ಕಲಬುರಗಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ಮಠಕ್ಕೆ ನೀರು ನುಗ್ಗಿ ಅವಾಂತರ


Team Udayavani, Jul 9, 2021, 9:21 PM IST

ಕಲಬುರಗಿ ಜಿಲ್ಲಾದ್ಯಂತ ಧಾರಾಕಾರ ಮಳೆ: ಮಠಕ್ಕೆ ನೀರು ನುಗ್ಗಿ ಅವಾಂತರ

ಕಲಬುರಗಿ: ಜಿಲ್ಲಾದ್ಯಂತ ಶುಕ್ರವಾರ ಧಾರಾಕಾರವಾಗಿ ಮಳೆ ಸುರಿದಿದೆ.‌ ಬೆಳಗ್ಗೆಯಿಂದಲೂ ಮೋಡ‌ ಮುಸುಕಿದ ವಾತಾವರಣ ಇತ್ತು. ಸಂಜೆಯಾಗುತ್ತಲೇ ಹಲವೆಡೆ ಭಾರಿ ಮಳೆ ಸುರಿಯಿತು. ಇದರಿಂದ ಜನಜೀವನ‌ ಅಸ್ತವ್ಯಸ್ತಗೊಂಡಿದೆ.

ಕಲಬುರಗಿ ನಗರ ಸೇರಿ ಜಿಲ್ಲೆಯ ಬಹುತೇಕ ಕಡೆಯಲ್ಲಿ ವ್ಯಾಪಕ ಮಳೆಯಾಗಿದೆ. ಮುಖ್ಯ ರಸ್ತೆಗಳು ಜಲಾವೃತಗೊಂಡಿದೆ. ರಾತ್ರಿ 9 ಗಂಟೆಯಾದರೂ ವರ್ಷಾಧಾರೆ ಸುರಿಯುತ್ತಿದೆ. ಅಪಾರ ಪ್ರಮಾಣದ ನೀರು ಸಂಗ್ರಹವಾಗಿ ಜನ ಸಂಚಾರಕ್ಕೂ ಅಡ್ಡಿ ಉಂಟಾಗಿದೆ.

ಚಿತ್ತಾಪುರ ತಾಲೂಕಿನ ವಾಡಿ ಸಮೀಪದ ರಾವೂರ ಗ್ರಾಮ ಮಳೆಗೆ ತತ್ತರಿಸಿದೆ. ಊರಿನ ಕಟ್ಟಕಡೆಯ ಇಳಿಜಾರು ಪ್ರದೇಶದಲ್ಲಿರುವ ಶ್ರೀಸಿದ್ಧಲಿಂಗೇಶ್ವರ ಸಂಸ್ಥಾನ ಮಠಕ್ಕೆ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.

ಗ್ರಾಮದ ವಿವಿಧ ಬಡಾವಣೆಗಳ ತಿಪ್ಪೆ ಕಸ, ಪ್ಲಾಸ್ಟಿಕ್ ತ್ಯಾಜ್ಯ, ಚರಂಡಿ ಕೊಳೆ ಮಠದ ಆವರಣಕ್ಕೆ ಹರಿದು ಲಿಂ.ಸಿದ್ಧಲಿಂಗ ಸ್ವಾಮೀಜಿಗಳ ಗದ್ದುಗೆಗಳು ಕೊಳೆ ನೀರಿನಲ್ಲಿ ಮುಳುಗಿವೆ. ಮಠದ ಮುಂದಿನ ರಥ ಬೀದಿಯೂ ಕೂಡ ಸರೋವರದಂತೆ ಗೋಚರಿಸುತ್ತಿದೆ.

ಇದನ್ನೂ ಓದಿ :40 ವರ್ಷಗಳ ಹಿಂದೆ ಭಾರತಕ್ಕೆ ವಲಸೆ ಬಂದ ಐವರು ಪಾಕ್‌ ನಿರಾಶ್ರಿತರಿಗೆ ಭಾರತದ ಪೌರತ್ವ

ಬಯಲು ಪ್ರದೇಶಗಳಿಂದ ನೀರು ಮಠದೊಳಕ್ಕೆ ಹರಿದು ಬಂದಿದೆ. ಪ್ರತಿಸಲ ಮಳೆಯಾದಾಗಲೊಮ್ಮೆ ಕೊಳೆ ನೀರು ರಭಸವಾಗಿ ಮಠವನ್ನು ಪ್ರವೇಶ ಮಾಡುತ್ತದೆ. ಆದರೂ ಗ್ರಾಪಂ ಆಡಳಿತ ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡಿಲ್ಲ ಎಂದು ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.