ಅಧಿಕಾರದಿಂದ ನಿರ್ಗಮನಕ್ಕೂ ಮುನ್ನ ರಾಜ್ಯದ ರೈತರಿಗೆ ಬಂಪರ್ ಗಿಫ್ಟ್ ಕೊಟ್ಟ ಎಚ್ ಡಿಕೆ!
Team Udayavani, Jul 24, 2019, 5:29 PM IST
ಬೆಂಗಳೂರು:ವಿಶ್ವಾಸಮತ ಯಾಚನೆಗೂ ಮುನ್ನ ರಾಜ್ಯ ಸರ್ಕಾರ ಋಣಮುಕ್ತ ಕಾಯ್ದೆಯನ್ನು ಜಾರಿಗೊಳಿಸಿದ್ದು, ಇದರಿಂದ ಕಡಿಮೆ ಭೂಮಿ ಹೊಂದಿದ ರೈತರಿಗೆ ಅನುಕೂಲವಾಗಲಿದೆ. ಈ ಕಾಯ್ದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕರಿಸಿದ್ದಾರೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಂಪರ್ ಗಿಫ್ಟ್ ನೀಡಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಡಿಮೆ ಭೂಮಿ ಹೊಂದಿರುವ ರೈತರು ಅಥವಾ ವಾರ್ಷಿಕ 1.20 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಹೊಂದಿರುವ ರೈತರಿಗಾಗಿ ಋಣಮುಕ್ತ ಕಾಯ್ದೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.
ಖಾಸಗಿ ಲೇವಾದೇವಿದಾರರಿಂದ ಸಾಲ ಪಡೆದವರಿಗೆ ಒನ್ ಟೈಮ್ ರಿಲೀಫ್. 1.20 ಲಕ್ಷ ಆದಾಯ ಹೊಂದಿರುವವರು ಕೈ ಸಾಲ, ಚಿನ್ನ ಅಡವಿಟ್ಟವರು 90 ದಿನದೊಳಗೆ ನೋಡಲ್ ಅಧಿಕಾರಿಯನ್ನು ಭೇಟಿಯಾಗಿ ದಾಖಲೆ ತಂದು ಕೊಟ್ಟದರೆ ಸಾಲಮನ್ನಾ ಆಗಲಿದೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್