ಹೆಬ್ರಿ: ಸ್ನಾನಗೃಹದಲ್ಲಿ ತಲೆ ತಿರುಗಿ ಬಿದ್ದು ಮಹಿಳೆ ಸಾವು
Team Udayavani, Feb 6, 2023, 9:08 PM IST
ಹೆಬ್ರಿ: ಕುಕ್ಕೆಹಳ್ಳಿ ಗ್ರಾಮದ ಜ್ಯೋತಿ ಶೆಟ್ಟಿ (42) ಅವರು ಜ್ವರ ಹಾಗೂ ತಲೆನೋವು ಕಾರಣ ಚಿಕಿತ್ಸೆ ಪಡೆದಿದ್ದು, ಫೆ. 5ರಂದು ರಾತ್ರಿ ಸ್ನಾನಗೃಹಕ್ಕೆ ಹೋದವರು ತಲೆ ತಿರುಗಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
**
ಅಂದರ್ – ಬಾಹರ್ : ಇಬ್ಬರ ಸೆರೆ
ಕುಂದಾಪುರ: ವಡೇರಹೋಬಳಿ ಗ್ರಾಮದ ಟಿ.ಟಿ. ರೋಡ್ನ ನೀರು ಟ್ಯಾಂಕ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಅಂದರ್ – ಬಾಹರ್ ಜುಗಾರಿ ಆಡುತ್ತಿದ್ದ ಬಗ್ಗೆ ವೃತ್ತ ನಿರೀಕ್ಷಕ ನಂದ ಕುಮಾರ್ ಯು.ಬಿ. ಅವರಿಗೆ ದೊರೆತ ಖಚಿತ ಮಾಹಿತಿಯಂತೆ ಎಸ್ಐ ಪ್ರಸಾದ್ ಕುಮಾರ್ ನೇತೃತ್ವದ ಕುಂದಾಪುರ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ, ಗಿರೀಶ್ ಹಾಗೂ ಬಾಳಣ್ಣ ಗೌಡರನ್ನು ಬಂಧಿಸಲಾಗಿದೆ.
ಸ್ಥಳದಿಂದ 6,460 ರೂ. ಹಾಗೂ ಆಟದ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
**
ಕಾರು ಢಿಕ್ಕಿ: ಮಹಿಳೆಗೆ ಗಾಯ
ಗಂಗೊಳ್ಳಿ: ಪ್ರವಾಸಕ್ಕೆ ಬಂದು ತ್ರಾಸಿ ಬೀಚ್ ಬಳಿಯ ರಸ್ತೆ ಬದಿಯಲ್ಲಿ ನಿಂತಿದ್ದ ಮೈಸೂರಿನ ನಿವಾಸಿ ಮಹಾದೇವಿ ಅವರು ಕಾರು ಢಿಕ್ಕಿ ಹೊಡೆದು ಗಾಯಗೊಂಡ ಘಟನೆ ಫೆ.5 ರಂದು ಸಂಭವಿಸಿದೆ. ಅವರ ಮಾವ ಉಮೇಶ್ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಉಮ್ಮನ್ ಚಾಂಡಿಯವರನ್ನು ಕುಟುಂಬ ಸರಿಯಾಗಿ ನೋಡಿಕೊಳ್ಳುತ್ತಿಲ್ಲವೇ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ