ಕುಸಿದ ಕೊಟ್ಟಿಗೆ : ಮಣ್ಣಿನಡಿ ಸಿಲುಕಿದ್ದ ಎತ್ತು, ಹೋರಿ ಕರುಗಳನ್ನು ರಕ್ಷಿಸಿದ ಗ್ರಾಮಸ್ಥರು
Team Udayavani, Oct 21, 2020, 12:45 PM IST
ಯಲಬುರ್ಗಾ : ನಿರಂತರ ಮಳೆಯಿಂದ ತಾಲೂಕಿನ ಕರಮುಡಿ ಗ್ರಾಮದ ವೀರಪ್ಪ ಮಂಡಲಗೇರಿ ಎಂಬುವವರ ಮನೆಯ ದನದ ಕೊಟ್ಟಿಗೆಯ ಛಾವಣಿ ಸಂಪೂರ್ಣ ಕುಸಿದಿದ್ದರಿಂದ ಕೊಟ್ಟಿಗೆಯಲ್ಲಿದ್ದ ಒಂದು ಎತ್ತು, ಎರಡು ಹೋರಿ ಕರುಗಳು ಮಣ್ಣಿನಡಿ ಸಿಲುಕಿದ್ದವು.
ಬೆಲೆಬಾಳುವ ಜಾನುವಾರುಗಳು ಮಣ್ಣಿನಡಿ ಸಿಲುಕಿದ್ದವು. ಗ್ರಾಮದ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಮಣ್ಣಿನಡಿ ಸಿಲುಕಿದ್ದ ಜಾನುವಾರುಗಳನ್ನು ಹೊರ ತೆಗೆದು ಅವುಗಳ ಪ್ರಾಣ ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.
ಜಾನುವಾರು ಮಾಲೀಕನ ಜತೆಗೆ ಗ್ರಾಮದ ಗ್ರಾಮಸ್ಥರು ಕೂಡಿ ಜಾನುವಾರುಗಳ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಪಶು ವೈದ್ಯರನ್ನು ಕರೆಯಿಸಿ ಚಿಕಿತ್ಸೆ ನೀಡಲಾಯಿತು.
ಪರಿಹಾರಕ್ಕೆ ಆಗ್ರಹ : ಮನೆ ಕುಸಿತದಿಂದ ಅಪಾರ ವಸ್ತುಗಳು ಹಾನಿಯಾಗಿದ್ದು ಕುಟುಂಬಕ್ಕೆ ತಾಲೂಕಾಡಳಿತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ