Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

ಈ ಬಗ್ಗೆ ಗೂಗಲ್ ಸರ್ವೀಸ್ ಕೂಡಾ ಸ್ಪಷ್ಟನೆ ನೀಡಿದೆ

Team Udayavani, Mar 23, 2023, 2:28 PM IST

Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ

ನವದೆಹಲಿ:ತಂತ್ರಜ್ಞಾನ ದಿಗ್ಗಜ ಗೂಗಲ್ ಸೇವೆಯಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ ಜಿ ಮೇಲ್, ಯೂಟ್ಯೂಬ್ ಮತ್ತು ಗೂಗಲ್ ಡ್ರೈವ್ ಬಳಕೆದಾರರು ಸಮಸ್ಯೆ ಎದುರಿಸುವಂತಾಗಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ:ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್

ಸಾವಿರಾರು ಬಳಕೆದಾರರು Errors ಕುರಿತು ರಿಪೋರ್ಟ್ ಮಾಡಿದ್ದರು. ಈ ಬಗ್ಗೆ ಗೂಗಲ್ ಸರ್ವೀಸ್ ಕೂಡಾ ಸ್ಪಷ್ಟನೆ ನೀಡಿದೆ.ಈಗಾಗಲೇ ಡೌನ್ ಡಿಟೆಕ್ಟರ್ ಮೂಲಕ ಗ್ರಾಹಕರ ದೂರುಗಳನ್ನು ಪರಿಗಣಿಸಿ, ತಾಂತ್ರಿಕ ದೋಷವನ್ನು ಸರಿಪಡಿಸಲಾಗುತ್ತಿದೆ ಎಂದು ಗೂಗಲ್ ತಿಳಿಸಿತ್ತು.

“ಬಳಕೆದಾರರು ರಿಪೋರ್ಟ್ಸ್ ಮಾಡಿರುವ ಟ್ವೀಟ್ ನಲ್ಲಿ, ಗೂಗಲ್ 11-22AM ನಿಂದ, ಜೀ ಮೇಲ್ 11-22 AM ಹಾಗೂ ಯೂಟ್ಯೂಬ್ 11-19 AMನಿಂದ ಸಮಸ್ಯೆ ಕಾಣಿಸಿಕೊಂಡಿರುವುದಾಗಿ” ತಿಳಿಸಿದ್ದಾರೆ.

ತನ್ನ ಪ್ರತಿಸ್ಪರ್ಧಿ Bardಗೆ ಕೌಂಟರ್ ಕೊಡುವ ನಿಟ್ಟಿನಲ್ಲಿ ಬಳಕೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ChatGPTಯನ್ನು ಪ್ರಾರಂಭಿಸುತ್ತಿರುವುದಾಗಿ ಗೂಗಲ್ ಬುಧವಾರ (ಮಾರ್ಚ್ 22) ಘೋಷಿಸಿತ್ತು. ಈ ಮೊದಲು Bard ಅಮೆರಿಕ, ಬ್ರಿಟನ್ ನಲ್ಲಿ ಚಾಟ್ ಜಿಪಿಟಿಯನ್ನು ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ದೇಶಗಳಲ್ಲಿ ಚಾಟ್ ಜಿಪಿಟಿ ಲಭ್ಯವಾಗುವಂತೆ ಮಾಡಲಾಗುವುದು ಎಂದು ತಿಳಿಸಿತ್ತು.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.