ಶಾಸಕರ ವೇತನ ಹೆಚ್ಚಳ ಮಸೂದೆಗೆ ರಾಜ್ಯಪಾಲರ ಅಂಕಿತ
Team Udayavani, Mar 5, 2022, 10:45 PM IST
ಬೆಂಗಳೂರು: ಮುಖ್ಯಮಂತ್ರಿ, ಸ್ಪೀಕರ್, ಸಭಾಪತಿ, ವಿಪಕ್ಷ ನಾಯಕರು, ಸಚಿವರು, ಶಾಸಕರ ವೇತನ ಭತ್ತೆ ಹೆಚ್ಚಿಸುವ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್ನ ಅಹೋರಾತ್ರಿ ಧರಣಿ ನಡುವೆಯೇ “ಕರ್ನಾಟಕ ವಿಧಾನಮಂಡಳದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ತೆಗಳ ತಿದ್ದುಪಡಿ ಅಧಿನಿಯಮ-2022′ ಕ್ಕೆ ಉಭಯ ಸದನಗಳಲ್ಲಿ ಅಂಗೀಕಾರ ನೀಡಲಾಗಿತ್ತು.
ಸಚಿವರು, ಶಾಸಕರು ಪ್ರಸ್ತುತ ಪಡೆಯುತ್ತಿರುವ ವೇತನ ಭತ್ತೆಗಳನ್ನು ಪರಿಷ್ಕರಿಸಲಾಗಿದ್ದು ಶೇ.50ರ ವರೆಗೆ ಹೆಚ್ಚಿಸಲಾಗಿದ್ದು ತತ್ಕ್ಷಣದಿಂದಲೇ ಜಾರಿಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…