ಜನರ ಮನಃಸ್ಥಿತಿ ಬದಲಿಸಲು ಐಪಿಎಲ್‌ ಅಗತ್ಯ: ಗಂಭೀರ್‌


Team Udayavani, May 5, 2020, 5:45 AM IST

ಜನರ ಮನಃಸ್ಥಿತಿ ಬದಲಿಸಲು ಐಪಿಎಲ್‌ ಅಗತ್ಯ: ಗಂಭೀರ್‌

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಪಂದ್ಯಾವಳಿ ಇನ್ನೂ ಅನಿಶ್ಚಿತತೆಯಲ್ಲೇ ಇದೆ. ಕ್ರಿಕೆಟ್‌ ಅಭಿ ಮಾನಿಗಳೇನೋ ಈ ಕೂಟ ನಡೆದೀತೆಂಬ ವಿಶ್ವಾಸದಲ್ಲಿದ್ದಾರೆ. ಆದರೆ ಕೋವಿಡ್‌-19 ಇದಕ್ಕೆ ಆಸ್ಪದ ಕೊಡುವುದು ಅನುಮಾನ ಎಂಬುದು ಸದ್ಯದ ಸ್ಥಿತಿ. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಮಾಜಿ ಕ್ರಿಕೆಟಿಗ, ಹಾಲಿ ಸಂಸದ ಗೌತಮ್‌ ಗಂಭೀರ್‌, “ದೇಶದ ಜನರ ಮನಸ್ಥಿತಿಯನ್ನು ಬದಲಿಸಲು ಐಪಿಎಲ್‌ ಕೂಟವನ್ನು ನಡೆಸುವುದು ಉತ್ತಮ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಓರ್ವ ರಾಜಕಾರಣಿಯಾಗಿ ಹೇಳುವುದಾದರೆ ನನಗೆ ದೇಶವಾಸಿಗಳ ರಕ್ಷಣೆ ಅತೀ ಮುಖ್ಯ. ಆದರೆ ಜನರ ಮನಸ್ಥಿತಿಯನ್ನು ಕೋವಿಡ್‌-19ದಿಂದ ವಿಮುಖವಾಗಿಸುವ ನಿಟ್ಟಿನಲ್ಲಿ ಐಪಿಎಲ್‌ ಪಂದ್ಯಾವಳಿಯನ್ನು ನಡೆ ಸುವುದು ಒಳ್ಳೆಯದು…’ ಎಂದಿದ್ದಾರೆ ಗೌತಮ್‌ ಗಂಭೀರ್‌.

“ಇದು ತಂಡವೊಂದರ ಸೋಲು- ಗೆಲುವಿನ ಪ್ರಶ್ನೆಯಲ್ಲ. ದೇಶದ ಜನರ ಮನಸ್ಥಿತಿಯನ್ನು ಬದಲಿಸಬೇಕಾದ ತುರ್ತು ಅಗತ್ಯವಿದೆ. ಇದಕ್ಕೆ ಐಪಿಎಲ್‌ ಆಯೋಜನೆ ಸಹಕಾರಿಯಾದೀತು ಎಂಬುದು ನನ್ನ ಭಾವನೆ’ ಎಂಬುದಾಗಿ ಗೌತಮ್‌ ಗಂಭೀರ್‌ “ಸ್ಪೊರ್ಟ್ಸ್ ಟಾಕ್‌’ ಕಾರ್ಯಕ್ರಮದ ವೇಳೆ ಹೇಳಿದರು.

ದೇಶಕ್ಕೊಂದು ಸ್ಫೂರ್ತಿ
“ನಿಮಗೆ ಐಪಿಎಲ್‌ ಕೂಟವೇ ಮುಖ್ಯ ಎಂದು ಬಹಳಷ್ಟು ಮಂದಿ ಹೇಳುತ್ತಾರೆಂದು ಗೊತ್ತು. ಆದರೆ ವೈಯಕ್ತಿಕವಾಗಿ ಹೇಳುವುದಾರದೆ, ಈ ವರ್ಷ ಐಪಿಎಲ್‌ ನಡೆದದ್ದೇ ಆದಲ್ಲಿ ಯಾವ ಫ್ರಾಂಚೈಸಿ ಕೂಡ ಸೋಲು-ಗೆಲುವಿನ ಬಗ್ಗೆ ಚಿಂತಿಸುವುದಿಲ್ಲ. ಇವರೆಲ್ಲ ದೇಶಕ್ಕೊಂದು ಸ್ಫೂರ್ತಿ ಕೊಡಲಿದ್ದಾರೆ…’ ಎಂದರು.

ವಾತಾವರಣ ಬದಲಾದೀತು
“ಸದ್ಯ ಜಗತ್ತು ಋಣಾತ್ಮಕವಾಗಿ ಗೋಚರಿಸುತ್ತಿದೆ. ಇಂಥ ಸ್ಥಿತಿಯಲ್ಲಿ ಜನರು ಐಪಿಎಲ್‌ ವೀಕ್ಷಿಸಿದರೆ ವಾತಾವರಣ ಬದಲಾಗಬಹುದು. ಹೀಗಾಗಿ ಕಳೆದ 12 ವರ್ಷಗಳ ಐಪಿಎಲ್‌ಗಿಂತ ಇದು ಬಹಳ ವಿಶೇಷವೆನಿಸಲಿದೆ. ವಿದೇಶಿ ಆಟಗಾರರ ಗೈರಲ್ಲಿ, ಖಾಲಿ ಸ್ಟೇಡಿಯಂಗಳಲ್ಲಿ ಪಂದ್ಯ ನಡೆದರೂ ಚಿಂತೆ ಇಲ್ಲ. ಏನೇ ಆದರೂ ದೇಶವೇ ಗೆಲ್ಲುತ್ತದೆ’ ಎಂದು ಗೌತಮ್‌ ಗಂಭೀರ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪರ ಬ್ಯಾಟ್‌ ಬೀಸಿದರು.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

Hockey

Hockey; ಕುಂಡ್ಯೋಳಂಡ ಟೂರ್ನಿ: ಕಣ್ಣಂಡ ತಂಡಕ್ಕೆ ಜಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.