ಕರಾವಳಿ ಕಾವಲು ಪಡೆಗೆ ಎಚ್‌ಎಎಲ್‌ನ 3 ಹೆಲಿಕಾಪ್ಟರ್‌


Team Udayavani, Jun 13, 2021, 7:20 AM IST

ಕರಾವಳಿ ಕಾವಲು ಪಡೆಗೆ ಎಚ್‌ಎಎಲ್‌ನ 3 ಹೆಲಿಕಾಪ್ಟರ್‌

ಹೊಸದಿಲ್ಲಿ: ಕೇಂದ್ರ ಸರಕಾರಿ ಸ್ವಾಮ್ಯದ ಹಿಂದೂಸ್ಥಾನ್‌ ಏರೊನಾಟಿಕ್ಸ್‌ ಲಿ. (ಎಚ್‌ಎಎಲ್‌) ತಯಾರಿಸಿರುವ ಎಎಲ್‌ಎಚ್‌ ಎಂ.ಕೆ.-3 ಮಾದರಿಯ 3 ಅತ್ಯಾಧುನಿಕ ಲಘು ಹೆಲಿಕಾಪ್ಟರ್‌ಗಳು ಭಾರತೀಯ ಕರಾವಳಿ ಕಾವಲು ಪಡೆಗೆ ಸೇರ್ಪಡೆಗೊಂಡಿವೆ.

ಕರಾವಳಿ ಕಾವಲುಪಡೆ ದಿಲ್ಲಿ ಕೇಂದ್ರ ಕಚೇರಿ ಮತ್ತು ಬೆಂಗಳೂರಿನ ಎಚ್‌ಎಎಲ್‌ ಹೆಲಿಕಾಪ್ಟರ್‌ ಎಂಆರ್‌ಒ ವಿಭಾಗದೊಂದಿಗೆ ಶನಿವಾರ ನಡೆದ ವರ್ಚುವಲ್‌ ಸಮಾರಂಭ ದಲ್ಲಿ ರಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ| ಅಜಯ್‌ ಕುಮಾರ್‌ ಈ ಹೆಲಿಕಾಪ್ಟರ್‌ಗಳನ್ನು ವಿಧ್ಯುಕ್ತವಾಗಿ ಕರಾವಳಿ ಕಾವಲು ಪಡೆಗೆ ಸೇರ್ಪಡೆಗೊಳಿಸಿದರು.

ಕರಾವಳಿ ಕಾವಲು ಪಡೆಯ ಬಳಿ ಈಗಾಗಲೇ ಇರುವ ಎಎಲ್‌ಎಚ್‌ ಎಂಕೆ-3 ಮಾದರಿಯ ಹೆಲಿಕಾಪ್ಟರ್‌ ಸಮೂಹಕ್ಕೆ ಈ ಮೂರು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿವೆ. ಕರಾವಳಿ ಪಡೆಯ ನೆಲೆಗಳು ಇರುವ ಭುವನೇಶ್ವರ, ಪೋರ್‌ಬಂದರ್‌, ಚೆನ್ನೈ ಮತ್ತು ಕೊಚ್ಚಿಯಲ್ಲಿ ಇವು ಕಾರ್ಯ ನಿರ್ವಹಿಸುತ್ತವೆ ಎನ್ನಲಾಗಿದೆ.

ಹೆಲಿಕಾಪ್ಟರ್‌ಗಳ ವಿಶೇಷತೆ
ಈ ಹೆಲಿಕಾಪ್ಟರ್‌ಗಳು ಸರ್ವೇಲನ್ಸ್‌ ರಾಡಾರ್‌, ಎಲೆಕ್ಟ್ರೋ ಆಪ್ಟಿಕ್‌ ಪಾಡ್‌, ಮೆಡಿಕಲ್‌ ಇಂಟೆನ್ಸಿವ್‌ ಕೇರ್‌ ಯೂನಿಟ್‌, ಹೈ ಇಂಟೆನ್ಸಿಟಿ ಸರ್ಚ್‌ ಲೈಟ್‌, ಮೆಷಿನ್‌ ಗನ್‌ ಮುಂತಾದ ಸೌಲಭ್ಯಗಳನ್ನು ಹೊಂದಿವೆ.

ಟಾಪ್ ನ್ಯೂಸ್

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.