ಸೌಂದರ್ಯವರ್ಧಕ; ಕಹಿಯಾದರೂ ಮೆಂತೆ ಕಾಳು ಸೇವನೆ ಆರೋಗ್ಯಕ್ಕೆ ಉತ್ತಮ…

ಋತುಚಕ್ರದ ಹಲವಾರು ಸಮಸ್ಯೆಗಳಿಗೆ ಮೆಂತೆ ಶಮನಕಾರಿ.

Team Udayavani, Sep 17, 2022, 4:57 PM IST

ಸೌಂದರ್ಯವರ್ಧಕ; ಕಹಿಯಾದರೂ ಮೆಂತೆ ಕಾಳು ಸೇವನೆ ಆರೋಗ್ಯಕ್ಕೆ ಉತ್ತಮ…

ಮೆಂತೆಯಲ್ಲಿ ಆರೋಗ್ಯ ಪೂರಕ ಗುಣಗಳು ಇರುವುದರಿಂದ ಇದನ್ನು ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸಲಾಗುತ್ತದೆ. ಇದು ಕೇವಲ ಆರೋಗ್ಯವನ್ನು ಕಾಪಾಡುವುದು ಮಾತ್ರವಲ್ಲದೆ, ಸೌಂದರ್ಯವರ್ಧಕ ಗುಣಗಳು ಹೆಚ್ಚಾಗಿದೆ. ಮೆಂತೆ ಕಹಿಯಾದರೂ ಅದರ ಉಪಯೋಗ ಮಾತ್ರ ಅತಿ ಹೆಚ್ಚು.

ಉತ್ತಮ ಜೀರ್ಣಕ್ರಿಯೆ
ಮೆಂತೆ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಿಸಲು ಸಹಕರಿಸುತ್ತದೆ. ಇದರಲಿರುವ ಅಮೀನೋ ಆಮ್ಲ ಇನ್ಸುಲಿನ್‌ ಅಂಶವನ್ನು ಹೀರಿಲು ಸಹಕಾರಿ. ಮೆಂತೆ ಸೇವನೆ ಮಾಡಿದಲ್ಲಿ ಮಧುಮೇಹವನ್ನು ನಿಯಂತ್ರಿಸಬಹುದಾಗಿದೆ. ಹೊಟ್ಟೆ ಉರಿ, ಅಜೀರ್ಣ, ಎದೆಯುರಿ, ಹೊಟ್ಟೆಯ ಕಾಯಿಲೆ, ಮಲಬದ್ದತೆ ನಿವಾರಣೆಗೆ ಮೆಂತೆಯನ್ನು ಬಳಸಲಾಗುವುದು. ದಿನನಿತ್ಯ ಮೆಂತೆ ಸೇವನೆಯಿಂದ ಕಿಡ್ನಿ ಸಮಸ್ಯೆಯನ್ನು ದೂರಮಾಡಬಹುದು.

ಜ್ವರ ನಿವಾರಣೆ
ಒಂದು ಚಮಚ ಜೇನುತುಪ್ಪ , ನಿಂಬೆ ರಸದೊಂದಿಗೆ ಮೆಂತೆ ಕಾಳು ಸೇವಿಸುವುದರಿಂದ ಜ್ವರವನ್ನು ನಿಯಂತ್ರಿಸಬಹುದು ಜತೆಗೆ ಗಂಟಲಿನ ಕಿರಿಕಿರಿಗೂ ಮುಕ್ತಿ ಸಿಗುವುದು. ವಾರದಲ್ಲಿ 2ರಿಂದ 3 ಬಾರಿ ಈ ರೀತಿ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು.

ಮಹಿಳೆಯರ ಆರೋಗ್ಯ ಸಮಸ್ಯೆ ನಿವಾರಣೆ
ಬಾಣಂತಿಯರಲ್ಲಿ ಎದೆ ಹಾಲು ಉತ್ಪತ್ತಿಗೆ ಮೆಂತೆ ಸೇವನೆ ತುಂಬಾ ಸಹಾಕಾರಿ, ಮತ್ತು ಋತುಚಕ್ರದ ಹಲವಾರು ಸಮಸ್ಯೆಗಳಿಗೆ ಮೆಂತೆ ಶಮನಕಾರಿ.

ಸಂಧಿವಾತಕ್ಕೆ ಚಿಕಿತ್ಸೆ
ಮೆಂತೆ ಕಾಳಿನಲ್ಲಿರುವಂತಹ ಆ್ಯಂಟಿಆಕ್ಸಿಡೆಂಟ್‌ ಹಾಗೂ ಉರಿಯೂತ ಶಮನಕಾರಿಗೆ ಇದು ರಾಮಬಾಣವಾಗಿದೆ. ದೇಹದ ಉಷ್ಣತೆ ತಗ್ಗಿಸಲು ಮತ್ತು ಇದರಲ್ಲಿ ಇರುವಂತಹ ಕೆಲವು ಪೋಷಕಾಂಶಗಳು ಪ್ರತಿರೋಧಕ ಶಕ್ತಿ ವೃದ್ಧಿಸುವ ಜತೆಗೆ ತೂಕ ಇಳಿಸಲು ಸಹಾಯಕಾರಿ.

ಸುಂದರ ಚರ್ಮಕ್ಕಾಗಿ ಮೆಂತೆಕಾಳಿನ ನೀರು ಜೀರ್ಣಕ್ರಿಯೆಗೆ ಸಹಕಾರಿಯಾಗಿರುವುದರಿಂದ ದೇಹದಲ್ಲಿನ ವಿಷಕಾರಿ ಅಂಶವನ್ನು ಹೊರ ಹಾಕುತ್ತದೆ. ಇದರಿಂದ ಚರ್ಮದಲ್ಲಿನ ಕಲೆಗಳು ಮಾಯವಾಗಿ ಆರೋಗ್ಯಕರ ತ್ವಚೆಯಿಂದ ಸೌಂದರ್ಯವನ್ನು ಹೆಚ್ಚಿಸಬಹುದು.

ಹೃದಯ ಸಂಬಂಧಿ
ಕಾಯಿಲೆಗೆ ರಾಮಬಾಣ ಮೆಂತೆ ಕಾಳಿನ ನೀರಿನ ಜತೆ ಮೆಂತೆ ಕಾಳನ್ನು ಜಗಿದು ತಿನ್ನುವುದರಿಂದ ಅದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಹೃದಯಕ್ಕೆ ಕೊಲೆಸ್ಟ್ರಾಲ್‌ನಿಂದ ಆಗುವಂತಹ ಹಾನಿಯನ್ನು ತಪ್ಪಿಸಲು ಸಹಕರಿಸುತ್ತದೆ.

ಕ್ಯಾನ್ಸರ್‌ ತಡೆ
ಮೆಂತೆಯಲ್ಲಿರುವ ನಾರಿನಾಂಶ ಆಹಾರದಲ್ಲಿರುವ ವಿಷವನ್ನು ದೇಹದಿಂದ ಹೊರಹಾಕುವುದರಿಂದ ಕರುಳಿನ ಕ್ಯಾನ್ಸರ್‌ನಿಂದ ದೂರಉಳಿಯಬಹುದು.

ಟಾಪ್ ನ್ಯೂಸ್

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.