ಬೆಂಗಳೂರಿನ ಶೇ 50ರಷ್ಟು ಟ್ರಾಫಿಕ್ ಕಡಿಮೆ ಮಾಡಲು ಸರ್ಕಾರದ ಯೋಜನೆ
Team Udayavani, Sep 9, 2019, 2:03 PM IST
ಬೆಂಗಳೂರು: ನಗರದ 12 ಪ್ರಮುಖ ಸಿಗ್ನಲ್ ಗಳನ್ನು ಆಧುನೀಕರಣ ಮಾಡಲಾಗುವುದು. ಇದರಿಂದ ಬೆಂಗಳೂರಲ್ಲಿ ಟ್ರಾಫಿಕ್ ಶೇಕಡ 50 ರಷ್ಟು ಕಡಿಮೆ ಆಗಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ರವಿವಾರ ನಗರ ಪ್ರದಕ್ಷಿಣೆ ಬಳಿಕ ಬೆಂಗಳೂರಲ್ಲಿ ಕೆಲ ನಿರ್ಧಾರಗಳನ್ನು ಮಾಡುವ ಬಗ್ಗೆ ಚಿಂತನೆ ಮಾಡಿದ್ದೇವೆ. ನಗರದ 12 ಪ್ರಮುಖ ಸಿಗ್ನಲ್ ಗಳನ್ನು ಆಧುನೀಕರಣ ಮಾಡಲಾಗುವುದು. ಈಗಾಗಲೇ ಆಧುನೀಕರಣಕ್ಕೆ ಸಿದ್ದತೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಫೆರಿಫರಲ್ ರಸ್ತೆಗಳಿಗೆ ತೊಂದರೆ ಆಗದ ರೀತಿ ಸಿಗ್ನಲ್ ಗಳನ್ನು ಮಾಡುತ್ತೇವೆ ಎಂದು ಗೃಹ ಸಚಿವರು ಹೇಳಿದರು.
ಮೆಟ್ರೋ ಜಂಕ್ಷನ್ ಹಾಗೂ ರಸ್ತೆಗಳಲ್ಲಿ ಟ್ರಾಫಿಕ್ ಕ್ಲಿಯರ್ ಬಗ್ಗೆ ಅಧಿಕಾರಿಗಳಿಂದ ಸಮನ್ವಯ ಮಾಡಬೇಕಿದೆ. ಬೆನ್ನಗಾನಹಳಿ ಬಳಿ 10 ಎಕರೆ ಜಮೀನು ಇದೆ. ಅಲ್ಲಿ ಪೊಲೀಸ್ ಠಾಣೆಗಳಲ್ಲಿರುವ ಹಳೆಯ ವಾಹನಗಳನ್ನು ಶಿಫ್ಟ್ ಮಾಡುತ್ತೇವೆ. ಹೀಗೆ ಹಲವಾರು ಕ್ರಮ ಕೈಗೊಳ್ತಿದ್ದೇವೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ