ಹಲಾಲ್ ಕಟ್ ವಿವಾದ: ಸಿ.ಟಿ. ರವಿ ಸರಕಾರದ ಭಾಗವಲ್ಲ: ಸಚಿವ ನಾಗೇಶ್
Team Udayavani, Apr 6, 2022, 10:15 PM IST
ಬೆಂಗಳೂರು: ಹಲಾಲ್ ಕಟ್ ಮಾಂಸವನ್ನು ಖರೀದಿ ಮಾಡಬಾರದೆಂದು ಸರಕಾರ ಅಥವಾ ಯಾವುದೇ ಸಚಿವರು ಹೇಳಿಕೆ ನೀಡಿಲ್ಲ. ಸಿ.ಟಿ. ರವಿ ಸರಕಾರದ ಭಾಗವಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.
ಹಲಾಲ್ ಮಾಂಸ ಖರೀದಿ ಮಾಡದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರಲ್ಲಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಿ.ಟಿ. ರವಿ ಅವರು ದೇಶದ ಪ್ರಜೆಯಾಗಿ ಹೇಳಿಕೆ ನೀಡಿದ್ದಾರೆ. ಮಾಂಸ ತಿನ್ನುವುದು ಮತ್ತು ಖರೀದಿ ಮಾಡುವುದು ಜನರ ವೈಯಕ್ತಿಕ ವಿಚಾರ ಎಂದರು.
ಇದನ್ನೂ ಓದಿ:ಜಗನ್ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್ರಚನೆ
ಮಾವು ಖರೀದಿ ಮಾಡುವುದು ಮತ್ತು ಮಾರಾಟ ಮಾಡುವುದು ಕೂಡ ವ್ಯಾಪಾರಿಗಳು ಹಾಗೂ ಮಾಲಕರ ವೈಯಕ್ತಿಕ ವಿಚಾರ. ಎಲ್ಲ ಕಂಪೆನಿಗಳು ತಮ್ಮ ಸಂಸ್ಥೆಯ ವಸ್ತುಗಳನ್ನು ಖರೀದಿ ಮಾಡುವಂತೆ ಪ್ರಚಾರ ಮಾಡುತ್ತವೆ. ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳ ಬುದ್ಧಿ ಕೆಲಸ ಮಾಡುತ್ತದೆ. ಅಂತಿಮವಾಗಿ ಕೊಳ್ಳುವುದು, ಬಿಡುವುದು ಜನರ ವಿವೇಚನೆಗೆ ಬಿಟ್ಟ ವಿಚಾರ ಎಂದು ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ