ವನ್ಯಜೀವಿ ಮಾರುಕಟ್ಟೆಗಳ ಮೇಲೆ ಜಾಗತಿಕ ನಿಷೇಧ!


Team Udayavani, Apr 7, 2020, 5:10 PM IST

ವನ್ಯಜೀವಿ ಮಾರುಕಟ್ಟೆಗಳ ಮೇಲೆ ಜಾಗತಿಕ ನಿಷೇಧ!

ಸಾಂದರ್ಭಿಕ ಚಿತ್ರ

ಜಿನಿವಾ: ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ತಡೆ ಗಟ್ಟಲು ವಿಶ್ವಸಂಸ್ಥೆಯ ಜೀವವೈವಿಧ್ಯ ಮುಖ್ಯಸ್ಥರು ವನ್ಯಜೀವಿ ಮಾರುಕಟ್ಟೆಗಳ ಮೇಲೆ ಜಾಗತಿಕ ನಿಷೇಧವನ್ನು ಕೋರಿದ್ದಾರೆ.

ಚೀನದ ವುಹಾನ್‌ನ ಮಾಂಸ ಮಾರುಕಟ್ಟೆ ಕೋವಿಡ್-19 ವೈರಸ್‌ ಹರಡಲು ಕಾರಣ ಎಂದು ಹೇಳಲಾಗಿದೆ. ಜೀವಂತ ಮತ್ತು ಸತ್ತ ಪ್ರಾಣಿಗಳನ್ನು ಮಾನವ ಬಳಕೆಗಾಗಿ ಮಾರಾಟ ಮಾಡುವ “ವೆಟ್‌ ಮಾರುಕಟ್ಟೆಗಳನ್ನು” ನಿಷೇಧಿಸಬೇಕು ಎಂದು ಯುಎನ್‌ ಜೈವಿಕ ವೈವಿಧ್ಯದ ಸಮಾವೇಶದ ಕಾರ್ಯಕಾರಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಎಲಿಜಬೆತ್‌ ಮಾರುಮಾ ಮ್ರೆಮಾ ಮನವಿ ಮಾಡಿದ್ದಾರೆ. ಈ ಮೂಲಕ ಭವಿಷ್ಯದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ದೇಶಗಳು ಮುಂದಾಗಬೇಕು ಎಂದು ಎಂದಿದ್ದಾರೆ.

ಚೀನ ಈಗಾಗಲೇ ವನ್ಯಜೀವಿ ಮಾರುಕಟ್ಟೆಗಳ ಮೇಲೆ ತಾತ್ಕಾಲಿಕ ನಿಷೇಧ ಹೇರಿದೆ. ಆದರೆ ಅಲ್ಲಿ ಸಿವೆಟ್ಸ್, ತೋಳ ಮರಿಗಳು ಮತ್ತು ಪ್ಯಾಂಗೊಲಿನ್‌ ಗಳಂಥ ಪ್ರಾಣಿ ಗಳನ್ನು ಮಾರಲಾಗುತ್ತಿದೆ. ಈ ಕಾರ ಣಕ್ಕೆ ಅನೇಕ ವಿಜ್ಞಾನಿಗಳು ಈ ಮಾರುಕಟ್ಟೆಯನ್ನು ಶಾಶ್ವತವಾಗಿ ಮುಚ್ಚು ವಂತೆ ಚೀನ ಸರಕಾರವನ್ನು ಒತ್ತಾಯಿಸಿದ್ದಾರೆ.

ಪಶ್ಚಿಮ ಆಫ್ರಿಕಾದಲ್ಲಿನ ಎಬೋಲಾ ಮತ್ತು ಪೂರ್ವ ಏಷ್ಯಾ ದಲ್ಲಿ ತಲೆದೋರಿದ ನಿಫಾ ವೈರಸ್‌ಗಳು ಪ್ರಾಣಿ ಗಳಿಂದ ಬಂದಿವೆ. ಚೀನ ತಾತ್ಕಾಲಿವಾಗಿ ಮಾಡಿದಂತೆ ಮತ್ತು ಕೆಲವು ದೇಶಗಳಲ್ಲಿ ಜೀವಂತ ಪ್ರಾಣಿ ಮಾರುಕಟ್ಟೆಗಳನ್ನು ಶಾಶ್ವತವಾಗಿ ನಿಷೇಧಿಸಬೇಕು. ಇದೇ ಸಂದರ್ಭದಲ್ಲಿ ಆಫ್ರಿಕಾದಲ್ಲಿ ಲಕ್ಷಾಂತರ ಜನರ ಜೀವನ ಪ್ರಾಣಿಗಳ ಮಾರಾಟದ ಮೇಲೆ ಅವಲಂಬಿತವಾಗಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದೂ ವಿಶ್ವಸಂಸ್ಥೆ ಹೇಳಿದೆ.

ಶೇ. 70 ಕ್ಕಿಂತಲೂ ಹೆಚ್ಚು ಮಾನವ ರೋಗಗಳು ವನ್ಯಜೀವಿಗಳಿಂದ ಬಂದಿವೆ. ಇನ್ನು ಕೆಲವು ಪ್ರಾಣಿಗಳ ಸಂತತಿಗಳು ಅಳಿವಿನಂಚಿನಲ್ಲಿವೆ. ಕೆಲವು ದೇಶಗಳಲ್ಲಿ ಇವು ಗಳನ್ನು ಆಹಾರವಾಗಿ ಸೇವಿಸಲಾಗುತ್ತಿದೆ. ಇವುಗಳೆಲ್ಲವನ್ನೂ ತಡೆಯಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಯತ್ನಗಳ ನಡೆಯುವ ಸಾಧ್ಯತೆ ಇದೆ.

ಚೀನದ ವುಹಾನ್‌ ನಗರದಲ್ಲಿ ವೆಟ್‌ ಮಾರುಕಟ್ಟೆಯಿದ್ದು ಅಲ್ಲಿ ಸಜೀವ ಮತ್ತು ಸತ್ತ ಪ್ರಾಣಿಗಳನ್ನು ಗ್ರಾಹಕರ ಅಗತ್ಯಕ್ಕೆ ತಕ್ಕಂತೆ ರೂಪುಗೊಳಿಸಿ ಕೊಡಲಾಗುತ್ತದೆ. ಕೊರೊನಾ ವೈರಸ್‌ನ ಮೂಲ ಈ ವೆಟ್‌ ಮಾರುಕಟ್ಟೆ ಎಂದೇ ಹೇಳ ಲಾ ಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರವು ಕೋವಿಡ್-19 ಸೋಂಕು ಹರಡುತ್ತಿದ್ದಂತೆ ಕೂಡಲೇ ಆ ಮಾರು ಕಟ್ಟೆಯನ್ನು ಮುಚ್ಚಿತ್ತು. ಈಗಲೂ ತಾತ್ಕಾಲಿಕ ನಿಷೇಧ ವನ್ನು ಮುಂದುವರಿಸಿದೆ. ಇಂಥ ಮಾರುಕಟ್ಟೆಯನ್ನು ಮುಚು cವು ದರಿಂದ ಭವಿಷ್ಯದಲ್ಲಿ ಸಾಮಾಜಿಕ ಆರೋಗ್ಯದ ಮೇಲೆ ಬೀರ ಬಹುದಾದ ದುಷ್ಪರಿಣಾಮವನ್ನು ತಡೆಯಬಹುದು ಎಂಬುದು ವಿಶ್ವಸಂಸ್ಥೆಯ ಲೆಕ್ಕಾಚಾರವಾಗಿದೆ.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.