ಕರಾವಳಿ: ಪೆಟ್ರೋಲ್‌ ಶತಕ : ದ.ಕ., ಉಡುಪಿಯ ಕೆಲವೆಡೆ ಲೀ.ಗೆ 100 ರೂ.


Team Udayavani, Jun 19, 2021, 7:25 AM IST

ಸುಳ್ಯ/ಬೆಳ್ತಂಗಡಿ/ ಕುಂದಾಪುರ: ಪೆಟ್ರೋಲ್‌ ದರ ಶತಕ ದಾಟುವುದರಲ್ಲಿ ಈಗ ಕರಾವಳಿ ಜಿಲ್ಲೆಗಳ ಸರದಿ. ಕೆಲವು ವಾರಗಳಿಂದ ಲೀ.ಗೆ ನೂರು ರೂ. ಗಡಿಯಲ್ಲಿದ್ದ ಪೆಟ್ರೋಲ್‌ ದರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಶುಕ್ರವಾರ ನೂರು ರೂ. ದಾಟಿದೆ.

ಸುಳ್ಯದಲ್ಲಿ ಜೂ. 17ರಂದು 99.91 ರೂ. ಇದ್ದ ದರ ಜೂ. 18ರಂದು 100.19 ರೂ.ಗಳಾಗಿವೆ. ಕುಂದಾಪುರದ ಕೆಲವೆಡೆಗಳಲ್ಲಿಯೂ ಪೆಟ್ರೋಲ್‌ ಬೆಲೆ ಪ್ರತೀ ಲೀಟರ್‌ಗೆ 100 ರೂ. ಗಡಿ ದಾಟಿದೆ. ಕೆಲವು ಕಡೆ ಪೆಟ್ರೋಲ್‌ಗೆ 100.07 ರೂ. ದರ ಇದ್ದರೆ ಇನ್ನು ಕೆಲವು ಕಡೆಗಳಲ್ಲಿ 100.04 ರೂ. ಇತ್ತು. ಪೈಸೆಗಳ ಈ ವ್ಯತ್ಯಾಸ ಸರಬರಾಜು ಶುಲ್ಕ ಆಧರಿಸಿ ವ್ಯತ್ಯಯವಾಗುತ್ತದೆ.

ಉಜಿರೆ ಮತ್ತು ಕೊಕ್ಕಡದಲ್ಲಿಯೂ ಪೆಟ್ರೋಲ್‌ ದರ ನೂರರ ಗಡಿ ದಾಟಿದೆ. ಉಜಿರೆಯಲ್ಲಿ 100 ರೂ., ಕೊಕ್ಕಡದಲ್ಲಿ 100.26 ರೂ. ಆಗಿತ್ತು.

ಮಂಗಳೂರು, ಉಡುಪಿ: ಶತಕದತ್ತ
ಶುಕ್ರವಾರ ಮಂಗಳೂರು ನಗರದಲ್ಲಿ ಒಂದು ಲೀಟರ್‌ ಪೆಟ್ರೋಲ್‌ ದರ 99.3 ರೂ., ಡೀಸೆಲ್‌ ದರ 92.20 ರೂ. ದಾಖ ಲಾಗಿತ್ತು. ಇದರೊಂದಿಗೆ ಕಳೆದ ಮೂರು ವಾರಗಳಲ್ಲಿ ನಗರದಲ್ಲಿ ಪೆಟ್ರೋಲ್‌ಗೆ 2.53 ರೂ. ಮತ್ತು ಡೀಸೆಲ್‌ಗೆ 2.45 ರೂ. ಏರಿಕೆ ಯಾದಂತಾಗಿದೆ. ಬಂಟ್ವಾಳದಲ್ಲಿ ಪೆಟ್ರೋಲ್‌ಗೆ 99.58 ರೂ. ಇತ್ತು. ಉಡುಪಿಯಲ್ಲಿ ಶುಕ್ರ ವಾರ ಪೆಟ್ರೋಲ್‌ಗೆ 99.71 ರೂ., ಡೀಸೆಲ್‌ಗೆ 92.52 ರೂ. ಇತ್ತು.

ಅಂ.ರಾ. ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರುತ್ತಿದ್ದು, ಇಲ್ಲೂ ಕೆಲವು ದಿನಗಳ ವರೆಗೆ ಏರಿಕೆ ಮುಂದುವರಿಯಬಹುದು. ಸರಕಾರ ಅಬಕಾರಿ ಸುಂಕ ಪರಿಷ್ಕರಿಸಬೇಕು.
– ಆನಂದ ಕಾರ್ನಾಡ್‌, ಕರ್ನಾಟಕ ರಾಜ್ಯ ಪೆಟ್ರೋಲಿಯಂ ಡೀಲರ್ ಫೆಡರೇಶನ್‌ ಕಾರ್ಯದರ್ಶಿ

ಟಾಪ್ ನ್ಯೂಸ್

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.