ಚಳಿಗಾಲದಲ್ಲಿ ಆರೋಗ್ಯ ಸ್ಥಿರತೆ: ಈ ಯೋಗಾಸನಗಳು ಸಹಕಾರಿ

ಎದೆಯ ಭಾಗವನ್ನು ಬಾಣದಂತೆ ಮೇಲಕ್ಕೆತ್ತಿಕೊಳ್ಳಿ. ಇದನ್ನು 2-3 ಸಲ ಹಾಗೆ ಮಾಡಿ

Team Udayavani, Jan 25, 2021, 11:12 AM IST

ಚಳಿಗಾಲದಲ್ಲಿ ಆರೋಗ್ಯ ಸ್ಥಿರತೆ: ಈ ಯೋಗಾಸನಗಳು ಸಹಕಾರಿ

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕಾಗುತ್ತದೆ. ಹಠಾತ್‌ ಆಗಿ ಶೀತ, ಕೆಮ್ಮಿನಂತಹ ಅನಾರೋಗ್ಯ ಸಮಸ್ಯೆಗಳು ಎದುರಾಗುತ್ತವೆ.
ಈ ಹಿನ್ನೆಲೆಯಲ್ಲಿ ಕೆಲವು ಯೋಗಾಸನಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ವೃಕ್ಷಾಸನ: ನೇರವಾಗಿ ನಿಂತುಕೊಳ್ಳಿ ಮತ್ತು ಮುಂದೆ ಯಾವುದಾದರೂ ವಸ್ತುವಿನ ಮೇಲೆ ನೇರ ದೃಷ್ಟಿಯನ್ನಿಡಲು ಪ್ರಯತ್ನಿಸಿ. ನಿಧಾನವಾಗಿ ಉಸಿರಾಡಿ ಮತ್ತು ಎಡದ ಕಾಲನ್ನು ಮೇಲಕ್ಕೆತ್ತಿ ಮತ್ತು ಇದನ್ನು ಬಲದ ತೊಡೆಯ ಮೇಲಿಡಿ. ಎಡದ ಮೊಣಕಾಲು ಹೊರಗಡೆ ನೋಡುತ್ತಲಿರಲಿ. ಸ್ಥಿರವಾಗಿರುವಾಗ ಕೈಗಳನ್ನು ಬಿಡುಗಡೆ ಮಾಡಿ. ಉಸಿರಾಡಿ ಮತ್ತು ನಿಧಾನವಾಗಿ ಕೈಗಳನ್ನು ಹಾಗೆ ತಲೆಯಿಂದ ಮೇಲಕ್ಕೆತ್ತಿ ಕೈ ಮುಗಿಯಿರಿ. ಉಸಿರನ್ನು ಮೇಲಕ್ಕೆ ಎಳೆದುಕೊಂಡು ಹಾಗೆ ಕೆಲವು ಸೆಕೆಂಡು ಕಾಲ ಇರಿ ಮತ್ತು ನಿಧಾನವಾಗಿ ಸಾಮಾನ್ಯ ಭಂಗಿಗೆ ಬನ್ನಿ.

ಲಾಭಗಳು: ಈ ಆಸನವು ಸಮತೋಲ, ಏಕಾಗ್ರತೆ ಮತ್ತು ಕಾಲುಗಳಲ್ಲಿನ ಸ್ಥಿರತೆ ಸುಧಾರಣೆ ಮಾಡುವುದು. ಜತೆಗೆ ಆತ್ಮವಿಶ್ವಾಸ ಹಾಗೂ ಸ್ವಪ್ರಜ್ಞೆ ನಿರ್ಮಿಸುವುದು.

ಚಕ್ರಾಸನ: ಕೈಗಳು, ಮೊಣಕಾಲುಗಳನ್ನು ಹಾಗೆ ನೆಲದ ಮೇಲಿಡಿ. ಮೊಣಕಾಲುಗಳು ಸೊಂಟದ ಸಮಾನವಾಗಿರಲಿ, ಮೊಣಕೈಯು ಭುಜದ ನೇರಕ್ಕಿರಲಿ. ಉಸಿರಾಡುತ್ತಾ ನೀವು ತಲೆಯನ್ನು ಮೇಲಕ್ಕೆತ್ತಿ, ಹಾಗೆ ಎದೆಯ ಭಾಗವನ್ನು ಬಾಣದಂತೆ ಮೇಲಕ್ಕೆತ್ತಿಕೊಳ್ಳಿ. ಇದನ್ನು 2-3 ಸಲ ಹಾಗೆ ಮಾಡಿ ಮತ್ತು ಉಸಿರನ್ನು ಬಿಡುತ್ತಾ ಹಾಗೆ ಹಿಂದಕ್ಕೆ ಬನ್ನಿ.

ಲಾಭಗಳು: ಈ ಯೋಗಾಸನದಿಂದ ಬೆನ್ನುಹುರಿಯ ಸಮಸ್ಯೆ ಕಡಿಮೆಯಾಗುತ್ತದೆ. ಜತೆಗೆ ಇದು ಕುತ್ತಿಗೆ ಮತ್ತು ಬೆನ್ನಿನ ಭಾಗದಲ್ಲಿ ಕಾಣಿಸಿಕೊಳ್ಳುವ ನೋವನ್ನು ನಿವಾರಿಸುವುದರೊಂದಿಗೆ ಗಂಟುಗಳಲ್ಲಿ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ. ಹೊಟ್ಟೆಯ ಭಾಗದಲ್ಲಿ ಇರುವಂತಹ ಕೆಲವೊಂದು ಅಂಗಾಂಗಗಳಾಗಿರುವಂತಹ ಕಿಡ್ನಿಗೆ ಒಳ್ಳೆಯದು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Measles: ದಡಾರ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

5-health

World Coma Day; ಮಾರ್ಚ್‌ 22: ವಿಶ್ವ ಕೋಮಾ ದಿನ

14-

Psychosis Recovery: ವ್ಯಕ್ತಿಯ ಮನೋರೋಗ ಚೇತರಿಕೆಯಲ್ಲಿ ನಮ್ಮ ನಿಮ್ಮ ಮತ್ತು ಸಮಾಜದ ಪಾತ್ರ ‌

13-constipation

Constipation: ಮಲಬದ್ಧತೆಯ ನಿರ್ವಹಣೆ; ಶೌಚ ಆರೋಗ್ಯಕ್ಕೆ ಪಥ್ಯಾಹಾರ ಸಲಹೆಗಳು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.