ಸೌಂದರ್ಯವರ್ಧಕ; ಕಹಿಯಾದರೂ ಮೆಂತೆ ಕಾಳು ಸೇವನೆ ಆರೋಗ್ಯಕ್ಕೆ ಉತ್ತಮ…

ಋತುಚಕ್ರದ ಹಲವಾರು ಸಮಸ್ಯೆಗಳಿಗೆ ಮೆಂತೆ ಶಮನಕಾರಿ.

Team Udayavani, Sep 17, 2022, 4:57 PM IST

ಸೌಂದರ್ಯವರ್ಧಕ; ಕಹಿಯಾದರೂ ಮೆಂತೆ ಕಾಳು ಸೇವನೆ ಆರೋಗ್ಯಕ್ಕೆ ಉತ್ತಮ…

ಮೆಂತೆಯಲ್ಲಿ ಆರೋಗ್ಯ ಪೂರಕ ಗುಣಗಳು ಇರುವುದರಿಂದ ಇದನ್ನು ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸಲಾಗುತ್ತದೆ. ಇದು ಕೇವಲ ಆರೋಗ್ಯವನ್ನು ಕಾಪಾಡುವುದು ಮಾತ್ರವಲ್ಲದೆ, ಸೌಂದರ್ಯವರ್ಧಕ ಗುಣಗಳು ಹೆಚ್ಚಾಗಿದೆ. ಮೆಂತೆ ಕಹಿಯಾದರೂ ಅದರ ಉಪಯೋಗ ಮಾತ್ರ ಅತಿ ಹೆಚ್ಚು.

ಉತ್ತಮ ಜೀರ್ಣಕ್ರಿಯೆ
ಮೆಂತೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಲು ಸಹಕರಿಸುತ್ತದೆ. ಇದರಲಿರುವ ಅಮೀನೋ ಆಮ್ಲ ಇನ್ಸುಲಿನ್‌ ಅಂಶವನ್ನು ಹೀರಿಲು ಸಹಕಾರಿ. ಮೆಂತೆ ಸೇವನೆ ಮಾಡಿದಲ್ಲಿ ಮಧುಮೇಹವನ್ನು ನಿಯಂತ್ರಿಸಬಹುದಾಗಿದೆ. ಹೊಟ್ಟೆ ಉರಿ, ಅಜೀರ್ಣ, ಎದೆಯುರಿ, ಹೊಟ್ಟೆಯ ಕಾಯಿಲೆ, ಮಲಬದ್ದತೆ ನಿವಾರಣೆಗೆ ಮೆಂತೆಯನ್ನು ಬಳಸಲಾಗುವುದು. ದಿನನಿತ್ಯ ಮೆಂತೆ ಸೇವನೆಯಿಂದ ಕಿಡ್ನಿ ಸಮಸ್ಯೆಯನ್ನು ದೂರಮಾಡಬಹುದು.

ಜ್ವರ ನಿವಾರಣೆ
ಒಂದು ಚಮಚ ಜೇನುತುಪ್ಪ , ನಿಂಬೆ ರಸದೊಂದಿಗೆ ಮೆಂತೆ ಕಾಳು ಸೇವಿಸುವುದರಿಂದ ಜ್ವರವನ್ನು ನಿಯಂತ್ರಿಸಬಹುದು ಜತೆಗೆ ಗಂಟಲಿನ ಕಿರಿಕಿರಿಗೂ ಮುಕ್ತಿ ಸಿಗುವುದು. ವಾರದಲ್ಲಿ 2ರಿಂದ 3 ಬಾರಿ ಈ ರೀತಿ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು.

ಮಹಿಳೆಯರ ಆರೋಗ್ಯ ಸಮಸ್ಯೆ ನಿವಾರಣೆ
ಬಾಣಂತಿಯರಲ್ಲಿ ಎದೆ ಹಾಲು ಉತ್ಪತ್ತಿಗೆ ಮೆಂತೆ ಸೇವನೆ ತುಂಬಾ ಸಹಾಕಾರಿ, ಮತ್ತು ಋತುಚಕ್ರದ ಹಲವಾರು ಸಮಸ್ಯೆಗಳಿಗೆ ಮೆಂತೆ ಶಮನಕಾರಿ.

ಸಂಧಿವಾತಕ್ಕೆ ಚಿಕಿತ್ಸೆ
ಮೆಂತೆ ಕಾಳಿನಲ್ಲಿರುವಂತಹ ಆ್ಯಂಟಿಆಕ್ಸಿಡೆಂಟ್‌ ಹಾಗೂ ಉರಿಯೂತ ಶಮನಕಾರಿಗೆ ಇದು ರಾಮಬಾಣವಾಗಿದೆ. ದೇಹದ ಉಷ್ಣತೆ ತಗ್ಗಿಸಲು ಮತ್ತು ಇದರಲ್ಲಿ ಇರುವಂತಹ ಕೆಲವು ಪೋಷಕಾಂಶಗಳು ಪ್ರತಿರೋಧಕ ಶಕ್ತಿ ವೃದ್ಧಿಸುವ ಜತೆಗೆ ತೂಕ ಇಳಿಸಲು ಸಹಾಯಕಾರಿ.

ಸುಂದರ ಚರ್ಮಕ್ಕಾಗಿ ಮೆಂತೆಕಾಳಿನ ನೀರು ಜೀರ್ಣಕ್ರಿಯೆಗೆ ಸಹಕಾರಿಯಾಗಿರುವುದರಿಂದ ದೇಹದಲ್ಲಿನ ವಿಷಕಾರಿ ಅಂಶವನ್ನು ಹೊರ ಹಾಕುತ್ತದೆ. ಇದರಿಂದ ಚರ್ಮದಲ್ಲಿನ ಕಲೆಗಳು ಮಾಯವಾಗಿ ಆರೋಗ್ಯಕರ ತ್ವಚೆಯಿಂದ ಸೌಂದರ್ಯವನ್ನು ಹೆಚ್ಚಿಸಬಹುದು.

ಹೃದಯ ಸಂಬಂಧಿ
ಕಾಯಿಲೆಗೆ ರಾಮಬಾಣ ಮೆಂತೆ ಕಾಳಿನ ನೀರಿನ ಜತೆ ಮೆಂತೆ ಕಾಳನ್ನು ಜಗಿದು ತಿನ್ನುವುದರಿಂದ ಅದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಹೃದಯಕ್ಕೆ ಕೊಲೆಸ್ಟ್ರಾಲ್‌ನಿಂದ ಆಗುವಂತಹ ಹಾನಿಯನ್ನು ತಪ್ಪಿಸಲು ಸಹಕರಿಸುತ್ತದೆ.

ಕ್ಯಾನ್ಸರ್‌ ತಡೆ
ಮೆಂತೆಯಲ್ಲಿರುವ ನಾರಿನಾಂಶ ಆಹಾರದಲ್ಲಿರುವ ವಿಷವನ್ನು ದೇಹದಿಂದ ಹೊರಹಾಕುವುದರಿಂದ ಕರುಳಿನ ಕ್ಯಾನ್ಸರ್‌ನಿಂದ ದೂರಉಳಿಯಬಹುದು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.