ಅಂದು ಭಿಕ್ಷೆ ಬೇಡುತ್ತಿದ್ದವಳು ಈಗ ನ್ಯಾಯವಾದಿ! 50ಕ್ಕೂ ಅಧಿಕ ಕೇಸು ಗೆದ್ದ ಹಿರಿಮೆ ಈಕೆಯದ್ದು

ಭಿಕ್ಷೆ ಬೇಡುತ್ತಲೇ ಹೊಸ ಜೀವನ ಕಂಡುಕೊಂಡ ಸವಾಲಿನ ಕಥೆ

Team Udayavani, Nov 27, 2020, 6:15 PM IST

ಅಂದು ಭಿಕ್ಷೆ ಬೇಡುತ್ತಿದ್ದವಳು ಈಗ ನ್ಯಾಯವಾದಿ! 50ಕ್ಕೂ ಅಧಿಕ ಕೇಸು ಗೆದ್ದ ಹಿರಿಮೆ ಈಕೆಯದ್ದು

ಕರಾಚಿ: ಪಾಕಿಸ್ತಾನದ ಕರಾಚಿಯ ಟ್ರಾಫಿಕ್‌ ಸಿಗ್ನಲ್‌ನಲ್ಲಿ ಭಿಕ್ಷೆ ಬೇಡುತ್ತಿದ್ದ ತೃತೀಯ ಲಿಂಗಿ ಈಗ ಅಲ್ಲಿ ಕಾಣುತ್ತಿಲ್ಲ. ಆಕೆ ಈಗ ಸಾಮಾನ್ಯ ವ್ಯಕ್ತಿಯಲ್ಲ. ಕಾನೂನು ಪದವಿ ಪಡೆದು ಸಮರ್ಥವಾಗಿ ವಾದ ಮಂಡಿಸುವ ನ್ಯಾಯವಾದಿ. ಇಂಥ ಸಾಧನೆ ಮಾಡಿದ ತೃತೀಯ ಲಿಂಗಿಯ ಹೆಸರು ನಿಶಾ ರಾವ್‌ (28). ಅವರು ಆ ದೇಶದ ಮೊದಲ ತೃತೀಯ ಲಿಂಗಿ ನ್ಯಾಯವಾದಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

2018ರಲ್ಲಿ ಪಾಕಿಸ್ತಾನದ ಸಂಸತ್‌ನಲ್ಲಿ ತೃತೀಯ ಲಿಂಗಿಗಳ ಸಮುದಾಯದ ಹಕ್ಕುಗಳನ್ನು ರಕ್ಷಿಸುವ ಬಗೆಗಿನ ವಿಧೇಯಕ ಅನುಮೋದನೆಗೊಂಡಿತ್ತು. ಇದರಿಂದಾಗಿ ಅವರ ಜೀವನದ ದಿಕ್ಕೇ ಬದಲಾವಣೆಯಾಯಿತು. ಆರಂಭದಲ್ಲಿ ಅವರು ಕರಾಚಿಯ ರಸ್ತೆಗಳ ಸಿಗ್ನಲ್‌ನಲ್ಲಿ ಬೇಡುತ್ತಿದ್ದರು ಮತ್ತು ಪೊಲೀಸರಿಂದ, ಇತರರಿಂದ ದೌರ್ಜನ್ಯಕ್ಕೆ ಒಳಗಾಗುತ್ತಿದ್ದರು.

ಇಂಥ ದಿನಗಳಿಗೆ ಕೊನೆ ಹಾಡಬೇಕೆಂದು ನಿರ್ಧರಿಸಿದ ನಿಶಾ ರಾವ್‌, ಭಿಕ್ಷೆ ಬೇಡುವುದನ್ನು ಮುಂದುವರಿಸಿದರೂ, ಅದರಿಂದ ಸಿಕ್ಕಿದ ಹಣವನ್ನು ಕಾನೂನು ಅಧ್ಯಯನಕ್ಕೆ ವಿನಿಯೋಗಿಸಿದರು. ಪದವಿ ಪಡೆದುಕೊಂಡ ಬಳಿಕ ಕರಾಚಿ ಬಾರ್‌ ಎಸೋಸಿಯೇಷನ್‌ನಲ್ಲಿ ನೋಂದಣಿ ಮಾಡಿಸಿಕೊಂಡು, ನ್ಯಾಯವಾದಿಯಾದರು.

ಇದನ್ನೂ ಓದಿ:ಕೋವಿಡ್ 19ಗೆ ಲಸಿಕೆ ಲಭ್ಯವಾಗುವವರೆಗೆ ಕಠಿಣ ಕಾನೂನು ಜಾರಿಗೊಳಿಸಿ: ಕೇಂದ್ರಕ್ಕೆ ಸುಪ್ರೀಂ

ಅವರು ಇದುವರೆಗೆ 50 ಯಶಸ್ವಿ ಕೇಸುಗಳನ್ನು ನಿರ್ವಹಿಸಿದ್ದಾರೆ. “ದೇಶದ ಮೊದಲ ತೃತೀಯ ಲಿಂಗಿ ನ್ಯಾಯಮೂರ್ತಿಯಾಗಬೇಕೆಂದಿದ್ದೇನೆ. ನಮ್ಮ ಸಮುದಾಯದ ಮೊದಲ ವಕೀಲೆ’ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ ಎಂದು “ರಾಯಿಟರ್ಸ್‌’ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಲಾಹೋರ್‌ ಮೂಲದ ನಿಶಾ ರಾವ್, 18 ವಯಸ್ಸಿನ ಬಳಿಕ ತಮ್ಮ ಕುಟುಂಬದ ಜತೆಗಿನ ಬಾಂಧವ್ಯ ಕಡಿದುಕೊಂಡು ಕರಾಚಿಗೆ ಬಂದಿದ್ದರು. ಲೈಂಗಿಕ ಕಾರ್ಯಕರ್ತೆಯಾಗುವ ಅವಕಾಶ ತಿರಸ್ಕರಿಸಿದ ನಿಶಾ ರಾವ್‌ ಭಿಕ್ಷೆ ಬೇಡುತ್ತಾ ಹೊಸ ಜೀವನ ಕಂಡುಕೊಂಡಿದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.