ಜು.11ಕ್ಕೆ ಸಿರಿಷಾ ಗಗನಯಾನ : ಆಂಧ್ರಪ್ರದೇಶದ ಗುಂಟೂರು ಮೂಲದ ವಿಜ್ಞಾನಿಯ ಸಾಹಸ


Team Udayavani, Jul 4, 2021, 7:40 AM IST

ಜು.11ಕ್ಕೆ ಸಿರಿಷಾ ಗಗನಯಾನ : ಆಂಧ್ರಪ್ರದೇಶದ ಗುಂಟೂರು ಮೂಲದ ವಿಜ್ಞಾನಿಯ ಸಾಹಸ

ಹ್ಯೂಸ್ಟನ್‌: ಆಂಧ್ರಪ್ರದೇಶದ ಗುಂಟೂರು ಮೂಲದ ಸಿರಿಷಾ ಬಾಂದ್ಲಾ (34) ಜು.11ರಂದು ಗಗನಯಾತ್ರೆ ಕೈಗೊಳ್ಳಲಿದ್ದಾರೆ. ಅವರು ಅಮೆರಿಕದ ಹ್ಯೂಸ್ಟನ್‌ನಲ್ಲಿಯೇ ಹುಟ್ಟಿ ಬೆಳೆದಿದ್ದಾರೆ. ವರ್ಜಿನ್‌ ಗ್ರೂಪ್‌ ಸಂಸ್ಥಾಪಕ ರಿಚರ್ಡ್‌ ಬ್ರಾನ್ಸನ್‌ ಪ್ರವರ್ತಿತ ಅಮೆರಿಕದ ಗಗನಯಾತ್ರೆಯ ಸಂಸ್ಥೆ ಕೈಗೊಳ್ಳಲಿರುವ ಬಾಹ್ಯಾಕಾಶ ಯಾತ್ರೆಯಲ್ಲಿ ಸಿರಿಷಾ ಬಾಂದ್ಲಾ ಕೂಡ ಒಬ್ಬರಾಗಿದ್ದಾರೆ. ಈ ಯಾತ್ರೆಯಲ್ಲಿ ಖುದ್ದು ರಿಚರ್ಡ್‌ ಬ್ರ್ಯಾನ್ಸನ್‌ ಕೂಡ ಭಾಗಿಯಾಗಲಿದ್ದಾರೆ. ಜೂ.20ರಂದು ಅಮೆಜಾನ್‌ ಸಂಸ್ಥಾಪಕ ಜೆಫ್ ಬೆಜೋಸ್‌ ಕೂಡ ಗಗನಯಾತ್ರೆ ಕೈಗೊಳ್ಳಲಿದ್ದಾರೆ. ಹೀಗಾಗಿ, ಜಗತ್ತಿನ ಅತೀ ಸಿರಿವಂತರಿಬ್ಬರ ನಡುವೆ ಬಾಹ್ಯಾ ಕಾಶ ಲಂಘನೆಗೆ ಪೈಪೋಟಿ ನಡೆದಿದೆ. ಅದಕ್ಕಿಂತ ಮೊದಲೇ ವರ್ಜಿನ್‌ ಗ್ರೂಪ್‌ ಸಂಸ್ಥಾಪಕರು ಗಗನಯಾತ್ರೆ ಕೈಗೊಳ್ಳಲಿದ್ದಾರೆ.

ಹರಿಯಾಣದ ಕರ್ನಾಲ್‌ ಮೂಲದ ಕಲ್ಪನಾ ಚಾವ್ಲಾ ಗಗನ ಯಾತ್ರೆ ನಡೆಸಿದ ಬಳಿಕ ಇಂಥ ಸಾಹಸ ಕೈಗೊಳ್ಳಲಿರುವ ಭಾರತದ ಮೂಲದ ಎರಡನೇ ಮಹಿಳೆ ಸಿರಿಷಾ ಆಗಲಿದ್ದಾರೆ. ರಾಕೇಶ್‌ ಶರ್ಮಾ, ಸುನಿತಾ ವಿಲಿಯಮ್ಸ್‌ ಈ ಸಾಹಸ ಮಾಡಿದ ಇನ್ನಿಬ್ಬರು ಭಾರತೀಯ ಮೂಲದವರು.

ಪದ್ಯು ವಿವಿಯಿಂದ ಏರೋನಾಟಿಕಲ್‌ ಎಂಜಿನಿಯರ್‌ ಪದವಿ ಪಡೆದಿರುವ ಬಾಂದ್ಲಾ “ವಿಎಸ್‌ಎಸ್‌ ಯುನಿಟಿ’ ಗಗನ ನೌಕೆಯಲ್ಲಿ ಸಂಶೋಧನ‌ ಅನುಭವ ಪಡೆಯುವ ನಿಟ್ಟಿನಲ್ಲಿ ಪ್ರಯಾಣಿಸಲಿದ್ದಾರೆ. ಅವರು ವರ್ಜಿನ್‌ ಅಟ್ಲಾಂಟಿಕ್‌ ಕಂಪೆನಿಯಲ್ಲಿ ಸಂಶೋ ಧನ ವಿಭಾಗ ಮತ್ತು ಅಮೆರಿಕ ಸರಕಾರದ ಜತೆಗಿನ ವ್ಯವಹಾರಗಳನ್ನು ನೋಡಿಕೊಳ್ಳುವ ವಿಭಾಗದ ಉಪಾ ಧ್ಯಕ್ಷರಾಗಿದ್ದಾರೆ. ಕೃಷಿ ವಿಜ್ಞಾನಿಯಾಗಿರುವ ಡಾ| ಮುರಳಿ ಮತ್ತು ಅನುರಾಧ ಸಿರಿಷಾ ಅವರ ಹೆತ್ತವರು.

ಟಾಪ್ ನ್ಯೂಸ್

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.