Health Tips: ಆ್ಯಸಿಡಿಟಿ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ…ಕೆಲವು ಸುಲಭ ಪರಿಹಾರದ ಸಲಹೆ


Team Udayavani, Mar 1, 2023, 6:26 PM IST

ಆ್ಯಸಿಡಿಟಿ ಸಮಸ್ಯೆ ಕಾಡುತ್ತಿದೆಯೇ? ಇಲ್ಲಿದೆ…ಕೆಲವು ಸುಲಭ ಪರಿಹಾರದ ಸಲಹೆ

ಸರಳ ಮತ್ತು ಆರೋಗ್ಯಕರ ಜೀವನಶೈಲಿಯು ನಿಮ್ಮನ್ನು ಮತ್ತು ನಿಮ್ಮ ಹೊಟ್ಟೆಯನ್ನು ಆರೋಗ್ಯಕರವಾಗಿ ಇರಿಸುತ್ತದೆ. ನಿಮ್ಮ ದಿನನಿತ್ಯದ ಬದುಕಲ್ಲಿ ಸಣ್ಣ ಸಣ್ಣ ಬದಲಾವಣೆಯನ್ನು ಮಾಡಿಕೊಳ್ಳುವ ಮೂಲಕ ನೀವು ಜೀವನಪರ್ಯಂತ ಆರೊಗ್ಯಕರವಾಗಿ ಇರಬಹುದು. ಆಮ್ಲದ ಹುಳಿ-ಹುಳಿ ಇಲ್ಲದ ಸಹಜ ಸುಂದರ ಜೀವನ  ನಿಮ್ಮದಾಗಿಸಿಕೊಳ್ಳಿ!

  • ತಂಪು ಪಾನೀಯ ಮತು ಕೆಫೀನ್‌ಯುಕ್ತ ಪಾನೀಯಗಳನ್ನು ಸೇವಿಸಬೇಡಿ.
  • ಪ್ರತಿದಿನ ಒಂದು ಗ್ಲಾಸ್‌ ಉಗುರು ಬೆಚ್ಚಗಿನ ನೀರನ್ನು ಕುಡಿಯಿರಿ. ಪ್ರತಿದಿನ 10-12 ಗ್ಲಾಸ್‌ನಷ್ಟು ನೀರನ್ನು ಕುಡಿಯುವ ಅಭ್ಯಾಸ ಬೆಳೆಸಿಕೊಳ್ಳುವುದರಿಂದ ವಾಯು ಮತ್ತು ಆಸಿಡಿಟಿಯಂತಹ ರೋಗ ಲಕ್ಷಣಗಳು ನಿಯಂತ್ರಣಕ್ಕೆ ಬರುತ್ತವೆ.
  • ನೀವು ಅಸಿಡಿಟಿಯಿಂದ ಬಳಲುತ್ತಿದ್ದರೆ ಎಳನೀರು ಕುಡಿಯಿರಿ ಅದು ಅಸಿಡಿಟಿಯನ್ನು ಶಮನಗೊಳಿಸಿ, ಜೀರ್ಣಾಂಗವ್ಯೂಹವನ್ನು ಶಾಂತಗೊಳಿಸುತ್ತದೆ.
  • ರಾತ್ರಿಯ ಊಟವನ್ನು ನೀವು ನಿದ್ದೆ ಹೋಗುವುದಕ್ಕೆ 2 ರಿಂದ 3 ಗಂಟೆ ಮೊದಲು ಮುಗಿಸಿಬಿಡಿ.
  • ಎರಡು ಊಟಗಳ ನಡುವೆ ದೀರ್ಘ‌ ಅಂತರವಿರುವುದು ಅಸಿಡಿಟಿ ಕಾಣಿಸಿಕೊಳ್ಳಲು ಇರುವ ಮತ್ತೊಂದು ಕಾರಣ. ಮಧ್ಯೆ ಮಧ್ಯೆ ಸಣ್ಣ ಸಣ್ಣ ಪ್ರಮಾಣದಲ್ಲಿ ನಿಯುತವಾಗಿ ಊಟ ಸೇವಿಸಿ.
  • ಉಪ್ಪಿನಕಾಯಿ, ಮಸಾಲೆ ಚಟ್ನಿ, ವಿನೇಗರ್‌ ಇತ್ಯಾದಿಗಳನ್ನು ಸೇವಿಸಬೇಡಿ
  • ಯೋಗ ಅಥವಾ ಇತರ ಒತ್ತಡ- ನಿವಾರಕ ಚಟುವಟಿಕೆಗಳು ಅಸಿಡಿಟಿಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲು ಬಹಳ ಸಹಕಾರಿ ಆಗಬಹುದು.
  • ಕರಿದ ಪದಾರ್ಥ, ಕೊಬ್ಬುಯುಕ್ತ ಆಹಾರ, ಹಾಳುಮೂಳು ಆಹಾರ ಮತ್ತು ಚಾಕೊಲೇಟ್‌ಗಳನ್ನು ಸೇವಿಸಬಾರದು.
  • ಕಾರ್ಬೋಹೈಡ್ರೇಟ್‌ ಸಮೃದ್ಧವಾಗಿರುವ ಆಹಾರವನ್ನು ಹೆಚ್ಚು ಸೇವಿಸಿ – ಉದಾ: ಅನ್ನ – ಇಂತಹ ಆಹಾರಗಳಲ್ಲಿ ಆಮ್ಲವು ಬಹಳ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿ ಆಗುತ್ತದೆ.
  • ಮನೆಯಲ್ಲೆ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸಿ ಮತ್ತು ಹೊರಗಡೆ ಆಹಾರ ಸೇವಿಸುವುದನ್ನು ತಪ್ಪಿಸಿಕೊಳ್ಳಿ.
  • ಸಿಗರೇಟು, ಆಲ್ಕೋಹಾಲ್‌ ಮತ್ತು ಗ್ಯಾಸ್‌ ತುಂಬಿಸಿರುವ ಪಾನೀಯಗಳನ್ನು ದೂರ ಇಡಿ.

 

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.