ಶುಕ್ರವಾರದ ರಾಶಿ ಫಲ : ದೂರದ ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಅನಿರೀಕ್ಷಿತ ಧನ ವೃದ್ಧಿ


Team Udayavani, Oct 28, 2022, 7:25 AM IST

ಶುಕ್ರವಾರದ ರಾಶಿ ಫಲ : ದೂರದ ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಅನಿರೀಕ್ಷಿತ ಧನ ವೃದ್ಧಿ

ಮೇಷ: ಪರರ ಧನ ಸಂಪತ್ತಿನ ವ್ಯವಹಾರದಲ್ಲಿ ಜಾಗ್ರತೆ ವಹಿಸಿ. ಸ್ತ್ರೀ ಪುರುಷರು ಬಾಂಧವ್ಯ ವೃದ್ಧಿಗೆ ಶ್ರಮ. ಪಾರದರ್ಶಕತೆಗೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮ. ಆಸ್ತಿ ಕ್ರಯವಿಕ್ರಯದಲ್ಲಿ ಸಫ‌ಲತೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.

ವೃಷಭ: ನೂತನ ಮಿತ್ರರ ಸಮಾಗಮದಿಂದ ಮನಃ ಸಂತೋಷ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯೆ, ಜ್ಞಾನ ಸಂಪಾದನೆಯಲ್ಲಿ ಸಫ‌ಲತೆ. ಪ್ರಯಾಣದಲ್ಲಿ ಸಂತೋಷ. ಉದ್ಯೋಗದಲ್ಲಿ ಅನಿರೀಕ್ಷಿತ ಪ್ರಗತಿದಾಯಕ ಬದಲಾವಣೆ. ದಂಪತಿಗಳಲ್ಲಿ ಅನುರಾಗ.

ಮಿಥುನ: ಸಣ್ಣ ಪ್ರಯಾಣ. ಪರಿಶ್ರಮದಿಂದ ಉದ್ಯೋಗ ವ್ಯವಹಾರದ‌ಲ್ಲಿ ಸಫ‌ಲತೆ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಅಗತ್ಯ. ಮನೆಯಲ್ಲಿ ಸಂತೋಷಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಿ.

ಕರ್ಕ: ಮಿತ್ರರ ಮೇಲೆ ಅವಲಂಬಿತ ರಾಗುವುದರಿಂದ ಕಾರ್ಯ ವೈಖರಿಯಲ್ಲಿ ಹಿನ್ನಡೆ ತೋರೀತು. ಪಾಲುಗಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಗುರುಹಿರಿಯರೊಂದಿಗೆ ತಾಳ್ಮೆ ಸಹನೆಯ ವರ್ತನೆಯಿಂದ ಲಾಭ. ಆರೋಗ್ಯದಲ್ಲಿ ಸುದಾರಣೆ.

ಸಿಂಹ: ನಿರೀಕ್ಷಿತ ಧನಸಂಪತ್ತು ವೃದ್ಧಿ. ಅಧಿಕ ಲಾಭ. ಉತ್ತಮ ವಾಕ್‌ಚತುರತೆ. ಜನಮನ್ನಣೆ. ಬರಹಗಾರರಿಗೆ ಪ್ರಾಶಸ್ತ್ಯ. ಅನ್ಯರಿಂದ ಸಹಾಯ. ನಿರೀಕ್ಷಿಸದೆ ಸ್ವಂತ ಪರಿಶ್ರಮಕ್ಕೆ ಆದ್ಯತೆ ನೀಡಿ. ಅರೋಗ್ಯದಲ್ಲಿ ಪುಷ್ಠಿ. ಮಾನಸಿಕ ನೆಮ್ಮದಿ. ಮಕ್ಕಳಿಂದ ಸಂತೋಷ .

ಕನ್ಯಾ: ದೀರ್ಘ‌ ಪ್ರಯಾಣದಿಂದ ಅನುಕೂಲ. ದೂರದ ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಅನಿರೀಕ್ಷಿತ ಧನ ವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಜವಾಬ್ದಾರಿ ವಹಿಸಿದ ಸಂತೋಷ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ ವಿಳಂಬವಾಗಿ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಗುರುಹಿರಿಯರ ಬಗ್ಗೆ ಗಮನ ನೀಡಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ ಕಂಡುಬಂದೀತು. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ಜೀವನ ಸುಖಕರ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನ ಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ ಗಳಿಸುವಿರಿ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮ.

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿದಾಯಕ ನಿರ್ವಹಣೆ. ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.