ವಧುವಿನ ಕಾಲು ಹಿಡಿದ ವರ! ಫೋಟೊ ವೈರಲ್…

ಜಾಲತಾಣದಲ್ಲಿ ಫೋಟೋ ವೈರಲ್‌ ಆಗಿದೆ. ಜತೆಗೆ ವರನ ವರ್ತನೆ ಬಗ್ಗೆ ಪರ ವಿರೋಧದ ಚರ್ಚೆಗಳೂ ಶುರುವಾಗಿವೆ.

Team Udayavani, Jun 3, 2021, 12:29 PM IST

ವಧುವಿನ ಕಾಲು ಹಿಡಿದ ವರ! ಫೋಟೊ ವೈರಲ್…

ಲಕ್ನೋ: ಮದುವೆ ಸಮಯದಲ್ಲಿ ಪತಿಯ ಕಾಲಿಗೆ ಪತ್ನಿ ನಮಸ್ಕರಿಸುವ ಸಂಪ್ರ ದಾಯವಿದೆ. ಆದರೆ ಪತ್ನಿಯ ಕಾಲಿಗೆ ಪತಿಯೇ ನಮಸ್ಕರಿಸಿದರೆ ಹೇಗಿರುತ್ತದೆ? ಉತ್ತರ ಪ್ರದೇಶದಲ್ಲಿ ಇಂಥದ್ದೊಂದು ವಿಶೇಷ ಘಟನೆ ನಡೆ ದಿದ್ದು, ಡಾ| ಅಜಿತ್‌ ವರಾÌಂಡ್ಕರ್‌ ಅವರು ಇದರ ಫೋಟೋ ಟ್ವೀಟ್‌ ಮಾಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಈ ಫೋಟೋ ಮತ್ತು ವೀಡಿಯೋ ವೈರಲ್‌ ಆಗಿ, ಬಹಳ ಮೆಚ್ಚುಗೆ  ಯನ್ನೂ ಪಡೆದುಕೊಂಡಿದೆ. ಆದರೆ, ಈ ಮದುವೆ ಎಲ್ಲಿ ನಡೆದದ್ದು ಎಂಬ ಬಗ್ಗೆ ಅವರು ಉಲ್ಲೇಖಿಸಿಲ್ಲ.

ಇದನ್ನೂ ಓದಿ:ಮತ್ತೊಂದು ದೇಶಿ ಲಸಿಕೆ: 30 ಕೋಟಿ ಡೋಸ್ ಬಯಾಲಾಜಿಕಲ್ ಇ ಕೋವಿಡ್ ಲಸಿಕೆಗಾಗಿ ಕೇಂದ್ರ ಒಪ್ಪಂದ

ವರ ಮಾಡಿದ ಕೆಲಸ ನೋಡಿ, ಆತನ ಕುಟುಂಬ ಸದಸ್ಯರು ಮತ್ತು ಮದುವೆಗೆ ಆಗಮಿಸಿದ್ದವರೆಲ್ಲ ಬೆಕ್ಕಸ ಬೆರಗಾಗಿ ಹೋಗಿದ್ದಾರೆ. ವಧುವಿನ ಕಾಲಿಗೆ ವರ ಬೀಳುತ್ತಿದ್ದಂತೆ ಪುರೋಹಿತರು ಮತ್ತು ಇತರರು ಆಕ್ಷೇಪಿಸಿದ್ದಾರೆ. ಆಗ ವರ ನೀಡಿದ ಉತ್ತರ ಅವರನ್ನು ಮೌನವಾಗಿಸಿತು.

“ಪತ್ನಿಯಾಗಿ ಬಂದ ವಧು ನನ್ನ ಕುಟುಂಬಕ್ಕೆ ಭಾಗ್ಯಲಕ್ಷ್ಮಿ. ಅವಳು ನಮ್ಮ ವಂಶವನ್ನು ವೃದ್ಧಿಸು ವವಳು. ನಾನು ತಂದೆಯಾಗಲು ಆಕೆ ಕಾರಣಳಾಗುತ್ತಾಳೆ. ತನ್ನ ಕುಟುಂಬವನ್ನು ಬಿಟ್ಟು ನನ್ನ ಮನೆ ಸೇರುವ ಆಕೆ ಹೊಸ ಜೀವನ ಶುರು ಮಾಡುತ್ತಾಳೆ. ಆಕೆ ನನ್ನ ಹೆತ್ತವರನ್ನು ಗೌರವಿಸುತ್ತಾಳೆ. ಇಷ್ಟೆಲ್ಲ ಮಾಡುವ ಆಕೆಗೆ ನಾನು ಗೌರವ ನೀಡಿದರೆ ತಪ್ಪೇನಿದೆ’ ಎಂಬ ವರನ ಪ್ರಶ್ನೆಗೆ ಎಲ್ಲರೂ ಗಪ್‌ ಚುಪ್‌ ಆಗಿದ್ದಾರೆ.

ಕೊನೆಗೆ, ನವದಂಪತಿಗೆ ಶುಭ ಹಾರೈಸಿ ಬಂಧು ಬಾಂಧವರು ಸವಿಯೂಟ ಉಂಡು ತೆರಳಿದ್ದಾರೆ. ಇತ್ತ ಜಾಲತಾಣದಲ್ಲಿ ಫೋಟೋ ವೈರಲ್‌ ಆಗಿದೆ. ಜತೆಗೆ ವರನ ವರ್ತನೆ ಬಗ್ಗೆ ಪರ ವಿರೋಧದ ಚರ್ಚೆಗಳೂ ಶುರುವಾಗಿವೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.