ಖಿನ್ನತೆಯಿಂದ ದೂರವಾಗಲು ಗಿಡಮೂಲಿಕೆ ಔಷಧ


Team Udayavani, Jun 1, 2020, 3:30 PM IST

ಖನ್ನತೆಯಿಂದ ದೂರವಾಗಲು ಗಿಡಮೂಲಿಕೆ ಔಷಧ

ನಮ್ಮಲ್ಲಿ ಅನೇಕರು ಆತಂಕ, ಒತ್ತಡ ಮತ್ತು ನಿದ್ರಾಹೀನತೆಯಂತಹ ರೋಗಲಕ್ಷಗಳಿಂದ ಬಳಲುತ್ತಿರುವ ಖಿನ್ನತೆಯು ಸಾಮಾನ್ಯ ಜೀವನಶೈಲಿಯ ಸಮಸ್ಯೆಯಾಗುತ್ತಿದೆ ಆದರೆ ಇದು ಕೇವಲ ದಿನನಿತ್ಯದ ಸಮಸ್ಯೆಯಂತೆ ಕಾಣಿಸಿದರು ಕೂಡ ಅದು ದೀರ್ಘಾವಧಿಯಲ್ಲಿ ಕಾಳಜಿಯ ವಿಷಯವಾಗಿ ಬದಲಾಗಬಹುದು. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ವಿಶ್ವಾದ್ಯಂತ ಅನಾರೋಗ್ಯ ಮತ್ತು ಅಂಗವೈಕಲ್ಯಕ್ಕೆ ಖಿನ್ನತೆಯೇ ಪ್ರಮುಖ ಕಾರಣವೆಂದು ತಿಳಿದು ಬಂದಿದೆ. ಮಾನಸಿಕ ಖಿನ್ನತೆಗೆ ಖಚಿತವಾದ ‌ ಚಿಕಿತ್ಸೆ ಇಲ್ಲದಿರಬಹುದು ಆದರೆ ಅದನ್ನು ನಿಧಾನಗೊಳಿಸಲು ಮತ್ತು ತೊಂದರೆಗೊಳಗಾದ ನಿಮ್ಮ ಮನಸ್ಸನ್ನು ಶಾಂತಗೊಳಿಸುವ ಸಾಧ್ಯತೆ ಇದೆ. ಆಯುರ್ವೇದ ಗಿಡಮೂಲಿಕೆಗಳು ನಿಮ್ಮ ದೇಹವನ್ನು ಒಂದಕ್ಕಿಂತ ಹೆಚ್ಚು ರೀತಿಯಲ್ಲಿ ಗುಣಪಡಿಸಲು ಸಹಾಯ ಮಾಡುತ್ತದೆ. ಖಿನ್ನತೆಯ ಸಮಯದಲ್ಲಿ ನಿಮ್ಮ ಹಾರ್ಮೋನುಗಳು ಉತ್ತಮ ಭಾವನೆಗಳನ್ನು ಅಥವಾ ಅನೇಕ ಸಂದರ್ಭಗಳನ್ನು ನಿಭಾಯಿಸಲು ಸಮರ್ಥವಾಗಿರುವುದಿಲ್ಲ ಆದ್ದರಿಂದ ನಿಮ್ಮನ್ನು ಬೇರೊಂದು ಮನಸ್ಥಿಗೆ ತರುತ್ತದೆ .ಕೆಲವು ಗಿಡಮೂಲಿಕೆಗಳು ಖಿನ್ನತೆಯ ಸಮಸ್ಯೆಯಿಂದ ಹೊರಬರಲು ಸಹಾಯ ಮಾಡುತ್ತವೆ.

ಅಶ್ವಗಂಧ:
ಖಿನ್ನತೆ ಶಮನಕಾರಿ, ಉರಿಯೂತದ ಮತ್ತು ಆತಂಕ ನಿರೋಧಕ ಗುಣಗಳನ್ನು ಒದಗಿಸುತ್ತದೆ. ಇದರಲ್ಲಿ ಸ್ಟಿರಾಯ್ಡ್ ಲ್ಯಾಕ್ಟೋನ್‌ಗಳು , ಸಪೋನಿನ್‌, ಆಲ್ಕಲಾಯ್ಡ್ಗಳಂತಹ ಸಕ್ರೀಯ ಸಂಯುಕ್ತಗಳು ಇರುವುದರಿಂದ ಇದು ಒತ್ತಡ ಮತ್ತು ಆತಂಕವನ್ನು ನಿವಾರಿಸುತ್ತದೆ. ಭಾವನಾತ್ಮಕ ಮತ್ತು ದೈಹಿಕ ಆಯಾಸದಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ನಿರಂತರ ಮನಸ್ಥಿತಿ ಬದಲಾವಣೆಗಳನ್ನು ಸಮತೋಲನಗೊಳಿಸುತ್ತದೆ. ಗಮನ ಮತ್ತು ಏಕಾಗ್ರತೆಯನ್ನು ಹೆಚ್ಚಿಸುತ್ತದೆ. ಜತೆಗೆ ದೈಹಿಕ ಕಾರ್ಯವನ್ನು ಮರುಸ್ಥಾಪಿಸಲು ಸಹಾಯ ಮಾಡುತ್ತದೆ.

ಬ್ರಾಹ್ಮಿ:
ಬ್ರಾಹ್ಮಿ ಒಂದು ಸಣ್ಣ ದೀರ್ಘ‌ಕಾಲಿಕ ಮೂಲಿಕೆ, ಇದು ಒತ್ತಡವನ್ನು ಗುಣಪಡಿಸುವ ಗುಣವನ್ನು ಹೊಂದಿದೆ. ಬ್ರಾಹ್ಮಿ ಅಡಾಪ್ಟೋಜೆನ್‌ ಆಗಿ ಕಾರ್ಯನಿರ್ವಹಿಸುತ್ತದೆ. ಅಂದರೆ ದೇಹವು ಹೊಸ ಅಥವಾ ಒತ್ತಡದ ಸಂದರ್ಭಗಳಿಗೆ ಹೊಂದಿಕೊಳ್ಳಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಮೆದುಳಿನಲ್ಲಿ ಸಿರೊಟೋನಿನ್‌ ಮಟ್ಟವನ್ನು ಹೆಚ್ಚಿಸುತ್ತದೆ ಎನ್ನಲಾಗಿದೆ. ಮನಸ್ಸನ್ನು ಶಾಂತವಾಗಿಡಲು ಮತ್ತು ಆತಂಕದಿಂದ ಪರಿಹಾರವನ್ನು ನೀಡುತ್ತದೆ.

ಆಟಮಾನ್ಸಿ:
ಇದೊಂದು ದೀರ್ಘ‌ಕಾಲಿಕ ಸಸ್ಯವಾಗಿದ್ದು ನಿದ್ರಾಹೀನತೆ ಮತ್ತು ಇತರ ಮಲಗುವ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಹಾಗೆಯೇ ಇದು ಖಿನ್ನತೆ ಶಮನಕಾರಿ , ಒತ್ತಡ ವಿರೋಧಿ ಮತ್ತು ಆಯಾಸ ವಿರೋಧಿ ಗುಣ ಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದನ್ನು ಔಷಧೀಯ ಉದ್ದೇಶಗಳಿಗೆ ಬಳಸಲಾಗುತ್ತದೆ. ಮನಸ್ಥಿತಿ ಬದಲಾವಣೆ ಮತ್ತು ಒತ್ತಡ ಕಾಯಿಲೆಗಳಿಗೆ ಚಿಕಿತ್ಸಕ ಪರಿಣಾಮವನ್ನು ನೀಡುತ್ತದೆ.

ಪುದೀನಾ:
ಮೆಂಡಾಲ್‌ ಇರುವಿಕೆಯಿಂದಾಗಿ ನರಮಂಡಲದ ಕಾಯಿಲೆಗಳನ್ನು ಗುಣಪಡಿಸಲು ಪುದಿನಾವನ್ನು ಬಳಸಲಾಗುತ್ತದೆ. ಇದು ನರಗಳನ್ನು ಶಾಂತಗೊಳಿಸಿ, ತಂಪಾಗಿಸುತ್ತದೆ. ಇದು ವಿಟಮಿನ್‌ ಎ ಮತ್ತು ಸಿ, ಮೆಗ್ನೆಷಿಯಂ, ಮ್ಯಾಂಗನೀಸ್‌, ಕ್ಯಾಲ್ಸಿಯಂ, ಕಬ್ಬಿಣಾಂಶಗಳನ್ನು ಹೊಂದಿದೆ.

ಮಕಾ( ಪೆರುವಿಯನ್‌ ಜಿನ್ಸೆಂಗ್‌)
ಇದು ಪೋಷಕಾಂಶಯುಕ್ತ ಸಸ್ಯವಾಗಿದೆ. ಜೀವಸತ್ವಗಳು, ಅಮೈನೊ ಆಮ್ಲಗಳು , ವಿವಿಧ ಖನಿಜ ಮತ್ತು ಫೈಟೊನ್ಯೂಟ್ರಿಯಂಟ್‌ಗಳ ಸಮೃದ್ಧ ಮೂಲವಾಗಿದ್ದು, ತ್ರಾಣವನ್ನು ಹೆಚ್ಚಿಸುತ್ತದೆ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ಮೂಲಂಗಿ ಜಾತಿಗೆ ಸೇರಿದ ಪೆರುವಿಯನ್‌ ಸಸ್ಯ ನೈಸರ್ಗಿಕ ವೈದ್ಯ ಎಂದು ಸಾಬೀತಾಗಿದೆ. ಇದರಲ್ಲಿ ಅಡಾಪ್ಟೋಜೆನ್‌ ಇರುವಿಕೆಯಿಂದ ಹಾರ್ಮೊನ್‌ ಉತ್ಪಾದನೆಗೆ ಸಹಾಯ ಮಾಡುತ್ತದೆ.

ಯಾವುದೇ ಗಿಡಮೂಲಿಕೆ ಔಷಧಿಗಳಿಗೆ ಬದಲಾಯಿಸುವ ಮೊದಲು ವೈದ್ಯರನ್ನು ಭೇಟಿಯಾಗುವುದು ಉತ್ತಮ. ಏಕೆಂದರೆ ಇದರ ಫ‌ಲಿತಾಂಶ ಮುಖ್ಯವಾಗಿ ಡೋಸೆಜ್‌ ಮತ್ತು ಅವುಗಳನ್ನು ಸೇವಿಸುವ ರೂಪವನ್ನು ಅವಲಂಬಿಸಿರುತ್ತದೆ. ಆದುದರಿಂದ ವೈದ್ಯರ ಸಲಹೆ ಅಗತ್ಯವಾಗಿದೆ. ಗಿಡಮೂಲಿಕೆಯಲ್ಲಿರುವ ಆರೋಗ್ಯಯುಕ್ತ ಅಂಶಗಳು ನಮ್ಮಲ್ಲಿನ ಮಾನಸಿಕ ಖಿನ್ನತೆಗೆ ಮತ್ತು ಆತಂಕವನ್ನು ದೂರವಾಗಿಸಲು ಸಹಕರಿಸುತ್ತದೆ.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.