ಗ್ಯಾಜೆಟೀಯರ್ ಇಲಾಖೆಯನ್ನು ಪತ್ರಾಗಾರ ಇಲಾಖೆಯಲ್ಲಿ ವಿಲೀನಗೊಳಿಸಿ ಆದೇಶ
Team Udayavani, Jun 10, 2021, 12:41 AM IST
ಬೆಂಗಳೂರು: ರಾಜ್ಯ ಸರ್ಕಾರದ 6 ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ರಾಜ್ಯ ಸರ್ಕಾರ ಗ್ಯಾಜೆಟೀಯರ್ ಇಲಾಖೆಯನ್ನು ಪತ್ರಾಗಾರ ಇಲಾಖೆಯನ್ನು ವಿಲೀನಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಲು ಒಂದೇ ಮಾದರಿಯ ಕೆಲಸ ನಿರ್ವಹಿಸುವ ಇಲಾಖೆಗಳನ್ನು ವಿಲೀನಗೊಳಿಸುವಂತೆ 6 ನೇ ವೇತನ ಆಯೋಗ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಲಾಖೆಗಳ ವಿಲೀನ ಮಾಡಿ ಆದೇಶ ಹೊರಡಿಸಿದೆ.
ಅಲ್ಲದೆ ಈ ಸಂಬಂಧ ಜೇಷ್ಠತಾ ಪಟ್ಟಿ ಸಿದ್ಧಪಡಿಸಲು ಪತ್ರಾಗಾರ ಇಲಾಖೆ ಶೀಘ್ರವೆ ಪ್ರಸ್ತಾವನೆ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ