ಪಾರ್ಟ್‌ಟೈಂ ಉದ್ಯೋಗ ಆಮಿಷ: 70,000 ರೂ. ವಂಚನೆ


Team Udayavani, May 21, 2023, 8:30 AM IST

ಪಾರ್ಟ್‌ಟೈಂ ಉದ್ಯೋಗ ಆಮಿಷ: 70,000 ರೂ. ವಂಚನೆ

ಮಂಗಳೂರು: ಆನ್‌ಲೈನ್‌ ಮೂಲಕ ಪಾರ್ಟ್‌ ಟೈಂ ಉದ್ಯೋಗದ ಆಮಿಷ ನೀಡಿ 70,000 ರೂ. ವಂಚಿಸಿರುವ ಘಟನೆ ನಡೆದಿದೆ. ಪಾರ್ಟ್‌ ಟೈಂ ಕೆಲಸದ ಬಗ್ಗೆ ದೂರುದಾರರೊಬ್ಬರಿಗೆ ಸಂದೇಶ ಬಂದಿತ್ತು. ಆ ಬಗ್ಗೆ ವಿಚಾರಿಸಿದಾಗ ಬ್ಯಾಂಕ್‌ ಖಾತೆಯ ವಿವರಗಳನ್ನು ಪಡೆದರು. ಬಳಿಕ ಟೆಲಿಗ್ರಾಂನಲ್ಲಿ ಲಿಂಕ್‌ವೊಂದನ್ನು ಕ್ಲಿಕ್‌ ಮಾಡಿ ಆ್ಯಪ್‌ ಡೌನ್‌ಲೋಡ್‌ ಮಾಡಲು ತಿಳಿಸಿದರು.

ಅದರಲ್ಲಿ 10,000 ರೂ.ಗಳ ಟಾಸ್ಕ್ ಮುಗಿಸಿದರೆ 4,000 ರೂ. ಲಾಭ ಬರುತ್ತದೆ ಎಂದು ತಿಳಿಸಲಾಗಿತ್ತು. ಅದರಂತೆ 10,000 ರೂ. ವರ್ಗಾವಣೆ ಮಾಡಿದರು. ಅವರ ಖಾತೆಗೆ 14,000 ರೂ. ಜಮೆಯಾಗಿರುವಂತೆ ತೋರಿಸಿದರು. ಬಳಿಕ ಮತ್ತೂಂದು ಇನ್‌ಸ್ಟಾಗ್ರಾಂ ಖಾತೆಯನ್ನು ಅನುಸರಿಸುವಂತೆ ತಿಳಿಸಿದರು. ಅದರಂತೆ ದೂರುದಾರರು ಅದನ್ನು ಅನುಸರಿಸಿದರು. ಅದರಲ್ಲಿ ಅವರ ಖಾತೆಗೆ 300 ರೂ. ಜಮೆಯಾಗುವಂತೆ ತೋರಿಸಿದರು. ಬಳಿಕ 10,000 ರೂ., 30,000 ರೂ. ವರ್ಗಾಯಿಸಿದರು. ಅವರ ಆ್ಯಪ್‌ನಲ್ಲಿದ್ದ ಖಾತೆಗೆ 56,000 ರೂ. ಜಮೆ ಆಗಿರುವಂತೆ ತೋರಿಸಲಾಯಿತು. ಆ ಮೊತ್ತವನ್ನು ದೂರುದಾರರು ತನ್ನ ಬ್ಯಾಂಕ್‌ ಖಾತೆಗೆ ವರ್ಗಾಯಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ಅದನ್ನು ಪಡೆಯಲು ಮತ್ತೆ ಹಣ ವರ್ಗಾಯಿಸುವಂತೆ ತಿಳಿಸಿದರು. ದೂರುದಾರರು ಮತ್ತೆ 30,000 ರೂ. ವರ್ಗಾಯಿಸಿದರು. ಆದರೆ ಅವರ ಬ್ಯಾಂಕ್‌ ಖಾತೆಗೆ ಯಾವುದೇ ಹಣ ಜಮೆ ಆಗಿರಲಿಲ್ಲ. ಒಟ್ಟು 70,000 ರೂ. ವಂಚಿಸಲಾಗಿದೆ.

ಟಾಪ್ ನ್ಯೂಸ್

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.