
ರಾಜಕೀಯದ ಗೋಸುಂಬೆ: ಗುಲಾಂ ನಬಿಗೆ ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ
ನನ್ನ ಜೀವಮಾನದಲ್ಲಿ ನಾನು ಅಜಿತ್ ದೋವಲ್ ಅವರನ್ನು ಭೇಟಿಯಾಗಿಲ್ಲ
Team Udayavani, Sep 15, 2022, 3:32 PM IST

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಕಣಿವೆ ಪ್ರದೇಶವಾದ ಕಾಶ್ಮೀರದಲ್ಲಿ ರಾಲಿ ನಡೆಸಲು ಉದ್ದೇಶಿಸಿರುವ ನಡುವೆಯೇ ಗುಲಾಂ ನಬಿ ಆಜಾದ್ ಗೆ ಲಷ್ಕರ್ ಇ ತೊಯ್ಬಾ ಉಗ್ರಗಾಮಿ ಸಂಘಟನೆ ಜತೆ ಸಂಪರ್ಕ ಹೊಂದಿರುವ ಭಯೋತ್ಪಾದಕ ಸಂಘಟನೆಯಿಂದ ಜೀವ ಬೆದರಿಕೆ ಬಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಪ್ರೇಕ್ಷಕರನ್ನು ಹೆದರಿಸಲು ರೆಡಿ: ಹಾರರ್- ಥ್ರಿಲ್ಲರ್ ‘ಕಪಾಲ’ ಈ ವಾರ ತೆರೆಗೆ
ಬೆದರಿಕೆ ಬರಹವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಪೋಸ್ಟ್ ಮಾಡಲಾಗಿದೆ. “ದ್ರೋಹಿಗಳ ಹೃದಯದಲ್ಲಿ ನಿಷ್ಠೆಗೆ ಜಾಗವಿಲ್ಲ, ನಂಬಿಗಸ್ಥರಂತೆ ಕಾಣಿಸಿಕೊಳ್ಳುವ ಸುಳ್ಳು ಮುಖವಾಡ ಮಾತ್ರವಿರುತ್ತದೆ ಎಂದು ಪೋಸ್ಟರ್ ನಲ್ಲಿ ಉಲ್ಲೇಖಿಸಿದ್ದು, ಆಜಾದ್..ರಾಜಕೀಯದ ಊಸರವಳ್ಳಿ” ಎಂದು ಆರೋಪಿಸಲಾಗಿದೆ.
ಕಾಶ್ಮೀರದ ಕುರಿತ ಆಜಾದ್ ಅವರ ರಾಜಕೀಯ ಆಸಕ್ತಿ ಪೂರ್ವ ನಿಯೋಜಿತ ಸಿದ್ಧತೆಯಾಗಿದೆ. ತಮ್ಮ ನಿಷ್ಠೆ ಬದಲಿಸುವ ಮೊದಲು ಕಾಂಗ್ರೆಸ್ ಮಾಜಿ ಮುಖಂಡ ಆಜಾದ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೊತೆ ಮಾತುಕತೆ ನಡೆಸಿರುವುದಾಗಿ ದೂರಿದೆ.
ಭಯೋತ್ಪಾದಕ ಸಂಘಟನೆಯ ಬೆದರಿಕೆ ಪತ್ರದ ಕುರಿತು ಪ್ರತಿಕ್ರಿಯೆ ನೀಡಿರುವ ಗುಲಾಂ ನಬಿ ಆಜಾದ್, ನನ್ನ ಜೀವಮಾನದಲ್ಲಿ ನಾನು ಅಜಿತ್ ದೋವಲ್ ಅವರನ್ನು ಭೇಟಿಯಾಗಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರದ ಪ್ರಗತಿಗಾಗಿ ಜಾತಿ ಮತ್ತು ಪ್ರಾದೇಶಿಕ ತಾರತಮ್ಯವನ್ನು ತೊಡೆದುಹಾಕಿ: ಯೋಗಿ ಆದಿತ್ಯನಾಥ್

ಒಡಿಶಾ ಸಚಿವನ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್

ಮೋದಿ ಸರ್ಕಾರದ ಡಿಡಿಎಲ್ಜೆಯಲ್ಲಿ ಸಚಿವ ಜೈಶಂಕರ್ ನಟನೆ: ಜೈರಾಮ್ ರಮೇಶ್

ಗೋರಖ್ನಾಥ್ ದೇಗುಲ ದಾಳಿ: ಆರೋಪಿ ಅಹ್ಮದ್ ಮುರ್ತಾಜಾಗೆ ಮರಣದಂಡನೆ ಶಿಕ್ಷೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
