ಈ ಬಾರಿ ಮನೆಯಲ್ಲೇ ಹಬ್ಬ ಆಚರಿಸಿ! ಕೇಂದ್ರ ಆರೋಗ್ಯ ಸಚಿವರ ಸಲಹೆ
Team Udayavani, Oct 12, 2020, 6:30 AM IST
ಹೊಸದಿಲ್ಲಿ: ಜೀವಗಳನ್ನು ಅಪಾಯಕ್ಕೆ ಒಡ್ಡಿ ಹಬ್ಬ ಆಚರಿಸಬೇಕು ಎಂದು ಯಾವ ಧರ್ಮವೂ ಹೇಳುವುದಿಲ್ಲ. ನಿಮ್ಮ ನಿಮ್ಮ ಮನೆಯಲ್ಲೇ ಇದ್ದು ದೇವರನ್ನು ಪ್ರಾರ್ಥಿಸಬಹುದು.
ಮುಂಬರುವ ಹಬ್ಬಗಳ ಋತುವನ್ನು ಗಮನದಲ್ಲಿ ಇರಿಸಿಕೊಂಡು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್ ಈ ಸಲಹೆ ನೀಡಿದ್ದಾರೆ. ದೇಶಾದ್ಯಂತ ಕೊರೊನಾ ವ್ಯಾಪಿಸುವಿಕೆ ಮುಂದುವರಿದಿರುವ ಕಾರಣ ದೇಶವಾಸಿಗಳು ತಮ್ಮ ಸುರಕ್ಷೆಯೊಂದಿಗೆ ರಾಜಿ ಮಾಡಿಕೊಳ್ಳಬಾರದು ಎಂಬ ಸದುದ್ದೇಶದಿಂದ ಅವರು ಈ ಹಿತವಚನ ಹೇಳಿದ್ದಾರೆ.
ಹಬ್ಬ-ಹರಿದಿನಗಳ ನೆಪದಲ್ಲಿ ಜನರು ಗುಂಪುಗೂಡಿ ಒಂದೆಡೆ ಸೇರಿ ಕೊರೊನಾ ಸೋಂಕನ್ನು ಆಹ್ವಾನಿಸದಂತೆ ತಡೆಯುವ ನಿಟ್ಟಿನಲ್ಲಿ ರವಿವಾರ ಅವರು ಸಲಹೆ ನೀಡಿದ್ದಾರೆ.
ಸೋಂಕು ನಾಶವೇ ಧರ್ಮ
ಮನೆಯ ಹೊರಗೆ ಬೆಂಕಿ ಇದೆ ಎಂಬುದು ಗೊತ್ತಿದ್ದರೂ ಧರ್ಮ ಹೇಳುತ್ತದೆ ಎಂದು ನಾವು ಹೊರಗೆ ಹೋಗುವುದಿಲ್ಲ. ಜೀವಗಳನ್ನು ಅಪಾಯಕ್ಕೆ ತಳ್ಳಿ ಹಬ್ಬಗಳನ್ನು ಆಚರಿಸಬೇಕು ಎಂದು ಯಾವ ಧರ್ಮವೂ ಹೇಳುವುದಿಲ್ಲ. ಪ್ರಸ್ತುತ ನಮ್ಮೆಲ್ಲರ ಗುರಿ ಒಂದೇ – ಕೊರೊನಾ ಸೋಂಕನ್ನು ನಾಶ ಮಾಡುವುದು. ಅದನ್ನೇ ನಮ್ಮ ಧರ್ಮವೆಂದು ಭಾವಿಸೋಣ. ಮನೆಗಳಲ್ಲೇ ಇದ್ದು ಕುಟುಂಬ ಸದಸ್ಯರ ಜತೆಗೂಡಿ ಹಬ್ಬದ ಸಂಭ್ರಮವನ್ನು ಸವಿಯೋಣ ಎಂದು ಹರ್ಷವರ್ಧನ್ ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ