ಹೆಬ್ರಿ ಸುತ್ತಮುತ್ತ ಭಾರಿ ಮಳೆ : ಕೃಷಿ ಭೂಮಿಗೆ ನುಗ್ಗಿದ ನೀರು, ಅಪಾರ ನಷ್ಟ


Team Udayavani, Jul 4, 2022, 5:13 PM IST

ಹೆಬ್ರಿ ಸುತ್ತಮುತ್ತ ಭಾರಿ ಮಳೆ : ಕೃಷಿ ಭೂಮಿಗೆ ನುಗ್ಗಿದ ನೀರು,  ಅಪಾರ ನಷ್ಟ

ಹೆಬ್ರಿ : ಹೆಬ್ರಿ ಸುತ್ತಮುತ್ತ ಸೋಮವಾರ ಭಾರಿ ಮಳೆಯಾಗಿದ್ದು ಕೃಷಿ ಭೂಮಿಗೆ ನೀರು ನುಗ್ಗಿದ ಪರಿಣಾಮ ಅಪಾರ ನಷ್ಟವಾಗಿದೆ.

ಹೆಬ್ರಿ, ಶಿವಪುರ, ಕುಚ್ಚೂರು ಕಣ್ಬಿಟ್ಟು, ಸೀತಾನದಿ, ಸೋಮೇಶ್ವರ, ಕಬ್ಬಿನಾಲೆ, ವರಂಗ, ಮುದ್ರಾಡಿ ಮೊದಲಾದ ಪ್ರದೇಶಗಳಲ್ಲಿ ಭಾರಿ ಮಳೆಯ ಪರಿಣಾಮ ಗದ್ದೆಗಳಿಗೆ ಹಾಗೂ ತೋಟಗಳಿಗೆ ನೀರು ನುಗ್ಗಿದೆ. ವರಂಗ ಗ್ರಾಮದ ಕಲ್ಯಾಣಿ ಪೂಜಾರ್ತಿಯವರ ನೇಜಿ ಗದ್ದೆಗೆ ನೀರು ನುಗ್ಗಿದ ಪರಿಣಾಮ ಸುಮಾರು ಮೂವತ್ತು ಸಾವಿರಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ. ಅಂಡಾರಿನ ರಾಜೇಶ್ ಹಾಗೂ ಗಣಪತಿ ಅವರ ಕೃಷಿ ಭೂಮಿಗೆ ನೀರು ನುಗ್ಗಿದ ಪರಿಣಾಮ ಸುಮಾರು ಹತ್ತು ಸಾವಿರಕ್ಕೂ ಮಿಕ್ಕಿ ನಷ್ಟ ಸಂಭವಿಸಿದೆ.

ಕುಚ್ಚೂರು ಕಾನ್ ಬೆಟ್ಟು ಪ್ರದೇಶದಲ್ಲಿ ನೆರೆ ನೀರು ತೋಟ ಗದ್ದೆಗಳಿಗೆ ನುಗ್ಗಿ ರಸ್ತೆ ಮೇಲೆ ಹಾದು ಹೋದ ಪರಿಣಾಮ ಕೆಲವೊಂದು ರಸ್ತೆ ಸಂಚಾರ ಸಮಸ್ಯೆಯಾಗಿತ್ತು. ಶಿವಪುರ ಹೊಳೆ ನೀರು ಮೇಲೆ ಬಂದ ಪರಿಣಾಮ ಕೃಷಿ ಗದ್ದೆ ತೋಟಗಳು ಜಲಾವೃತಗೊಂಡಿವೆ.

ಇದನ್ನೂ ಓದಿ : ಅಮೃತ್ ಪೌಲ್ ಜತೆಗೆ ಸಚಿವರ ಹೆಸರನ್ನೂ ಬಹಿರಂಗಪಡಿಸಲಿ: ಕಾಂಗ್ರೆಸ್ ಆಗ್ರಹ

ಕಿರು ಸೇತುವೆ ಮುಳುಗಡೆ : ನಾಡ್ಪಾಲು ಗ್ರಾಮದ ತಿಂಗಳೆ ಗರಡಿ ಬಳಿ ಇರುವ ಬಡಾತಿಂಗಳೆಗೆ ಹೋಗುವ ಕಿರು ಸೇತುವೆ ಭಾರೀ ಮಳೆಯಿಂದ ಮುಳುಗಡೆಯಾಗಿದೆ .
ಹೆಬ್ರಿ ಸುತ್ತಮುತ್ತಲಿನ ಪ್ರಮುಖ ಮಾರ್ಗಗಳು ಚರಂಡಿ ಸಮಸ್ಯೆಯಿಂದ ರಸ್ತೆಯಲ್ಲಿ ನೀರು ಹರಿದ ಪರಿಣಾಮ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಸೀತಾ ನದಿ ಉಕ್ಕಿ ಹರಿದ ಪರಿಣಾಮ ಸೀತಾನದಿ ರಸ್ತೆ ತಟದವರೆಗೆ ನೀರು ಬಂದು ಕೃಷಿ ತೋಟಗಳು ಜಲಾವೃತಗೊಂಡಿದೆ .

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.