ರಾಜ್ಯದ ನೀರು ಉಪಯೋಗಿಸಲು ಯಾರ ಅಪ್ಪಣೆಯೂ ಬೇಕಿಲ್ಲ : ಸಚಿವ ಕಾರಜೋಳ
Team Udayavani, Aug 17, 2021, 12:09 PM IST
ಹೊಸಪೇಟೆ : ರಾಜ್ಯದ ನೀರು ಉಪಯೋಗಿಸಲು ಯಾರ ಅಪ್ಪಣೆಯೂ ಬೇಕಿಲ್ಲ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ಮಂಗಳವಾರ ಬಾಗಿನಾ ಅರ್ಪಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೇಕೆದಾಟು ಯೋಜನೆ ವಿಚಾರವಾಗಿ ಅಣ್ಣಾ ಮಲೈ ಹೇಳಿಕೆ ಪ್ರತಿಕ್ರಿಯಿಸಿದ ಅವರು, ರಾಜ್ಯದ ನೀರು ಉಪಯೋಗಿಸಲು ಯಾರ ಅಪ್ಪಣೆ ಯೂ ಅಗತ್ಯವಿಲ್ಲ.
ತಮಿಳುನಾಡು ಬಿಜೆಪಿ ಘಟಕದ ಅದ್ಯಕ್ಷ ಅಣ್ಣಾ ಮಲೈ ಅವರು ತಮ್ಮ ರಾಜ್ಯ ಹಿತದೃಷ್ಟಿಯಿಂದ ಮಾತನಾಡಿದ್ದಾರೆ. ಸದ್ಯ ಪ್ರಕರಣ ನ್ಯಾಯಾಲಯದ ಅಂಗಳದಲ್ಲಿ ಇರುವುದರಿಂದ ಈ ಕುರಿತು ಹೆಚ್ಚು ಹೇಳಲಾರೆ ಎಂದರು.
ಇದನ್ನೂ ಓದಿ :ಪುತ್ತೂರು : ತಡರಾತ್ರಿ ಜಾತಿ ನಿಂದನೆ ಮಾಡಿ ಹಲ್ಲೆ : ಮಹಿಳೆಯ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ