ಜುಲೈ 30 ರಂದು ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿ ಪೀಠಾರೋಹಣ
Team Udayavani, Jul 27, 2021, 6:51 PM IST
ಕುಮಟಾ: ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೆಯ ಪೀಠಾಧಿಪತಿಯಾಗಿ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಗುರು ಪೀಠಾರೋಹಣ ಕಾರ್ಯಕ್ರಮವು ಜೂ.30 ರಂದು ಅಪರಾಹ್ನ 3.10ಕ್ಕೆ ಕಾಣಕೋಣದ ಪರ್ತಗಾಳಿಯ ಜೀವೋತ್ತಮ ಮಠದಲ್ಲಿ ಸರಳವಾಗಿ ನೆರವೇರಲಿದೆ ಎಂದು ಶ್ರೀಮಠ ತಿಳಿಸಿದೆ.
ಅಂದು ಬೆಳಿಗ್ಗೆ ನಿರ್ಮಾಲ್ಯ ವಿಸರ್ಜನೆ, ಪೂರ್ವಾಹ್ನ ಶ್ರೀ ರಾಮದೇವ ವೀರ ವಿಠ್ಠಲ ದೇವರ ಮಹಾಪೂಜೆಯಿಂದ ಆರಂಭವಾಗುವ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲನಮಾಡಿ ಸ್ವಾಮೀಜಿಯವರು ಸಿಂಹಾಸನದಲ್ಲಿ ಆಸೀನರಾಗುವರು. ಶ್ರೀಮಠದ ಶಾಖಾ ಮಠಗಳ ಸಮಿತಿಯಿಂದ ಪೀಠಾರೂಢ ಗುರುಗಳಿಗೆ ಪಟ್ಟಕಾಣಿಕೆ ಸಲ್ಲಿಸಿ, ಫಲ ಮಾಲಾದಿಗಳನ್ನು ಅರ್ಪಿಸಲಾಗುವುದು.
ಇದನ್ನೂ ಓದಿ :ಕೃಷ್ಣಾ ನದಿ ಪ್ರವಾಹ: ಕುಲಹಳ್ಳಿ ಗ್ರಾಮದ 100 ಕುಟುಂಬಗಳು ಸ್ಥಳಾಂತರ
ಚಾರ್ತುಮಾಸಾಂಗವಾಗಿ, ಜೂ.31 ರಂದು ಸಾಯಂಕಾಲ 5 ಗಂಟೆಗೆ ಅವರು ಚಾರ್ತುಮಾಸ್ಯ ವೃತ ದೀಕ್ಷೆಯನ್ನು ಸ್ವೀಕರಿಸಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ನಿಯಮದಂತೆ ಸಮಾರಂಭವನ್ನು ವೈಭವೀಕರಿಸದೇ ಸಂಯೋಜನೆಗೊಳಿಸಲಾಗಿದೆ ಎಂದು ಶ್ರೀ ಮಠ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ