ಗತಿಶಕ್ತಿ ಯೋಜನೆಗೆ ಕೇಂದ್ರ ಸಂಪುಟ ಅಸ್ತು: ಕೇಂದ್ರ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ
ಅ. 13ರಂದು ಪ್ರಧಾನಿ ನರೇಂದ್ರ ಮೋದಿಯಿಂದ ಪ್ರಕಟವಾಗಿದ್ದ ಯೋಜನೆ
Team Udayavani, Oct 21, 2021, 10:15 PM IST
ನವದೆಹಲಿ: ದೇಶದಲ್ಲಿ ಹಲವು ಸ್ತರಗಳ ಅತ್ಯುನ್ನತ ಸಾರಿಗೆ ಸಂಪರ್ಕವನ್ನು ಕಲ್ಪಿಸಲು ಕೇಂದ್ರ ಸರ್ಕಾರ ಉದ್ದೇಶಿಸಿರುವ ಪ್ರಧಾನಮಂತ್ರಿ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಯೋಜನೆಗೆ ಕೇಂದ್ರ ಸಂಪುಟದ ಆರ್ಥಿಕ ವ್ಯವಹಾರಗಳ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಅ. 13ರಂದು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದರು. ಈ ಯೋಜನೆಯ ನಿಧಿಗೆ ಆರಂಭಿಕ 100 ಲಕ್ಷ ಕೋಟಿ ರೂ.ಗಳನ್ನು ದೇಣಿಗೆ ನೀಡುವುದಾಗಿಯೂ ಪ್ರಕಟಿಸಿದ್ದರು.
ಉನ್ನತ ಮಟ್ಟದ ಸಾರಿಗೆ ಸೌಲಭ್ಯದಿಂದಾಗಿ, ದೇಶದಲ್ಲಿ ಸರಕು ಸಾಗಣೆ ವೆಚ್ಚ ಗಣನೀಯವಾಗಿ ತಗ್ಗಿ, ದೇಶದ ಸರಕು ಸಾಗಣೆಯ ನಿರ್ವಹಣಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚುತ್ತದೆ ಹಾಗೂ ಯಾವುದೇ ಸಾಮಗ್ರಿಗಳು ಒಂದು ಕಡೆಯಿಂದ ಮತ್ತೂಂದು ಕಡೆಗೆ ತ್ವರಿತವಾಗಿ ಸಾಗಾಣಿಕೆಯಾಗುತ್ತವೆ ಎಂದು ಅವರು ವಿವರಿಸಿದ್ದರು.
ಗತಿಶಕ್ತಿ ಯೋಜನೆಯ ಮೇಲ್ವಿಚಾರಣೆಗಾಗಿ ಕೇಂದ್ರ ಸರ್ಕಾರದ ಪ್ರಧಾನ ಕಾರ್ಯದರ್ಶಿಯ ನೇತೃತ್ವವಿರುವ ಕೇಂದ್ರದ 18 ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳುಳ್ಳ ಉನ್ನತ ಮಟ್ಟದ ಕಾರ್ಯದರ್ಶಿಗಳ ನಿಯೋಗವನ್ನು (ಇಜಿಒಎಸ್) ರಚಿಸಲಾಗುತ್ತದೆ.
ಇದನ್ನೂ ಓದಿ :ಲ್ಯಾಪ್ಟಾಪ್ಗಳಲ್ಲಿ ಅಡಗಿಸಿಟ್ಟಿದ್ದ 2.19 ಕೋಟಿ ಮೌಲ್ಯದ ಚಿನ್ನ ವಶ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್