ಬಿಎಸ್‌ವೈ ಬಿಜೆಪಿ ಬಿಟ್ಟು ಬರ್ತಾರೆ ಮಂತ್ರಿ ಮಾಡಿ ಸಾಕು ಎಂದಿದ್ದ ಶೋಭಾ ಕರಂದ್ಲಾಜೆ- HDK


Team Udayavani, Jan 23, 2020, 5:34 PM IST

HDK

ಬೆಂಗಳೂರು: ಯಡಿಯೂರಪ್ಪ ಅವರನ್ನು ಮಂತ್ರಿ ಮಾಡಿಸಿ ಸಾಕು ಬಿಜೆಪಿ ಬಿಟ್ಟು ಬರ್ತಾರೆ ಎಂದು ಸಂಧಾನಕ್ಕೆ ಬಂದಿದ್ದ ಶೋಭಾ ಕರಂದ್ಲಾಜೆ ಈಗ ನನ್ನ ಬಗ್ಗೆ ಮಾತನಾಡುತ್ತಾರೆ. ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್‌ ಸಮಾವೇಶದಲ್ಲಿ “ಕುಮಾರಸ್ವಾಮಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ’ ಎಂಬ ಶೋಭಾ ಕರಂದ್ಲಾಜೆ ಅವರ ಟ್ವೀಟ್‌ ಪ್ರಸ್ತಾಪಿಸಿದ ಅವರು, ಮಹಾನ್‌ ನಾಯಕಿ ಶೋಭಾ ಕರಂದ್ಲಾಜೆ ಅವರು ಒಂದು ಟ್ವೀಟ್‌ ಮಾಡಿದ್ದಾರೆ. ಆ ಮಾಹಾತಾಯಿಗೆ ನೆನಪಿಸೋಕೆ ಇಷ್ಟಪಡುತ್ತೇನೆ.

ವಿಧಾನಸಭೆಯಲ್ಲಿ ಕೊನೆಯ ಸಾಲಿನಲ್ಲಿ ಕೂತಿದ್ದವನಿಗೆ ಚೀಟಿ ಕಳುಹಿಸಿದ್ದು ಯಾರು? ಒಂದು ಮಂತ್ರಿ ಸ್ಥಾನ ಕೊಡಿ, ಬಿಜೆಪಿಗೆ ರಾಜೀನಾಮೆ ಕೊಟ್ಟು ಬರ್ತೀನಿ ಅಂತ ಕಾಲು ಕಟ್ಟಿದ್ದು ಯಾರು? ಎಂದು ಪ್ರಶ್ನಿಸಿದರು.

ರೇವಣ್ಣನ ಸರ್ಕಾರಿ ಮನೆಯಲ್ಲಿ ನೀವೂ ರಾಮಚಂದ್ರೇಗೌಡರು ಬಂದಿರಲಿಲ್ವ ತಾಯಿ, ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಮಾತನಾಡಿ ಇಲ್ಲದಿದ್ದರೆ ನಾನೂ ಸಾಕಷ್ಟು ಸಂಗತಿ ಬಯಲು ಮಾಡಬೇಕಾಗುತ್ತದೆ ಎಂದು ಹೇಳಿದರು.

ಕುಮಾರಸ್ವಾಮಿಗೂ ಮಂಗಳೂರಿಗೆ ಏನ್‌ ಸಂಬಂಧ ಅಂತ ಕೇಳ್ತಾರೆ. ಹಾಗಾದರೆ ಕನಕಪುರಕ್ಕೂ ಕಲ್ಲಡ್ಕ ಪ್ರಭಾಕರ ಭಟ್ಟರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ಬಗ್ಗೆ ಭಯ ಇಲ್ಲ, ನನ್ನ ಬಗ್ಗೆ ಭಯ ಇದೆ. ಹೀಗಾಗಿಯೇ ಪ್ರತಿಯೊಂದಕ್ಕೂ ನನ್ನ ವಿರುದ್ಧ ಮಾತನಾಡುತ್ತಾರೆ ಎಂದು ಹೇಳಿದರು.

ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ ಕುಮಾರಸ್ವಾಮಿ, ಲಿಂಗಾಯಿತರ ಸಮಾಜವನ್ನು, ನನ್ನನ್ನು ಕೈ ಬಿಡ್ತೀರಾ ಎಂದು ಕೇಳ್ತೀರಾ ಯಡಿಯೂರಪ್ಪನವರೇ. ನಿಮ್ಮ ಯೋಗ್ಯತೆಗೆ ರೈತರ ಸಾಲ ವಾಪಸ್‌ ತಗೊಳ್ಳಿ ಅಂತ ಆದೇಶ ಹೊರಡಿಸ್ತೀರಾ. ಇವತ್ತು ಹಳ್ಳಿ ಹಳ್ಳಿಗೆ ಹೋಗಿ ಕೇಳಿ, ನಿಮ್ಮ ಬಗ್ಗೆ ಏನ್‌ ಹೇಳ್ತಾರೆ ನೋಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವೀರಶೈವ ಲಿಂಗಾಯಿತರು ಗಮನಿಸಬೇಕು. ಯಡಿಯೂರಪ್ಪ ಅವರನ್ನು ಯಾವ ರೀತಿ ನಡೆಸಿಕೊಳ್ಳುತ್ತಿದ್ದಾರೆ ಬಿಜೆಪಿ ನಾಯಕರು. ಇದೊಂದು ಮುಖ್ಯಮಂತ್ರಿ ಪದವೀನಾ ಒಬ್ಬ ಮುಖ್ಯಮಂತ್ರಿಯನ್ನು ಈ ರೀತಿಯ ನಡೆಸಿಕೊಳ್ಳೋದು. ರಾಜಭವನಕ್ಕೆ ಹೋದರೆ ಮುಖ್ಯಮಂತ್ರಿಗೆ ಎಂಟ್ರಿ ಇಲ್ಲ.

ಅವರನ್ನು ಐಡಿ ಕಾರ್ಡ್‌ ಕೇಳ್ತಾರೆ. ಹುಬ್ಬಳ್ಳಿಗೆ ಹೋದಾಗ ಯಡಿಯೂರಪ್ಪನವರಿಗೆ ಬೈ ಹೇಳಿ ದಾವೋಸ್‌ಗೆ ಹೋಗು ಅಂತ ಕೇಳುಹಿಸಿದರು. ಈ ರೀತಿ ಪರಿಸ್ಥಿತಿ ಯಾಕ್‌ ಬೇಕು ಮಾಧ್ಯಮಗಳು ರಾಜಾಹುಲಿ ರಾಜಾಹುಲಿ ಅಂತಾರೆ. ಆದರೆ, ಅವರ ಪರಿಸ್ಥಿತಿ ಹೇಗಿದೆ ಎಂದಾಗ ಕಾರ್ಯಕರ್ತರು ರಾಜಾಇಲಿ ಎಂದು ಘೋಷಣೆ ಹಾಕಿ ಲೇವಡಿ ಮಾಡಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.