ಕೇರಳಕ್ಕೆ ಝೀಕಾ ವೈರಸ್‌ ಆತಂಕ

ಜೂ.14ರಂದು ವಿಶ್ವಆರೋಗ್ಯ ಸಂಸ್ಥೆ ಅದನ್ನು ಗುರುತಿಸಿದ್ದು, 25 ದೇಶಗಳಲ್ಲಿ ಪತ್ತೆಯಾಗಿದೆ ಎಂದಿದ್ದಾರೆ.

Team Udayavani, Jul 10, 2021, 8:39 AM IST

ಕೇರಳಕ್ಕೆ ಝೀಕಾ ವೈರಸ್‌ ಆತಂಕ

ತಿರುವನಂತಪುರ/ನವದೆಹಲಿ: ಕೇರಳದಲ್ಲಿ ಕೋವಿಡ್ ಆತಂಕದ ನಡುವೆಯೇ, ಝೀಕಾ ಸೋಂಕಿನ 14 ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ, “ದೇವರೊಲಿದ ರಾಜ್ಯ’ದಲ್ಲಿ ಕಟ್ಟೆಚ್ಚರದ ಸ್ಥಿತಿ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಶುಕ್ರವಾರ ತಿಳಿಸಿದ್ದಾರೆ.

ಇದೇ ವೇಳೆ, ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್‌ ಮತ್ತು ಆರೋಗ್ಯ ಖಾತೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌, “ಕೇರಳಕ್ಕೆ ಆರೋಗ್ಯ ಪರಿಣತರ ತಂಡವನ್ನು ಕ್ಷಿಪ್ರವಾಗಿ ಕಳುಹಿಸಿ ಪರಿಸ್ಥಿತಿ ಅಧ್ಯಯನ ನಡೆಸಲಾಗುತ್ತದೆ” ಎಂದು ಹೇಳಿದ್ದಾರೆ.

ಗುರುವಾರ ಖಚಿತವಾಗಿದ್ದ 13 ಪ್ರಕರಣಗಳ ಪೈಕಿ ಗರ್ಭಿಣಿಯೊಬ್ಬರು ಸೇರಿದ್ದಾರೆ. ಡೆಂಗ್ಯು ಲಕ್ಷಣಗಳನ್ನೇ ಝೀಕಾ ಸೋಂಕು ಹೊಂದಿದೆ. ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದಿದ್ದಾರೆ.

ಲ್ಯಾಮ್ಡಾ ರೂಪಾಂತರಿ ಇಲ್ಲ: ದೇಶದಲ್ಲಿ ಕೊರೊನಾದ ಲ್ಯಾಮ್ಡಾ ರೂಪಾಂತರಿ ಕಂಡುಬಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌ ಹೇಳಿದ್ದಾರೆ. ಜೂ.14ರಂದು ವಿಶ್ವಆರೋಗ್ಯ ಸಂಸ್ಥೆ ಅದನ್ನು ಗುರುತಿಸಿದ್ದು, 25 ದೇಶಗಳಲ್ಲಿ ಪತ್ತೆಯಾಗಿದೆ ಎಂದಿದ್ದಾರೆ.

37 ಕೋಟಿ ಡೋಸ್‌: ದೇಶದಲ್ಲಿ ಶುಕ್ರವಾರ ಸಂಜೆ7ರ ವರೆಗಿನ ಮಾಹಿತಿ ಪ್ರಕಾರ 37 ಕೋಟಿ ಡೋಸ್‌ಗಿಂತ ಅಧಿಕ ಲಸಿಕೆ ನೀಡಲಾಗಿದೆ. ಈ ಪೈಕಿ ಶುಕ್ರವಾರವೇ 27.86 ಲಕ್ಷ ಡೋಸ್‌ ನೀಡಲಾಗಿದೆ. 18-44 ವಯೋಮಿತಿಯವರಿಗೆ 13,28,636 ಮೊದಲ, 1,24,570 ಡೋಸ್‌ಗಳನ್ನು 2ನೇ ಬಾರಿಗೆ ನೀಡಲಾಗಿದೆ.

ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ 18-44 ವಯೋಮಿತಿಯವರ ಪೈಕಿ 50 ಲಕ್ಷ ಮಂದಿಗೆ ಮೊದಲ ಡೋಸ್‌ ನೀಡಲಾಗಿದೆ. ಒಟ್ಟಾರೆಯಾಗಿ ಇದೇ ವಯೋಮಿತಿಯ 10,98,62,585 ಮಂದಿಗೆ ಮೊದಲ ಡೋಸ್‌ ನೀಡಲಾಗಿದೆ. ಇದೇ ವೇಳೆ, ಮಾಡೆರ್ನಾ
ಕಂಪನಿಯ ಲಸಿಕೆ ಖರೀದಿ ನಿಟ್ಟಿನಲ್ಲಿ ಮಾತುಕತೆಗಳು ಪ್ರಗತಿಯಲ್ಲಿವೆ ಎಂದು ನೀತಿ ಆಯೋಗದ ಸದಸ್ಯ ಡಾ.ವಿ.ಕೆ.ಪೌಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.