ಫ್ರೆಂಚ್‌ ಓಪನ್‌ ಟೆನಿಸ್‌ : ನಡಾಲ್‌, ಜೊಕೋ ಫೇವರಿಟ್ಸ್‌


Team Udayavani, May 30, 2021, 6:30 AM IST

ಫ್ರೆಂಚ್‌ ಓಪನ್‌ ಟೆನಿಸ್‌ : ನಡಾಲ್‌, ಜೊಕೋ ಫೇವರಿಟ್ಸ್‌

ಪ್ಯಾರಿಸ್‌ : ಆವೆಯಂಗಳದ ಟೆನಿಸ್‌ ಸಮರವಾದ ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ಗೆ ರೊಲ್ಯಾಂಡ್‌ ಗ್ಯಾರಸ್‌ ಸಿದ್ಧಗೊಂಡಿದೆ. ರವಿವಾರದಿಂದ ಜೂ. 13ರ ತನಕ ಟೆನಿಸ್‌ ಅಭಿಮಾನಿಗಳ ಪಾಲಿಗೆ ಇದೊಂದು ದೊಡ್ಡ ಹಬ್ಬವೆನಿಸಲಿದೆ.
ಕ್ಲೇ ಕೋರ್ಟ್‌ ಕಿಂಗ್‌ ರಫೆಲ್‌ ನಡಾಲ್‌ ಈ ಕೂಟದ ನೆಚ್ಚಿನ ಆಟಗಾರ. ಹಾಗೆಯೇ ನಂ.1 ನೊವಾಕ್‌ ಜೊಕೋವಿಕ್‌ ಕೂಡ ರೇಸ್‌ನಲ್ಲಿದ್ದಾರೆ.

ಜೊಕೋವಿಕ್‌ ಇಲ್ಲಿ ಟ್ರೋಫಿ ಎತ್ತಿದ್ದು 2016ರಲ್ಲಿ ಮಾತ್ರ. ಈ ಬಾರಿ ಚಾಂಪಿಯನ್‌ ಆದರೆ, ಕಳೆದ 50 ವರ್ಷಗಳಲ್ಲಿ ಎಲ್ಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳನ್ನು ಒಂದಕ್ಕಿಂತ ಹೆಚ್ಚು ಸಲ ಗೆದ್ದ ಏಕೈಕ ಟೆನಿಸಿಗನೆನಿಸಲಿದ್ದಾರೆ. ರೋಜರ್‌ ಫೆಡರರ್‌ ಅವರಿಗೂ ಇಂಥದೊಂದು ಅವಕಾಶವಿದೆ.

ಡ್ರಾ ಪ್ರಕಾರ ಕ್ವಾರ್ಟರ್‌ ಫೈನಲ್‌ನಲ್ಲಿ ಜೊಕೋವಿಕ್‌-ರೋಜರ್‌ ಫೆಡರರ್‌ ಮುಖಾಮುಖೀ ಆಗುವ ಸಂಭವವಿದೆ. ಸೆಮಿಫೈನಲ್‌ನಲ್ಲಿ ಜೊಕೊ-ನಡಾಲ್‌ ಎದುರಾಗುವರು ಎಂಬುದೊಂದು ಲೆಕ್ಕಾಚಾರ. ಆಗ ಫೈನಲ್‌ ಪ್ರವೇಶಿಸಿದವರಿಗೆ ಸುಲಭ ಎದುರಾಳಿ ಸಿಗುವ ಸಾಧ್ಯತೆ ಹೆಚ್ಚಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.