ಧಾರಾಕಾರ ಮಳೆಗೆ ಚೆಲ್ಯಡ್ಕ ಸೇತುವೆ ಮುಳುಗಡೆ!ಪರ್ಲಡ್ಕ – ಪಾಣಾಜೆ ಸಂಪರ್ಕ ಬಂದ್
Team Udayavani, Jul 7, 2020, 6:33 PM IST
ಬೆಟ್ಟಂಪಾಡಿ; ಮುಳುಗು ಸೇತುವೆ ಎಂದು ಹೆಸರುವಾಸಿಯಾದ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆ ಜು.7 ರಂದು ಸುರಿದ ಬಾರಿ ಮಳೆಗೆ ಸಂಜೆ ಮುಳುಗಡೆಯಾಗಿದೆ.
ಪ್ರತಿ ವರ್ಷ ಮಳೆಗಾಲದಲ್ಲಿ ಎರಡು ಮೂರು ಬಾರಿ ಈ ಸೇತುವೆ ಮುಳುಗಡೆಯಾಗುತ್ತಿದ್ದು ಈ ಮಳೆಗಾಲದಲ್ಲಿ ಇದೇ ಮೊದಲ ಬಾರಿಗೆ ಮುಳುಗಡೆಯಾಗಿದೆ. ಇದರಿಂದ ಪರ್ಲಡ್ಕ ಗುಮ್ಮಟೆಗದ್ದೆ ಪಾಣಾಜೆಗೆ ಸಂಚರಿಸುವ ಖಾಸಗಿ ಬಸ್ಸು ಮತ್ತು ಇತರ ವಾಹನ ಸವಾರರಿಗೆ ಸಮಸ್ಯೆಯಾಗಿದ್ದು ಸಂಟ್ಯಾರ್ ಮಾರ್ಗವಾಗಿ ಸಂಚಾರ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ