ಶ್ರೀರಂಗಪಟ್ಟಣದಲ್ಲಿ ಭಾರಿ ಮಳೆ : ಕೃಷಿ ಭೂಮಿ ಜಲಾವೃತ, ಮನೆಗಳು ಧರೆಗೆ, ಜನಜೀವನ ಅಸ್ತವ್ಯಸ್ತ
Team Udayavani, Aug 30, 2022, 12:24 PM IST
ಶ್ರೀರಂಗಪಟ್ಟಣ : ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಶ್ರೀರಂಗಪಟ್ಡಣದ ವಿವಿಧ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದ್ದು, ಹಲವು ಮನೆಗಳು ಕುಸಿತಗೊಂಡಿವೆ.
ತಾಲೂಕಿನಲ್ಲಿ ಹರಿಯುವ ಲೋಕಪಾವನಿ ನದಿ ಮಳೆಯಿಂದ ಹುಕ್ಕಿ ಹರಿದು, ನದಿ ಪ್ರವಾಹಕ್ಕೆ ತಾಲೂಕಿನ ಹಲವೆಡೆ ರೈತರ ಜಮೀನುಗಳಿಗೆ ನೀರು ನುಗ್ಗಿ ತೋಟಗಳು ಜಲಾವೃತವಾಗಿವೆ.
ತಾಲೂಕಿನ ಚಿಂದಗಿರಿಕೊಪ್ಪಲು,ಕೆ.ಶೆಟ್ಟಹಳ್ಳಿ,ಕೂಡಲಕುಪ್ಪೆಯಲ್ಲಿ ರೈತರ ಜಮೀನು ಜಲಾವೃತವಾಗಿ ಬೆಳೆಗಳು ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ.
ಲೋಕಪಾವನಿ ನದಿ ಪಾತ್ರದ ಹಲವು ಮನೆಗಳ ಗೋಡೆ ಬಿರುಕು ಕಾಣಿಸಿಕೊಂಡಿವೆ, ಸರ್ಕಾರ ಜಲಾವೃತ ಗೊಂಡು ಹಾನಿಗೊಳಗಾದ ಪಲಾನುಭವಿಗಳಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ದೋಟಿಹಾಳ: ಶಿಥಿಲಗೊಂಡ ನೀರಿನ ಟ್ಯಾಂಕ್; ಆತಂಕದಲ್ಲಿ ಶಾಲಾ ಮಕ್ಕಳು, ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್