Watch: ವರದಕ್ಷಿಣೆಗೆ ಬೇಡಿಕೆ ಇಟ್ಟ ವರನನ್ನು ಮರಕ್ಕೆ ಕಟ್ಟಿ ಹಾಕಿ ಒತ್ತೆಯಾಳನ್ನಾಗಿಸಿದ್ರು!

ಸಂಧಾನಕ್ಕಾಗಿ ಮಾತುಕತೆ ನಡೆಸಿದ್ದರೂ ಕೂಡಾ ಅದು ವಿಫಲವಾಗಿತ್ತು.

Team Udayavani, Jun 16, 2023, 11:22 AM IST

Watch: ವರದಕ್ಷಿಣೆಗೆ ಬೇಡಿಕೆ ಇಟ್ಟ ವರನನ್ನು ಮರಕ್ಕೆ ಕಟ್ಟಿ ಹಾಕಿ ಒತ್ತೆಯಾಳನ್ನಾಗಿಸಿದ್ರು!

ಲಕ್ನೋ: ವಿವಾಹ ಮಂಟಪದಲ್ಲಿ ವರ, ವಧುವಿನ ಕೊರಳಿಗೆ ಮಾಲೆಯನ್ನು ಹಾಕುವ ಮೊದಲು ವರದಕ್ಷಿಣಿಗೆ ಬೇಡಿಕೆ ಇಟ್ಟಿದ್ದ, ಇದರಿಂದ ವಧುವಿನ ಪೋಷಕರು ಆಘಾತಕ್ಕೊಳಗಾಗಿದ್ದರು. ಬಳಿಕ ವರನನ್ನು ಮರಕ್ಕೆ ಕಟ್ಟಿಹಾಕಿ ಒತ್ತೆಯಾಳನ್ನಾಗಿ ಇರಿಸಿಕೊಂಡ ಘಟನೆ ಉತ್ತರಪ್ರದೇಶದ ಪ್ರತಾಪ್‌ ಗಢದಲ್ಲಿ ನಡೆದಿದೆ.

ಇದನ್ನೂ ಓದಿ:UCC: ಧರ್ಮಗುರುಗಳು ಮಠದಲ್ಲಿದ್ದು ಪೂಜೆ ನಡೆಸಬೇಕು, ರಾಜಕೀಯವಲ್ಲ; ಚಂದ್ರಶೇಖರ್ ರಾವ್ ಗುಡುಗು

ವರನನ್ನು ಮರಕ್ಕೆ ಕಟ್ಟಿ ಹಾಕಿ, ಒತ್ತೆಯಾಳನ್ನಾಗಿ ಇರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿವಾಹ ಮಂಟಪದಲ್ಲಿ ವಧು-ವರ ಹಾರ ಬದಲಾಯಿಸಿಕೊಳ್ಳುವ ಸಮಯದಲ್ಲೇ, ವರ ಅಮರ್‌ ಜಿತ್‌ ವರ್ಮಾ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದ.

ಈ ಸಂದರ್ಭದಲ್ಲಿ ಅಮರ್‌ ಜಿತ್‌ ಕುಟುಂಬ ಸದಸ್ಯರು, ಗೆಳೆಯರು ವಧುವಿನ ಸಂಬಂಧಿಕರ ಜೊತೆ ಅನುಚಿತವಾಗಿ ನಡೆದುಕೊಂಡಿದ್ದು, ಇದರಿಂದಾಗಿ ಎರಡು ಕುಟುಂಬಗಳ ನಡುವೆ ಹೊಯ್‌ ಕೈ ನಡೆದಿರುವುದಾಗಿ ವರದಿ ತಿಳಿಸಿದೆ.

ತೀವ್ರ ಆಕ್ರೋಶಗೊಂಡಿದ್ದ ವಧುವಿನ ಸಂಬಂಧಿಕರು ವರನನ್ನು ಹಲವು ಗಂಟೆಗಳ ಕಾಲ ಮರಕ್ಕೆ ಕಟ್ಟಿ ಹಾಕಿದ್ದರು. ಎರಡು ಕುಟುಂಬಗಳ ಹಿರಿಯರು ಸಂಧಾನಕ್ಕಾಗಿ ಮಾತುಕತೆ ನಡೆಸಿದ್ದರೂ ಕೂಡಾ ಅದು ವಿಫಲವಾಗಿತ್ತು.


ವಿಷಯ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ವರನನ್ನು ಬಂಧಮುಕ್ತಗೊಳಿಸಿ ಪೊಲೀಸ್‌ ಠಾಣೆಗೆ ಕರೆದೊಯ್ದಿದ್ದರು. ಪೊಲೀಸ್‌ ಠಾಣೆಯಲ್ಲೂ ಸಂಧಾನ ವಿಫಲಗೊಂಡಿರುವುದಾಗಿ ಪೊಲೀಸ್‌ ಠಾಣಾಧಿಕಾರಿ ಮಂಥಾತಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.