ವಿಧಾನಸಭಾ ಕಲಾಪ ಮುಂದೂಡಿಕೆ : ವಿಶ್ವಾಸ ಮತ ಕ್ಲೈಮ್ಯಾಕ್ಸ್ ಸೋಮವಾರ
Team Udayavani, Jul 19, 2019, 10:19 AM IST
ಬೆಂಗಳೂರು: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಭವಿಷ್ಯ ಶುಕ್ರವಾರವೂ ನಿರ್ಧಾರವಾಗಲಿಲ್ಲ. ಇಂದು ಮಧ್ಯಾಹ್ನ 1.30 ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಬೇಕೆಂಬ ರಾಜ್ಯಪಾಲರ ನಿರ್ದೇಶನವನ್ನೂ ಮೈತ್ರಿಪಕ್ಷದ ನಾಯಕರು ಗಂಭೀರವಾಗಿ ಪರಿಗಣಿಸಲಿಲ್ಲ. ದಿನವಿಡೀ ವಿಪ್ ಮತ್ತು ಅತೃಪ್ತ ಶಾಸಕರ ಗೈರಿಗೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆ ನಡೆಯಿತು.
ಮಧ್ಯಾಹ್ನ ಭೋಜನ ವಿರಾಮಕ್ಕೆ ಸದನ ಮುಂದೂಡಲ್ಪಟ್ಟಾಗ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ ಪ್ರಸಂಗವೂ ನಡೆಯಿತು. ಆದರೆ ಮಧ್ಯಾಹ್ನ ಮತ್ತೆ ಸದನ ಕಲಾಪ ಪುನರಾರಂಭಗೊಂಡಾಗಲೂ ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚಿಸುವ ಯಾವ ಲಕ್ಷಣವೂ ಕಾಣಿಸಲಿಲ್ಲ. ಇತ್ತ ಬಿಜೆಪಿ ಇಂದೇ ವಿಶ್ವಾಸಮತ ಯಾಚನೆಗೆ ಪಟ್ಟು ಹಿಡಿದರೆ ಆಡಳಿತ ಪಕ್ಷದ ಸದಸ್ಯರು ಕಲಾಪ ಮುಂದೂಡುವಂತೆ ಆಗ್ರಹಿಸಿದರು. ಅಂತಿಮವಾಗಿ ಸ್ಪಿಕರ್ ರಮೇಶ್ ಕುಮಾರ್ ಅವರು ಸದನವನ್ನು ಸೋಮವಾರಕ್ಕೆ ಮುಂದೂಡಿದರು. ಇದರೊಂದಿಗೆ ಸರಕಾರದ ಭವಿಷ್ಯವೂ ಅಂದೇ ನಿರ್ಧಾರವಾಗುವ ಸಾಧ್ಯತೆ ಇದೆ.
ಶುಕ್ರವಾರದಂದು ವಿಧಾನಸಭೆಯಲ್ಲಿ ನಡೆದ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ:
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ