ಮಾಜಿ ಮುಖ್ಯಮಂತ್ರಿ ಎಸ್.ಆರ್. ಕಂಠಿ ಪತ್ನಿ ಮರಿಬಸಮ್ಮ ನಿಧನ


Team Udayavani, Dec 8, 2020, 6:24 PM IST

ಮಾಜಿ ಮುಖ್ಯಮಂತ್ರಿ ಎಸ್.ಆರ್. ಕಂಠಿ ಪತ್ನಿ ಮರಿಬಸಮ್ಮ ನಿಧನ

ಬಾಗಲಕೋಟೆ : ಮಾಜಿ ಮುಖ್ಯಮಂತ್ರಿ ದಿ.ಎಸ್.ಆರ್. ಕಂಠಿ ಅವರ ಪತ್ನಿ ಮರಿಬಸಮ್ಮ ಎಸ್. ಕಂಠಿ (102) ಅವರು ಮಂಗಳವಾರ ನಿಧನರಾಗಿದ್ದಾರೆ.

ಮಾಜಿ ಸಿಎಂ ಎಸ್.ಆರ್. ಕಂಠಿ ಅವರು ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸ್ಥಾಪಿಸಿರುವ ಸೈನಿಕ ಶಾಲೆಯಲ್ಲಿ ಪುತ್ರನೊಂದಿಗೆ ವಾಸಿತ್ತಿದ್ದ ಮರಿಬಸಮ್ಮ ಅವರು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೇ ನಿಧರಾಗಿದ್ದಾರೆ. ಶತಾಯುಷಿ ಆಗಿದ್ದ ಮರಿಬಸಮ್ಮ ಅವರಿಗೆ ಇಬ್ಬರು ಪುತ್ರರಿದ್ದು, ಓರ್ವ ಪತ್ರ ಮಹೇಂದ್ರ ಕಂಠಿ ಅವರು ಸೈನಿಕ ಶಾಲೆಯ ಚೇರಮನ್‌ರಾಗಿದ್ದಾರೆ. ಮತ್ತೊರ್ವ ಪುತ್ರ ಈ ಹಿಂದೆಯೇ ನಿಧನರಾಗಿದ್ದಾರೆ.

ಮರಿಬಸಮ್ಮ ಪಾರ್ಥಿವ ಶರೀರವನ್ನು ಬೆಳಗಾಗಿ ಜಿಲ್ಲೆಯ ಕಿತ್ತೂರಿನ ಸೈನಿಕ ಶಾಲೆಯ ಆವರಣದಲ್ಲಿ ಬೆಳಗ್ಗೆ 8ರಿಂದ 10ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅವರ ಸ್ವಂತ ಊರು ಬಾಗಲಕೋಟೆ ಜಿಲ್ಲೆಯ ಇಳಕಲ್ಲ ನಗರದಲ್ಲಿರುವ ಅವರ ಪತಿ ಎಸ್.ಆರ್. ಕಂಠಿ ಅವರ ಸಮಾಧಿ ಪಕ್ಕದಲ್ಲಿಯೇ ಅಂತ್ಯಕ್ರಿಯೆ ನೆರವೇರಿಸಲು ತೀರ್ಮಾನಿಸಲಾಗಿದೆ.

ಇದನ್ನೂ ಓದಿ:ಕೇಂದ್ರ v/s ರೈತರ ಬಿಕ್ಕಟ್ಟು ಅಂತ್ಯವಾಗುತ್ತಾ? 7ಗಂಟೆಗೆ ರೈತ ಮುಖಂಡರ ಜತೆ ಶಾ ಚರ್ಚೆ

ಬಿ.ಡಿ. ಜತ್ತಿ ಅವರ ಬಳಿಕ ಎಸ್.ಆರ್. ಕಂಠಿ ಅವರು ಅಲ್ಪಾವಧಿ ಕಾಲ 1962ರ ಮಾರ್ಚ್ 14ರಿಂದ 1962 ಜೂನ್ 20ರ ವರೆಗೆ ರಾಜ್ಯದ (ಮೈಸೂರು ರಾಜ್ಯ) ಮುಖ್ಯಮಂತ್ರಿಯಾಗಿದ್ದರು. ಅವರ ಬಳಿಕ ಎಸ್. ನಿಜಲಿಂಗಪ್ಪ ಅವರು ರಾಜ್ಯದ  ಮುಖ್ಯಮಂತ್ರಿಯಾಗಿದ್ದರು.

ಇಡೀ ಆಸ್ತಿ ದಾನ :
ಮಾಜಿ ಮುಖ್ಯಮಂತ್ರಿ ದಿ.ಶಿವಲಿಂಗಪ್ಪ ರುದ್ರಪ್ಪ ಕಂಠಿ ಅವರು ತಮ್ಮ ಇಡೀ ಆಸ್ತಿಯನ್ನು ಸರ್ಕಾರಕ್ಕೆ ದಾನವಾಗಿ ನೀಡಿದ್ದಾರೆ.  ಇಳಕಲ್ ನಗರದಲ್ಲಿ ಎಸ್.ಆರ್. ಕಂಠಿ ಹೆಸರಿನಲ್ಲಿ ಸರ್ಕಾರಿ ಕಾಲೇಜು ಸ್ಥಾಪಿಸಿದ್ದು, ಅದು ಕಂಠಿ ಅವರು ದಾನವಾಗಿ ನೀಡಿದ ಸ್ಥಳದಲ್ಲೇ ನಿರ್ಮಾಣಗೊಂಡಿದೆ. ಈ ಕಾಲೇಜಿನ ಆವರಣದಲ್ಲಿಯೇ ಎಸ್.ಆರ್. ಕಂಠಿ ಅವರ ಸಮಾಧಿಯೂ ಇದ್ದು, ಅದೇ ಸ್ಥಳದಲ್ಲಿ ಅವರ ಪತ್ನಿ ಮರಿಬಸಮ್ಮ ಕಂಠಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.