೋರೆ, ಗೆವಿನ್‌ ಲಾರ್ಸೆನ್‌ ಮೊದಲಾದ ಅನುಭವಿಗಳಿದ್ದರು. ಆದರೆ ಈ ಅನುಭವಿಗಳನ್ನೆಲ್ಲ ಕೈಬಿಟ್ಟು ಇನ್ನೂ ಟೆಸ್ಟ್‌ ಪಂದ್ಯವನ್ನೇ ಆಡದ ವಿಕೆಟ್‌ ಕೀಪರ್‌ ಲೀ ಜರ್ಮನ್‌ ಅವರನ್ನು ಕಪ್ತಾನನ ಕುರ್ಚಿಯಲ್ಲಿ ಕೂರಿಸಲಾಗಿತ್ತು. ಆಗ ಜರ್ಮನ್‌ ಕೂಡ ಇದನ್ನು ನಂಬುವ ಸ್ಥಿತಿಯಲ್ಲಿ ಇರಲಿಲ್ಲ!

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.