ಮಂಗಳೂರು: ಈ ಫುಟ್‌ಪಾತ್‌ನಲ್ಲಿ ನಡೆಯಲು ಗುಂಡಿಗೆ ಬೇಕು!


Team Udayavani, Dec 6, 2022, 5:40 AM IST

ಮಂಗಳೂರು:ಈ ಫುಟ್‌ಪಾತ್‌ನಲ್ಲಿ ನಡೆಯಲು ಗುಂಡಿಗೆ ಬೇಕು!

ಮಹಾನಗರ: ಸ್ಮಾರ್ಟ್‌ಸಿಟಿಯಾಗಿ ಮಂಗಳೂರು ನಗರ ಬೆಳೆಯುತ್ತಿದ್ದರೂ ಕೆಲವೊಂದು ಮೂಲ ಸೌಲಭ್ಯಗಳು ಮತ್ತಷ್ಟು ಸುಧಾರಿಸಬೇಕಿದೆ. ನಗರದ ಕೆಲವು ಕಡೆಗಳಲ್ಲಿ ವ್ಯವಸ್ಥಿತ ಫುಟ್‌ಪಾತ್‌ ನಿರ್ಮಾಣವಾದರೂ ಹಲವು ಕಡೆಗಳಲ್ಲಿ ಇನ್ನೂ ಹಳೆ ಕಾಲದ ಫುಟ್‌ಪಾತ್‌ ಇದೆ. ಗುಂಡಿ ಬಿದ್ದ ಫುಟ್‌ಪಾತ್‌ನಲ್ಲಿ ಪಾದಚಾರಿಗಳು ನಡೆಯುವುದಂತೂ ಸವಾಲಾಗಿ ಪರಿಣಮಿಸಿದೆ.

ಆಸ್ಪತ್ರೆ, ಶಿಕ್ಷಣ ಸಂಸ್ಥೆ ಎದುರೇ ಅಪಾಯ!
ನಗರದ ಕೆಲವೊಂದು ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳ ಎದುರೇ ಫುಟ್‌ಪಾತ್‌ಗಳು ಬಾಯ್ದೆರೆದು ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಮುಖ್ಯವಾಗಿ ಬೆಂದೂರ್‌ವೆಲ್‌ನಿಂದ ಬಲ್ಮಠ ಕಡೆಗೆ ಬರುವ ಮಂಗಳೂರು ನರ್ಸಿಂಗ್‌ ಹೋಂ ಎದುರು ಮತ್ತು ಎ.ಜೆ. ಟವರ್‌ ಬಳಿ, ಮೇರಿಹಿಲ್‌, ಬಂದರು, ಕೊಡಿಯಾಲಬೈಲು ಸಹಿತ ಹಲವು ಕಡೆಗಳಲ್ಲಿ ಫುಟ್‌ಪಾತ್‌ನಲ್ಲಿ ಗುಂಡಿ ಬಿದ್ದು ಅಪಾಯ ಸೂಚಿಸುವಂತಿದೆ.

ವಾಕಿಂಗ್‌ ಮಾಡುವುದು ಹೇಗೆ?
ನಗರದ ಬಹುತೇಕ ಫುಟ್‌ಪಾತ್‌ಗಳು ಅಲ್ಲಲ್ಲಿ ಗುಂಡಿಯಾಗಿದ್ದು, ಸಾರ್ವಜನಿಕರಿಗೆ ನಡೆಯಲು ಕಷ್ಟದ ಪರಿಸ್ಥಿತಿ ಇದೆ. ಫುಟ್‌ಪಾತ್‌ಗೆ
ಅಳವಡಿಸಿದ ಸ್ಲಾಬ್‌ ಮುರಿದು ಹೋಗಿದ್ದು, ಪಾದಚಾರಿಗಳಿಗೆ ಅಪಾಯ ಎದುರಾಗಿದೆ. ಇದೇ ಕಾರಣಕ್ಕೆ ಸಾರ್ವಜನಿಕರು ಫುಟ್‌ಪಾತ್‌ ಬಿಟ್ಟು ರಸ್ತೆಯಲ್ಲಿ ನಡೆಯುವುದು ಕಂಡುಬರುತ್ತಿದೆ. ಕೆಲವು ಕಡೆ ಅರ್ಧ ಭಾಗದವರೆಗೆ ಮಾತ್ರ ಫುಟ್‌ಪಾತ್‌ ಕೆಲಸ ಆಗಿದ್ದು, ಕಾಮಗಾರಿ ಉದ್ದೇಶಕ್ಕೆ ಫುಟ್‌ಪಾತ್‌ ಅನ್ನು ಅಗೆಯಲಾಗಿದೆ.

ವಿಸ್ತರಣೆಯಾಗಬೇಕಿದೆ ಫ‌ುಟ್‌ಪಾತ್‌
ನಗರದ ಕೆಲವೊಂದು ಕಡೆಗಳಲ್ಲಿ ಫುಟ್‌ಪಾತ್‌ ಕೆಲಸ ಅರ್ಧಂಬರ್ಧ ಸಾಗಿದೆ. ಪಂಪ್‌ವೆಲ್‌ನಿಂದ ಕಂಕನಾಡಿಗೆ ಬರುವಾಗ ರಸ್ತೆಯ ಅರ್ಧ ಭಾಗದವರೆಗೆ ಫುಟ್‌ಪಾತ್‌ ಇದೆ. ಆದರೆ ಬಳಿಕ ಫುಟ್‌ಪಾತ್‌ ಮಾಯವಾಗಿದೆ. ಈ ಪ್ರದೇಶದಲ್ಲಿ ಹುಲ್ಲು, ಗಿಡ-ಗಂಟಿ ಬೆಳೆದಿದ್ದು, ಪಾದಚಾರಿಗಳಿಗೆ ಫುಟ್‌ಪಾತ್‌ ಕಾಣದೆ ರಸ್ತೆ ಮೇಲೆ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ. ಈ ರಸ್ತೆಯಲ್ಲಿ ಸದಾ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದ್ದು, ವಾಹನಗಳೂ ಅತ್ತಿಂದಿತ್ತ ಸಂಚರಿಸುತ್ತಿರುತ್ತದೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.