ದಿ. ದೇವರಾಜ ಅರಸ್ ಹೆಸರು ಅಜರಾಮರಗೊಳಿಸಲು ಹುಣಸೂರು ಜಿಲ್ಲೆ ಆಗಲೇಬೇಕು: ಎಚ್. ವಿಶ್ವನಾಥ್
Team Udayavani, May 13, 2020, 12:35 PM IST
ಮೈಸೂರು: ಮಾಜಿ ಮುಖ್ಯಮಂತ್ರಿ ದಿವಂಗತ. ದೇವರಾಜ ಅರಸ್ ಅವರ ಹೆಸರನ್ನು ಅಜರಾಮರಗೊಳಿಸಲು ಹುಣಸೂರು ಜಿಲ್ಲೆ ಆಗಲೇಬೇಕು ಎಂದು ಎಚ್. ವಿಶ್ವನಾಥ್ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹುಣಸೂರು ಜಿಲ್ಲೆ ಆಗಲೇಬೇಕು ಇದಕ್ಕಾಗಿ ಉನ್ನತ ಹೋರಾಟ ಸಮಿತಿಯನ್ನೂ ರಚನೆ ಮಾಡುತ್ತೇವೆ ಜೊತೆಗೆ ಯಾಕಾಗಿ ಜಿಲ್ಲೆ ಆಗಬೇಕೂಂತ ಜನರಲ್ಲಿ ಅಭಿಪ್ರಾಯ ಮೂಡಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಗೆದ್ದವರು ಮಾತ್ರ ಜನರಿಗೆ ಉತ್ತರದಾಯಿತ್ವವೇ, ಸೋತವರು ಜನಪರ ಹೋರಾಟ ಮಾಡುವಂತಿಲ್ಲವೇ ವಕೀಲ, ಶಾಸಕ, ಸಚಿವ, ಸಂಸದನಾಗಿ ನನಗೆ ಅನುಭವವಿದೆ.
ನಾನು ಯಾರು ಹುಣಸೂರು ಪ್ರತ್ಯೇಕ ಜಿಲ್ಲೆ ಮಾಡೋಕೆ ಅಂತಾ ಸಾ.ರಾ.ಮಹೇಶ್ ಪ್ರಶ್ನೆ ಮಾಡಿದ್ದಾರೆ ಹಾಗಾದರೆ ಕೆ.ಆರ್. ನಗರದ ಸಾಲಿಗ್ರಾಮ ಪ್ರತ್ಯೇಕ ತಾಲೂಕಿಗೆ ಯಾಕೆ ಶಿಫಾರಸು ಮಾಡಿದಿರಿ ಎಂದು ತಿರುಗೇಟು ನೀಡಿದರು.
ಮೈಸೂರು ಜಿಲ್ಲೆ ಭೌಗೋಳಿಕವಾಗಿ ವಿಶಾಲವಾಗಿದೆ ಆಡಳಿತ ಚುರುಕಾಗಿಸಲು ಹುಣಸೂರು ಜಿಲ್ಲೆ ಮಾಡಬೇಕಾಗಿದೆ ಇಂತಹ ಪ್ರಯತ್ನಕ್ಕೆ ಮಾಜಿ ಸಚಿವರಾದ ನೀವು ಸಹಕಾರ ಕೊಡಬೇಕು ಎಂದು ಸಾ.ರಾ. ಮಹೇಶ್ ಗೆ ಎಚ್. ವಿಶ್ವನಾಥ್ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್