YouTube Channels: ನಕಲಿ ಸುದ್ದಿ ಹಬ್ಬಿಸುತ್ತಿದ್ದ 8 ಯೂಟ್ಯೂಬ್‌ ಚಾನೆಲ್‌ ಗೆ ನಿಷೇಧ.

ಅನಿಲ ಸಿಲಿಂಡರ್‌, ಪೆಟ್ರೋಲ್‌ ಬೆಲೆ ಕುರಿತು ನಕಲಿ ಸುದ್ದಿ ಪ್ರಸಾರ ಮಾಡುತ್ತಿತ್ತು

Team Udayavani, Aug 9, 2023, 2:37 PM IST

YouTube Channels: ನಕಲಿ ಸುದ್ದಿ ಹಬ್ಬಿಸುತ್ತಿದ್ದ 8 ಯೂಟ್ಯೂಬ್‌ ಚಾನೆಲ್‌ ಗೆ ನಿಷೇಧ.

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಗೆ ಸಂಬಂಧಿಸಿದಂತೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ ನಿಷೇಧಿಸುವಂತಹ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿದ್ದ ಎಂಟು ಯೂಟ್ಯೂಬ್‌ ಚಾನೆಲ್‌ ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

ಇದನ್ನೂ ಓದಿ:Crime News: ಸವಣೂರು… ತೆಂಗಿನಕಾಯಿ ಕೀಳುವಾಗ ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು

ಎಂಟು ಯೂಟ್ಯೂಬ್‌ ಚಾನೆಲ್‌ ಗಳು ಸೇರಿ ಒಟ್ಟು ೨.೩ ಕೋಟಿ ಸಬ್‌ ಸ್ಕ್ರೈಬರ್‌ ಗಳನ್ನು ಹೊಂದಿದ್ದು, ಈ ಚಾನೆಲ್‌ ಗಳು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡುತ್ತಿರುವ ಕಾರಣ ನಿಷೇಧಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

ಯಹಾ ಸಚ್‌ ದೇಖೋ, ಕ್ಯಾಪಿಟಲ್‌ ಟಿವಿ, ಸರ್ಕಾರಿ ವ್ಲೋಗ್‌, ಅರ್ನ್‌ ಟೆಕ್‌ ಇಂಡಿಯಾ, ಕೆಪಿಎಸ್‌ ನ್ಯೂಸ್‌, ಎಜ್ಯುಕೇಶನಲ್‌ ದೋಸ್ತ್‌, ವರ್ಲ್ಡ್‌ ಬೆಸ್ಟ್‌ ನ್ಯೂಸ್‌ ಮತ್ತು ಎಪಿಎನ್‌ 9 ನ್ಯೂಸ್‌ ಯೂಟ್ಯೂಬ್‌ ಚಾನೆಲ್‌ ಗಳು ಸುಳ್ಳು ಸುದ್ದಿ ಹರಡುತ್ತಿರುವುದು ಫ್ಯಾಕ್ಟ್‌ ಚೆಕ್‌ ನಲ್ಲಿ ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.

ವರ್ಲ್ಡ್‌ ಬೆಸ್ಟ್‌ ನ್ಯೂಸ್‌ ಯೂಟ್ಯೂಬ್‌ ಚಾನೆಲ್‌ 1.7 ಮಿಲಿಯನ್‌ ಗೂ ಅಧಿಕ ಸಬ್ಸ್‌ ಕ್ರೈಬರ್‌ ಗಳನ್ನು ಹೊಂದಿದ್ದು, 18 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದೆ. ಈ ಚಾನೆಲ್‌ ಭಾರತೀಯ ಸೇನೆ ಬಗ್ಗೆ ಸುಳ್ಳು ಸುದ್ದಿಯನ್ನು ಬಿತ್ತರಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಜ್ಯುಕೇಶನಲ್‌ ದೋಸ್ತ್‌ ಯೂಟ್ಯೂಬ್‌ ಚಾನೆಲ್‌ 3.43 ಕೋಟಿಗೂ ಅಧಿಕ ಸಬ್ಸ್‌ ಕ್ರೈಬರ್‌ ಅನ್ನು ಹೊಂದಿದ್ದು, 23 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದ್ದು, ಇದು ಸರ್ಕಾರಿ ಯೋಜನೆಗಳ ಬಗ್ಗೆ ನಕಲಿ ಮಾಹಿತಿ ನೀಡುತ್ತಿತ್ತು. ಎಸ್‌ ಪಿಎನ್‌ 9ನ್ಯೂಸ್‌ ಯೂಟ್ಯೂಬ್ 4.8 ಮಿಲಿಯನ್‌ ಗೂ ಅಧಿಕ ಸಬ್ಸ್‌ ಕ್ರೈಬರ್‌ ಹೊಂದಿದ್ದು, 189 ಕೋಟಿ ವೀಕ್ಷಣೆ ಪಡೆದಿದ್ದು, ಇದು ರಾಷ್ಟ್ರಪತಿ, ಪ್ರಧಾನಿ ಹಾಗೂ ಕೇಂದ್ರ ಸಚಿವರ ವಿರುದ್ಧ ಸುಳ್ಳು ಸುದ್ದಿಯನ್ನು ಬಿತ್ತರಿಸುತ್ತಿತ್ತು ಎಂದು ವರದಿ ಹೇಳಿದೆ.

ಸರ್ಕಾರಿ ವ್ಲೋಗ್‌ 4.5 ಮಿಲಿಯನ್‌ ಗೂ ಅಧಿಕ ಸಬ್ಸ್‌ ಕ್ರೈಬರ್‌ ಹೊಂದಿದ್ದು, 9.4 ಕೋಟಿ ವೀಕ್ಷಣೆ ಪಡೆದಿದ್ದು, ಇದು ಸರ್ಕಾರಿ ಯೋಜನೆಗಳ ಕುರಿತು ಸುಳ್ಳು ಸುದ್ದಿ ಹರಡುತ್ತಿತ್ತು. ಕೆಪಿಎಸ್‌ ನ್ಯೂಸ್‌ ಯೂಟ್ಯೂಬ್‌ ಚಾನೆಲ್‌ 1 ಮಿಲಿಯನ್‌ ಗೂ ಅಧಿಕ ಸಬ್ಸ್‌ ಕ್ರೈಬರ್‌ ಹೊಂದಿದ್ದು, 13 ಕೋಟಿ ವೀವ್ಸ್‌ ಪಡೆದಿದೆ. ಈ ಚಾನೆಲ್‌ ಅಡುಗೆ ಅನಿಲ ಸಿಲಿಂಡರ್‌, ಪೆಟ್ರೋಲ್‌ ಬೆಲೆ ಕುರಿತು ನಕಲಿ ಸುದ್ದಿ ಪ್ರಸಾರ ಮಾಡುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕ್ಯಾಪಿಟಲ್‌ ಟಿವಿ ಯೂಟ್ಯೂಬ್‌ ಚಾನೆಲ್‌ 3.5 ಮಿಲಿಯನ್‌ ಗೂ ಅಧಿಕ ಸಬ್ಸ್‌ ಕ್ರೈಬರ್‌ ಹೊಂದಿದ್ದು, 160 ಕೋಟಿಗೂ ಅಧಿಕ ವೀಕ್ಷಣೆ ಪಡೆದಿದೆ. ಇದು ಪ್ರಧಾನ ಮಂತ್ರಿ, ಸರ್ಕಾರ ಹಾಗೂ ಪಶ್ಚಿಮಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಿಕೆ ಬಗ್ಗೆ ಸುಳ್ಳು ಸುದ್ದಿಯನ್ನು ಹರಡುತ್ತಿತ್ತು.

ಯಹಾ ಸಚ್‌ ದೇಖೋ ಯೂಟ್ಯೂಬ್‌ ಚಾನೆಲ್‌ 3 ಮಿಲಿಯನ್‌ ಗೂ ಅಧಿಕ ಸಬ್ಸ್‌ ಕ್ರೈಬರ್‌ ಹೊಂದಿದ್ದು, 100 ಮಿಲಿಯನ್‌ ಗೂ ಅಧಿಕ ವೀಕ್ಷಣೆ ಪಡೆದಿದ್ದು, ಇದು ಚುನಾವಣಾ ಆಯೋಗ ಮತ್ತು ಸುಪ್ರೀಂಕೋರ್ಟ್‌ ಚೀಫ್‌ ಜಸ್ಟೀಸ್‌ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡುತ್ತಿತ್ತು ಎಂದು ವರದಿ ತಿಳಿಸಿದೆ.

Earn India Tech ಯೂಟ್ಯೂಬ್‌ ಚಾನೆಲ್‌ 31,000 ಸಬ್ಸ್‌ ಕ್ರೈಬರ್‌ ಗಳನ್ನು ಹೊಂದಿದ್ದು, 3.6 ಮಿಲಿಯನ್‌ ವೀಕ್ಷಣೆ ಪಡೆದಿದ್ದು, ಇದು ಆಧಾರ್‌ ಕಾರ್ಡ್‌ ಮತ್ತು ಪಾನ್‌ ಕಾರ್ಡ್‌ ಬಗ್ಗೆ ನಕಲಿ ಸುದ್ದಿಯನ್ನು ಬಿತ್ತರಿಸುತ್ತಿತ್ತು ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.