ಹೃದಯಾಘಾತದಿಂದ ಬಿಳಿಕೆರೆ ಠಾಣೆಯ ಎಎಸ್ಐ ಕೃಷ್ಣೇಗೌಡ ಸಾವು!
Team Udayavani, Jul 9, 2020, 9:59 PM IST
ಮೈಸೂರು: ತೀವ್ರ ಹೃದಯಾಘಾತದಿಂದಾಗಿ ಬಿಳಿಕೆರೆ ಪೊಲೀಸ್ ಠಾಣೆಯ ಎಎಸ್ಐ ಕೃಷ್ಣೇಗೌಡ(56) ಅವರು ಗುರುವಾರ ಮೃತಪಟ್ಟಿದ್ದಾರೆ.
ಮೂಲತಃ ಹೊಳೆನರಸಿಪುರದವರಾದ ಕೃಷ್ಣೇಗೌಡ ಬಿಳಿಕೆರೆ ಪೊಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಎರಡು ದಿಗಳ ಹಿಂದೆ ಅವರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ನಡುವೆ ಗುರುವಾರ ಬೆಳಗಿನ ಜಾವ ಅವರಿಗೆ ಆಸ್ಪತ್ರೆಯಲ್ಲಿಯೇ ತಿವ್ರ ಎದೆನೋವು ಕಾಣಿಸಿಕೊಂಡಿದೆ. ವೈದ್ಯರು ಚಿಕಿತ್ಸೆ ಆರಂಭಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಹಾಗು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಬಿಳಿಕೆರೆ ಠಾಣೆ ಎಸ್ಐ ಜಯಪ್ರಕಾಶ್ ಆಸ್ಪತ್ರೆಗೆ ಭೇಟಿ ನಿಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್