ಪಕ್ಷದ ಕಾರ್ಯಕರ್ತರೊಂದಿಗೆ ಎಚ್.ಡಿ.ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್
Team Udayavani, Jul 21, 2020, 10:33 PM IST
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಪಕ್ಷದ ಕಾರ್ಯಕರ್ತರೊಂದಿಗೆ ಬುಧವಾರ ಜೂಮ್ ಆ್ಯಪ್ ಮೂಲಕ ನೇರವಾಗಿ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ಕೋವಿಡ್ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಲು ಹಾಗೂ ಮುಂದೆ ಪಕ್ಷ ಸಂಘಟನೆಯ ರೂಪು-ರೇಷೆಗಳ ಬಗ್ಗೆ ಕಾರ್ಯಕರ್ತರ ಜತೆ ಮುಕ್ತವಾಗಿ ಚರ್ಚಿಸಲಿದ್ದಾರೆ.
ಬೆಳಗ್ಗೆ 11.30 ಕ್ಕೆ ಸಂವಾದ ಆರಂಭವಾಗಲಿದ್ದು, ರಾಜ್ಯದ ಯಾವುದೇ ಭಾಗದಿಂದಾದರೂ ಕಾರ್ಯಕರ್ತರು ಕುಮಾರಸ್ವಾಮಿಯವರ ಜತೆ ಸಂವಾದ ನಡೆಸಲು ಅನುಕೂಲವಾಗುವಂತೆ ಜೂಮ್ ಆ್ಯಪ್ನ ಮೀಟಿಂಗ್ ಐಡಿ ಹಾಗೂ ಪಾಸ್ವರ್ಡ್ ನೀಡಲಾಗಿದೆ.
ಕಳೆದ ವರ್ಷ ಜುಲೈ 22 ಕ್ಕೆ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿಯವರು ರಾಜಕೀಯ ಸ್ಥಿತ್ಯಂತರಗಳ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ