ಮೈದುಂಬಿ ಹರಿಯುತ್ತಿರುವ ಕಪಿಲೆ : ಮುಳುಗಡೆಯತ್ತ ಸ್ನಾನಘಟ್ಟ, ಭಕ್ತರ ಪುಣ್ಯಸ್ನಾನಕ್ಕೆ ಬ್ರೇಕ್
Team Udayavani, Jul 11, 2022, 8:35 PM IST
ನಂಜನಗೂಡು :ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚುತ್ತಿದ್ದಂತೆಯೇ ಕಪಿಲಾ ನದಿ ತುಂಬಿ ಹರಿಯುತ್ತಿದೆ.ನಂಜನಗೂಡಿನಲ್ಲಿ ಭಕ್ತರು ರಭಸದಿಂದ ಹರಿಯುತ್ತಿರುವ ನೀರಿನಲ್ಲೇ ಚೆಲ್ಲಾಟವಾಡುತ್ತಿದ್ದಾರೆ.
ಪುಟ್ಟ ಪುಟ್ಟ ಮಕ್ಕಳನ್ನ ಕರೆತಂದು ಸ್ನಾನಘಟ್ಟದಲ್ಲಿ ಇಳಿಯುತ್ತಿದ್ದಾರೆ. ಮಾಹಿತಿ ಅರಿತ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದೆ.
ದೇವಾಲಯದ ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಪೋಲಿಸರು ಸ್ನಾನಘಟ್ಟಕ್ಕೆ ಪ್ರವೇಶ ನಿರ್ಭಂದಿಸಿದ್ದಾರೆ.ಸ್ನಾನಘಟ್ಟದ ಬಳಿ ಬ್ಯಾರಿಕೇಡ್ ಗಳನ್ನ ಅಳವಡಿಸಿ ಪ್ರವೇಶ ನಿರಾಕರಿಸಿದ್ದಾರೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ