ಅತ್ತಿಗೆ ಜತೆ ಅನೈತಿಕ ಸಂಬಂಧ…ಅಗ್ನಿಪರೀಕ್ಷೆ ಎದುರಿಸಿದ ತೆಲಂಗಾಣ ವ್ಯಕ್ತಿ!

ಹಳ್ಳಿಗರು ಅಗ್ನಿಪರೀಕ್ಷೆ ಗೊಳಪಡುವಂತೆ ಸೂಚಿಸಿದ್ದರು

Team Udayavani, Mar 3, 2023, 11:16 AM IST

ಅತ್ತಿಗೆ ಜತೆ ಅನೈತಿಕ ಸಂಬಂಧ…ಅಗ್ನಿಪರೀಕ್ಷೆ ಎದುರಿಸಿದ ತೆಲಂಗಾಣ ವ್ಯಕ್ತಿ!

ಹೈದರಾಬಾದ್‌: ರಾಮಾಯಣದಲ್ಲಿ ಸೀತಾಮಾತೆ ತನ್ನ ಪಾವಿತ್ರ್ಯವನ್ನು ಸಾಬೀತು ಮಾಡಲು ಅಗ್ನಿಪರೀಕ್ಷೆಗೊಳಗಾಗಿದ್ದು ಜನಜನಿತ ಕಥೆ. ಇದೀಗ ಅಂತಹದ್ದೊಂದು ಘಟನೆ ತೆಲಂಗಾಣ ರಾಜ್ಯದ ಬಂಜಾರುಪಲ್ಲಿ ಎಂಬ ಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ:ಇಂದೋರ್ ಟೆಸ್ಟ್ ಗೆದ್ದು ತಿರುಗೇಟು ನೀಡಿದ ಆಸ್ಟ್ರೇಲಿಯಾ: ರೋಹಿತ್ ಪಡೆಗೆ ಮುಖಭಂಗ

ಅಕ್ರಮ ಸಂಬಂಧದ ಆರೋಪದ ಕುರಿತು ಗಂಡ, ಹೆಂಡತಿ ನಡುವೆ ಪ್ರತಿದಿನ ಜಗಳ ನಡೆಯುತ್ತಿತ್ತು. ಕೊನೆಗೆ ಈ ಪ್ರಕರಣ ಊರಿನ ಹಿರಿಯರ ಪಂಚಾಯ್ತಿ ಕಟಕಟೆ ಏರಿತ್ತು. ಇದರ ಪರಿಣಾಮ ಆ ವ್ಯಕ್ತಿ ತನ್ನ ಅಣ್ಣನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿಲ್ಲ ಎಂದು ಸಾಬೀತುಪಡಿಸಲು, ಹಳ್ಳಿಗರು ಅಗ್ನಿಪರೀಕ್ಷೆ ಗೊಳಪಡುವಂತೆ ಸೂಚಿಸಿದ್ದರು. ಅದರಂತೆ ಆ ವ್ಯಕ್ತಿ ಚೆನ್ನಾಗಿ ಉರಿಯುತ್ತಿದ್ದ ಕೆಂಡದ ಮಧ್ಯೆದಲ್ಲಿದ್ದ ಕಬ್ಬಿಣದ ರಾಡನ್ನು ಕೈಯಲ್ಲಿ ಹಿಡಿದುಕೊಳ್ಳಲು ಒಪ್ಪಿಕೊಂಡಿದ್ದ.

ಅಗ್ನಿಕುಂಡಕ್ಕೆ ಮೂರು ಪ್ರದಕ್ಷಿಣೆ ಹಾಕಿ ಬೆಂಕಿಯಲ್ಲಿ ಉರಿಯುತ್ತಿದ್ದ ಕಬ್ಬಿಣದ ಸರಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ. ಅಚ್ಚರಿ ಎಂಬಂತೆ ಆತನ ಕೈ ಸುಟ್ಟು ಹೋಗದೆ ಯಥಾಸ್ಥಿತಿಯಲ್ಲೇ ಇತ್ತು. ಜಾತಿ ಮುಖಂಡರ ಪದ್ಧತಿ ಪ್ರಕಾರ, ಒಂದು ವೇಳೆ ಬಿಸಿಯಾದ ಕಬ್ಬಿಣದ ಸರಳನ್ನು ಕೈಯಲ್ಲಿ ಹಿಡಿದುಕೊಂಡಾಗ ಕೈಸುಡದೇ ಇದ್ದರೆ, ಆತ ಅಗ್ನಿಪರೀಕ್ಷೆಯಲ್ಲಿ ನಿರಪರಾಧಿ ಎಂಬುದು ಸಾಬೀತಾದಂತೆ.

ಆದರೆ ಆತ ಅಗ್ನಿಪರೀಕ್ಷೆಯಲ್ಲಿ ತನ್ನ ನಿಷ್ಠೆಯನ್ನು ಸಾಬೀತುಪಡಿಸಿದ್ದರು ಕೂಡಾ ಇದನ್ನು ಪಂಚಾಯ್ತಿಗೆ ಸೇರಿದ್ದ ವ್ಯಕ್ತಿಗಳು ಮನ್ನಿಸಿಲ್ಲ. ವ್ಯಕ್ತಿಗೆ ತಪ್ಪನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸಿದ್ದಾರೆ. ಈಗ ವ್ಯಕ್ತಿಯ ಪತ್ನಿ ಪೊಲೀಸ್‌ ದೂರನ್ನು ನೀಡಿದ್ದಾರೆ. ಇದರ ವಿಡಿಯೊ ಎಲ್ಲ ಕಡೆಗೆ ಹರಿದಾಡುತ್ತಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.